ಕಬ್ಬಿಣಾಂಶವಿರುವ ತರಕಾರಿಗಳು


Team Udayavani, Nov 5, 2019, 3:40 AM IST

zz-39

ಆಹಾರದಲ್ಲಿ ತರಕಾರಿಗಳ ಸೇವನೆ ಅತೀ ಅಗತ್ಯ. ಹೆಚ್ಚಿನ ಎಲ್ಲ ತರಕಾರಿಗಳಲ್ಲಿ ಬೇರೆ ಬೇರೆಯದ್ದಾದ ವಿಟಮಿನ್‌ ಹಾಗೂ ಪ್ರೊಟೀನ್‌ ಅಂಶಗಳಿದ್ದು ಇದು ದೇಹದ ಆರೋಗ್ಯವನ್ನು ವೃದ್ಧಿಸುತ್ತದೆ. ದೇಹದಲ್ಲಿ ಮುಖ್ಯವಾಗಿ ಬೇಕಾಗಿರುವ ಪ್ರೊಟೀನ್‌ಗಳಲ್ಲಿ ಕಬ್ಬಿಣಾಂಶವೂ ಒಂದು. ಅದರ ಕೊರತೆಯಿಂದ ಹಲವಾರು ರೋಗಗಳು ಕಾಣಿಸಿಕೊಳ್ಳುತ್ತವೆ. ಸುಸ್ತು, ತಲೆನೋವು, ಬಳಲಿಕೆ, ಕೂದಲು ಉದುರುವುದು, ಚರ್ಮದ ಕಾಂತಿ ಕಡಿಮೆಯಾಗುವುದು, ನಿಶ್ಶಕ್ತಿ ಈ ಮೊದಲಾದ ರೋಗಗಳು ಉಂಟಾಗಲು ದೇಹದಲ್ಲಿ ಕಬ್ಬಿಣಾಂಶದ ಕೊರತೆಯೇ ಮುಖ್ಯಕಾರಣ. ತರಕಾರಿಗಳಲ್ಲಿ ಕಬ್ಬಿಣಾಂಶವು ಅಧಿಕವಾಗಿದ್ದು ಅವುಗಳನ್ನು ಹೆಚ್ಚಾಗಿ ಸೇವಿಸುವುದರಿಂದ ರೋಗಗಳಿಂದ ಮುಕ್ತಿ ಪಡೆಯಬಹುದು.

ದವಸ-ಧಾನ್ಯ: ಬಟಾಣಿ, ಕಡ್ಲೆ, ಪಚ್ಚೆಹೆಸರು ಮೊದಲಾದ ದವಸದಾನ್ಯಗಳಲ್ಲಿ ಕಬ್ಬಿಣಾಂಶವು ಅಧಿಕವಾಗಿದ್ದು, ಅವುಗಳನ್ನು ಬೆಳಗ್ಗೆ ಎದ್ದು ಸೇವಿಸುವುದಂದ ಆರೋಗ್ಯ ಹೆಚ್ಚಿಸಿಕೊಳ್ಳಬಹುದು. ದವಸದಾನ್ಯಗಳನ್ನು ರಾತ್ರಿ ನೀರಿನಲ್ಲಿ ನೆನೆ ಹಾಕಿ ಬೆಳಗ್ಗೆ ಎದ್ದು ಹಾಗೆಯೇ ಸೇವಿಸಬಹುದು. ಅಥವಾ ಅದನ್ನು ಬೇಯಿಸಿಕೊಂಡು ಸೇವಿಸಬಹುದು.

ಬದನೆ: ಕಬ್ಬಿಣಾಂಶವಿರುವ ಮತ್ತೂಂದು ತರಕಾರಿ ಬದನೆ. ಇದನ್ನು ಗೊಜ್ಜು ಮಾಡಿಕೊಂಡು ಅಥವಾ ಸುಟ್ಟ ಬದನೆಯ ಚಟ್ನಿ ಮಾಡಿಕೊಂಡು ಸೇವಿಸಬಹುದು. ಬೀನ್ಸ್‌: ಬೇಯಿಸಿದ ಒಂದು ಕಪ್‌ ಬೀನ್ಸ್‌ನಲ್ಲಿ 4.4ರಿಂದ 6.3 ಮಿಲಿ ಗ್ರಾಂನಷ್ಟು ಕಬ್ಬಿಣಾಂಶವಿರುತ್ತದೆ. ಇದನ್ನು ತಿಂಡಿಯ ಜತೆಗೆ ಅಥವಾ ಇತರ ಕೆಲವು ಖಾದ್ಯ, ಸೂಪ್‌ನಲ್ಲಿ ಹಾಕಿಕೊಂಡು ಸೇವಿಸಬಹುದು.

ಟೊಮೇಟೊ:ಹೆಚ್ಚಿನ ಎಲ್ಲ ಅಡುಗೆಗಳಲ್ಲಿಯೂ ಟೊಮೇಟೊ ಇದ್ದೇ ಇರುತ್ತದೆ. ಅದರಲ್ಲೂ ಧಾರಾಳವಾಗಿ ಕಬ್ಬಿಣಾಂಶವಿದ್ದು, ಸೂಪ್‌ ಅಥವಾ ಚಪಾತಿಯ ಜತೆಗೆ ಇದನ್ನು ಸೇವಿಸಬಹುದು. ಇದರಲ್ಲಿ 3.9 ಮಿಲಿಗ್ರಾಂನಷ್ಟು ಕಬ್ಬಿಣದ ಅಂಶವಿರುತ್ತದೆ. ಹೀಗೆ ಹೆಚ್ಚಿನ ಎಲ್ಲ ತರಕಾರಿಗಳಲ್ಲಿ ಕಬ್ಬಿಣಾಂಶವು ಅಧಿಕವಾಗಿರುತ್ತದೆ. ದಿನನಿತ್ಯ ಸೇವನೆ ಮಾಡುವುದರಿಂದ ರೋಗಗಳಿಂದ ದೂರವಿರಬಹುದು.

ಸೊಪ್ಪು
ಬಸಳೆ, ಹರಿವೆ ಮೊದಲಾದ ಸೊಪ್ಪುಗಳಲ್ಲಿ ಅಧಿಕ ವಿಟಮಿನ್‌ಗಳಿವೆ. ಇವುಗಳು ಎಲ್ಲ ಕಡೆ ಬೆಳೆಯುವುದರಿಂದ ಅದಕ್ಕೆ ಬಳಸುವ ಕೀಟನಾಶಕದ ಪ್ರಮಾಣವೂ ಕಡಿಮೆ ಇರುತ್ತದೆ. ಇವುಗಳನ್ನು ಸೂಪ್‌ ಮಾಡಿ ಕುಡಿಯುವುದರಿಂದ ದೇಹಕ್ಕೆ ಒಳಿತು.

– ಸುಶ್ಮಿತಾ ಶೆಟ್ಟಿ ಸಿರಿಬಾಗಿಲು

ಟಾಪ್ ನ್ಯೂಸ್

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.