ತುಂಬಿದರೆ ತುಂಬಿದರೆ ಅಪಾಯ ಗ್ಯಾರಂಟಿ


Team Udayavani, Nov 4, 2019, 2:30 PM IST

gadaga-tdy-1

ನರಗುಂದ: ಈ ಊರಲ್ಲಿ ಬಾವಿಯೊಂದಿದ್ದು,ಈ ಬಾವಿಯ ಮೇಲ್ಮಟ್ಟಕ್ಕೆ ನೀರು ಬಂದರೆ ಭೂ ಕುಸಿತ ಕಟ್ಟಿಟ್ಟ ಬುತ್ತಿ. ಇದೇನಪ್ಪಾ, ಬಾವಿಯ ನೀರು ಹೆಚ್ಚಳವಾಗುವುದಕ್ಕೂ, ಭೂ ಕುಸಿತಕ್ಕೂ ಏನು ಸಂಬಂಧ ಎಂದರೆ ಸಂಬಂಧ ಇದೆ. ಅಂತರ್ಜಲ ಹೆಚ್ಚಳವಾದ ನೀರು ಪಟ್ಟಣದ ದೇಸಾಯಿ ಬಾವಿಯಲ್ಲಿ ಸಂಗ್ರಹ ಆಗುತ್ತಿದೆ. ಈ ಬಾವಿ ನೀರು ನೆಲ ಮಟ್ಟದಿಂದ 5-6 ಅಡಿ ಕೆಳಗಿರಬೇಕು. ನೆಲಮಟ್ಟಕ್ಕೆ ನೀರು ಬರದಂತೆ ನೋಡಿಕೊಳ್ಳಬೇಕೆಂದು ಹೈದರಾಬಾದ್‌ ಮೂಲದ ವಿಜ್ಞಾನಿಗಳ ತಂಡ 2009ರಲ್ಲೇ ಅಧ್ಯಯನ ವರದಿ ಸಲ್ಲಿಸಿದೆ. ಹೀಗಾಗಿ ಈ ಬಾವಿ ತುಂಬದಂತೆ ದಿನದ 24 ಗಂಟೆಯೂ ಪಂಪ್‌ಸೆಟ್‌ನಿಂದ ನೀರು ಹೊರ ಹಾಕಲಾಗುತ್ತಿದೆ. ದಶಕದಿಂದ ನಡೆಯುತ್ತಿದೆ ಈ ಕಾರ್ಯ: ಈ ಊರಲ್ಲಿರುವ ಅಂತರ್ಜಲವೆಲ್ಲಾ ದೇಸಾಯಿ ಬಾವಿಯಲ್ಲಿಯೇ ಸೇರುತ್ತಿರುವುದರಿಂದ 2009ರಿಂದ ಇಲ್ಲಿಯವರೆಗೆ 2 ಪಂಪ್‌ಸೆಟ್‌ಗಳ ಮೂಲಕ ನೀರನ್ನು 24 ಗಂಟೆಯೂ ಹೊರ ಹಾಕಲಾಗುತ್ತಿದೆ. ಕೆಲವೊಂದಿಷ್ಟು ನೀರನ್ನು ಬಾವಿ ಪಕ್ಕದಲ್ಲೇ ನಿರ್ಮಿಸಿದ ಡೋಣಿಯಲ್ಲಿ ಸಂಗ್ರಹಿಸುತ್ತಿದ್ದರೆ, ಒಂದಷ್ಟು ನೀರು ಸಾರ್ವಜನಿಕರಿಗೆ ಬಳಕೆಯಾಗುತ್ತಿದೆ. ಉಳಿದ ನೀರು ಚರಂಡಿ ಸೇರುತ್ತಿದೆ.

ಅಂತರ್ಜಲ ಹೆಚ್ಚಳವೇ ಮಾರಕ: ಬಾವಿಯ ನೀರನ್ನು ಶುದ್ಧೀಕರಿಸಿ ಕುಡಿಯಲು ಬಳಸಬೇಕೆಂಬ ಉದ್ದೇಶದಿಂದ ಪಕ್ಕದಲ್ಲೇ ಶುದ್ಧ ನೀರಿನ ಘಟಕ ಸ್ಥಾಪಿಸಲಾಗಿದೆ. ಆದರೆ ಶೇ.10 ಮಾತ್ರ ನೀರು ಶುದ್ಧೀಕರಣ ವಾಗುವುದರಿಂದ ಘಟಕಕ್ಕೆ ಬೀಗ ಜಡಿಯಲಾಗಿದೆ. ಇತ್ತ ಕುಡಿಯಲೂ ಬಳಕೆಯಾಗದೇ ಅಂತರ್ಜಲ ಹೆಚ್ಚಳಕ್ಕೂ ಕಾರಣವಾಗಿ ಮಾರಕವಾಗಿ ಪರಿಣಮಿಸಿದೆ. ಅಂತರ್ಜಲ ಹೆಚ್ಚಳದಿಂದ ದೇಸಾಯಿ ಬಾವಿ ನೀರು ಹೊರ ಹಾಕುವಲ್ಲಿ ಮಾತ್ರ ಮುತುವರ್ಜಿ ವಹಿಸಿದ ಪುರಸಭೆ ಅಂತರ್ಜಲ ಹೆಚ್ಚಳ ತಡೆಗಟ್ಟಲು ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲವೆಂಬ ಆರೋಪ ಜೀವಂತವಾಗಿದೆ.

 

-ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.