ಅಂಧತ್ವ ನಿವಾರಣೆಗೆ ಸರ್ವರ ಸಹಭಾಗಿತ್ವ ಅಗತ್ಯ: ಶೋಭಾ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಕೃಷ್ಣಪ್ರಸಾದ್‌ಗೆ ಸಮ್ಮಾನ

Team Udayavani, Nov 5, 2019, 5:11 AM IST

0411BVR1

ಬ್ರಹ್ಮಾವರ: ದೇಶದಲ್ಲಿ ಅಂಧತ್ವದಿಂದ 12 ಲಕ್ಷ ಮಂದಿ ಬಳಲುತ್ತಿದ್ದಾರೆ. ಮನಸ್ಸು ಮಾಡಿದರೆ 3 ವರ್ಷಗಳಲ್ಲಿ ಅದರ ನಿವಾರಣೆ ಸಾಧ್ಯ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಸೋಮವಾರ ಉಪ್ಪೂರು ಶ್ರೀ ರಾಮಕ್ಷತ್ರಿಯ ಸಭಾಭವನದಲ್ಲಿ ಉಡುಪಿ ರಾಮಕ್ಷತ್ರಿಯ ಸಮಾಜ ಬಾಂಧವರ ವತಿಯಿಂದ ಪ್ರಸಾದ್‌ ನೇತ್ರಾಲಯದ ಆಡಳಿತ ನಿರ್ದೇಶಕ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಕೃಷ್ಣಪ್ರಸಾದ್‌ ಅವರ ಅಭಿನಂದನ ಸಮಾರಂಭದಲ್ಲಿ ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ 1 ಸಾವಿರ ಮಂದಿ ದೃಷ್ಟಿದೋಷದಿಂದ ಬಳಲು ತ್ತಿದ್ದು, ನೇತ್ರದಾನದಿಂದ ಅವರ ಬಾಳಿಗೆ ಬೆಳಕಾಗೋಣ. ಇಲ್ಲಿಂದಲೇ ಅಭಿ ಯಾನ ಆರಂಭಿಸೋಣ ಎಂದರು.

ಅಪೂರ್ವ ಸೇವೆ
ಡಾ| ಕೃಷ್ಣಪ್ರಸಾದ್‌ 20 ವರ್ಷಗಳ ಹಿಂದೆ ಜಿಲ್ಲಾಸ್ಪತ್ರೆಯಲ್ಲಿರುವಾಗಲೇ ಗ್ರಾಮಾಂತರ ಭಾಗಗಳಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರಗಳನ್ನು ಸಂಘಟಿಸಿದ್ದರು. ಪರಿವಾರ ಟ್ರಸ್ಟ್‌ನ “ಸರ್ವರಿಗೂ ನಯನ’ ಯೋಜನೆಯಡಿ ವೈಫಲ್ಯ ವಿಲ್ಲದೆ ನೂರಾರು ಶಸ್ತ್ರಚಿಕಿತ್ಸೆ ನಡೆಸಿ ದರು ಎಂದು ಶಾಸಕ ರಘುಪತಿ ಭಟ್‌ ಶ್ಲಾ ಸಿದರು. ಗೋವಾದಲ್ಲಿ ಇತ್ತೀಚೆಗೆ ನಡೆದ ನೇತ್ರತಜ್ಞರ ಬೃಹತ್‌ ಸಮ್ಮೇಳನ ದಲ್ಲಿ ಡಾ| ಕೃಷ್ಣಪ್ರಸಾದ್‌ ಅವರ ತಜ್ಞತೆ, ಸಾಮರ್ಥ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಅವರಿಗಿರುವ ಗೌರವವನ್ನು ಕಣ್ಣಾರೆ ಕಂಡಿರುವುದಾಗಿ ಹೇಳಿದರು.

ಯಶಸ್ವಿನಿ ಆರಂಭಕ್ಕೆ ಮನವಿ
ಪ್ರಶಸ್ತಿ ಸ್ವೀಕಾರದ ವೇಳೆ ಮುಖ್ಯ ಮಂತ್ರಿಯವರಲ್ಲಿ ಯಶಸ್ವಿನಿ ಆರೋಗ್ಯ ಯೋಜನೆಯನ್ನು ಪುನಃ ಪ್ರಾರಂಭಿಸುವಂತೆ ಮನವಿ ಮಾಡಿರುವುದಾಗಿ ಡಾ| ಕೃಷ್ಣಪ್ರಸಾದ್‌ ಹೇಳಿದರು.

ಪ್ರತಿ ಜಿಲ್ಲೆಯ ನೇತ್ರ ತಜ್ಞರು ಅವರ ವರ ಗ್ರಾಮಗಳಲ್ಲಿ ಅತಿ ಬಡವರನ್ನು ಗುರುತಿಸಿ ಉಚಿತ ಚಿಕಿತ್ಸೆ ನೀಡುವಂತೆ ವಿನಂತಿಸಿದ್ದೇನೆ. ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ. ಮೇಕ್‌ ಇನ್‌ ಇಂಡಿಯಾ ಕಲ್ಪನೆಯಡಿ ಅಂತಾರಾಷ್ಟ್ರೀಯ ಗುಣ ಮಟ್ಟದ ಕಣ್ಣಿನ ಲೆನ್ಸ್‌ ದೇಶದಲ್ಲಿ ಉತ್ಪಾದನೆಯಾಗುತ್ತಿದೆ ಎಂದರು.

ಉಡುಪಿ ರಾಮಕ್ಷತ್ರಿಯ ಸಂಘದ ಅಧ್ಯಕ್ಷ ಕೆ.ಟಿ. ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಗುರ್ಮೆ ಸುರೇಶ್‌ ಶೆಟ್ಟಿ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಗಣ್ಯರಾದ ಜನಾರ್ದನ ತೋನ್ಸೆ, ಗೀತಾಂಜಲಿ ಸುವರ್ಣ, ಬಿ. ಭುಜಂಗ ಶೆಟ್ಟಿ, ದಿನಕರ ಹೇರೂರು, ಆರತಿ, ವಿವಿಧ ಸಂಘಗಳ ಪ್ರತಿನಿಧಿಗಳಾದ ಕೃಷ್ಣ ಎನ್‌., ಮಂಜುಳಾ ಜಯಕರ್‌, ಯೋಗೀಶ್‌ ಗಾಣಿಗ, ಯೋಗೀಶ್‌ ಆಚಾರ್ಯ, ಲಕ್ಷ್ಮಣ ಕೋಟ್ಯಾನ್‌, ನಾರಾಯಣ ಶೆಟ್ಟಿ, ಪದ್ಮನಾಭ ರಾವ್‌, ಶ್ವೇತಾ ಮಧ್ಯಸ್ಥ, ಕೃಷ್ಣ ಆಚಾರ್ಯ, ಬಿ.ಕೆ. ಯಶವಂತ್‌, ಸುಬ್ರಹ್ಮಣ್ಯ ಭಟ್‌, ಸಂಜೀವ ಪೂಜಾರಿ ಮಾಯಾಡಿ, ಕರುಣಾಕರ್‌ ರಾವ್‌, ಮಹೇಶ್‌ ಕೋಟ್ಯಾನ್‌, ಉಮೇಶ್‌ ಜತ್ತನ್‌, ಕೆ. ಬಾಲಗಂಗಾಧರ ರಾವ್‌, ಸತೀಶ್‌ ಬಿ. ರಾವ್‌, ಪ್ರಕಾಶ್‌ ಕುಂದರ್‌, ಹೆರಿಯ ನರ್ನಾಡು ಮದಗ ಉಪಸ್ಥಿತರಿದ್ದರು.ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತೆ ಶೋಭಾ ಅವರನ್ನು ಗೌರವಿಸಲಾಯಿತು.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.