ನಾಲತವಾಡ ಅಭಿವೃದ್ಧಿ ಗೆ ಆಗ್ರಹ


Team Udayavani, Nov 5, 2019, 5:39 PM IST

vp-tdy-2

ಮುದ್ದೇಬಿಹಾಳ: ತಾಲೂಕಿನ ನಾಲತವಾಡ ಭಾಗದ ಸಮಗ್ರ ಅಭಿವೃದ್ಧಿ ಸೇರಿದಂತೆ ಹಲವು ವಿಷಯಗಳನ್ನೊಳಗೊಂಡಿರುವ 27 ಪ್ರಮುಖ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಾಲತವಾಡದ ವಿವಿಧ ಸಂಘಟನೆ ಸದಸ್ಯರು ನಾಲತವಾಡದಿಂದ ಮುದ್ದೇಬಿಹಾಳವರೆಗೆಪಾದಯಾತ್ರೆ ನಡೆಸಿ ತಾಲೂಕಾಡಳಿತ ಮೂಲಕ ಸಿಎಂಗೆ ಮನವಿ ಸಲ್ಲಿಸಿದವು.

ನಾಲತವಾಡ ಪಟ್ಟಣದಲ್ಲಿ ಸರಕಾರಿ ಕಾಲೇಜು ಮತ್ತು ಬಿಜೂರಲ್ಲಿ ಪ್ರೌಢಶಾಲೆ ಪ್ರಾರಂಭ, ಚಿಮ್ಮಲಗಿ ಏತ ನೀರಾವರಿ ಯೋಜನೆಯಲ್ಲಿ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ನೀಡಬೇಕು, ಅಮರೇಶ್ವರದೇವಸ್ಥಾನ ಹತ್ತಿರ ಸ್ಥಗಿತಗೊಂಡ ಕಾಲುವೆ ಪ್ರಾರಂಭಿಸಬೇಕು, ಅಕ್ರಮ ಮದ್ಯ ಮಾರಾಟ ತಡೆಯಬೇಕು, ನಾಲತವಾಡ ನಾಡಕಚೇರಿಯಲ್ಲಿ ಪಡಿತರ ಚೀಟಿ ಮತ್ತು ಭೂಮಿ ಕೇಂದ್ರ ಪ್ರಾರಂಭಿಸಬೇಕು. ಎಲ್ಲ ಸರಕಾರಿ ಕಚೇರಿಯಲ್ಲಿ ಸಿಬ್ಬಂದಿ ಹಾಜರಾತಿಗೆ ಬಯೋಮೆಟ್ರಿಕ್‌ ಅಳವಡಿಸಬೇಕು. ಸರಕಾರಿ ನೌಕರರು ಕಡ್ಡಾಯವಾಗಿ ಗುರುತಿನ ಚೀಟಿ ಪಡೆಯಬೇಕು. ಮುದ್ದೇಬಿಹಾಳ ಅಬಕಾರಿ ಇಲಾಖೆಯ ಧೋರಣೆ ತಡೆಯಬೇಕು. ವೀರೇಶ ನಗರ ಮತ್ತು ಬಿಜೂjರಲ್ಲಿ ಸೂಕ್ತ ಪಶು ವೈದ್ಯಕೀಯ ಸೌಲಭ್ಯ ಸಿಗಬೇಕು, ನಾಲತವಾಡ ಹೆಸ್ಕಾಂ ಕಚೇರಿಯಲ್ಲಿ ಹೊರ ಗುತ್ತಿಗೆದಾರರ ವೇತನದ ಗೊಲಮಾಲ್‌ ತನಿಖೆ ಮಾಡಬೇಕು. ದಲಿತ ಕುಟುಂಬಗಳಿಗೆ ಜಮೀನು ಒದಗಿಸಬೇಕು, ನಾಲತವಾಡದಲ್ಲಿ ಹೈಟೆಕ್‌ ಬಸ್‌ ನಿಲ್ದಾಣ ಪ್ರಾರಂಭಿಸಬೇಕು, ವೀರೇಶನಗರದಲ್ಲಿ ಎಂಎಸ್‌ಐಎಲ್‌ ಮಳಿಗೆಯನ್ನು ಸ್ಥಳಾಂತರಿಸಬೇಕು, ನಾಲತವಾಡ ಪಪಂ ವ್ಯಾಪ್ತಿಯ ಗುಂಟೆ ನಿವೇಶನಗಳು ಮತ್ತು ಎನ್‌ಎ ಆಗಿರುವ ನಿವೇಶನಗಳನ್ನು 9 ನಂಬರ್‌ ದಾಖಲೆ ಪುಸ್ತಕದಲ್ಲಿ ನಿಯಮಬಾಹೀರ ದಾಖಲು ಮಾಡಿದ್ದು ಸೂಕ್ತ ತನಿಖೆ ಮಾಡಬೇಕು. ನಾಲತವಾಡ ಪಪಂನಲ್ಲಿ ಹಲವಾರು ಯೋಜನೆಗಳಿಂದ ಮಂಜೂರಾದ ಕಾಮಗಾರಿಗಳು ಸ್ಥಗಿತಗೊಂಡಿದ್ದು ತನಿಖೆ ನಡೆಸಬೇಕು. ಪಟ್ಟಣದಲ್ಲಿ ಗ್ರಂಥಾಲಯ ಪ್ರಾರಂಭ ಮತ್ತು ಗ್ರಾಮೀಣ ಭಾಗದಲ್ಲಿ ಶುದ್ದ ನೀರಿನ ಘಟಕಗಳ ದುರಸ್ತಿ ಮಾಡಬೇಕು ಎನ್ನುವ ಬೇಡಿಕೆಗಳನ್ನು ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ.

ಶಿವಾನಂದ ವಾಲಿ, ದಲಿತ ಸಂಘಟನೆಗಳ ಪ್ರಮುಖರಾದ ಪ್ರಕಾಶ ಸರೂರ, ಬಾಲಚಂದ್ರ ಹುಲ್ಲೂರ, ಅಲ್ತಾಫ್‌ ಕೊಣ್ಣೂರ, ತಂಗಡಗಿ ಗ್ರಾಪಂ ಅಧ್ಯಕ್ಷರೂ ಆಗಿರುವ ಕರವೇ ತಾಲೂಕಾಧ್ಯಕ್ಷ ಸಂಗಯ್ಯ ಸಾರಂಗಮಠ, ಮಲ್ಲು ತಳವಾರ, ಎ.ಎಸ್‌. ಉಮೇಶ, ಯಲ್ಲಪ್ಪ ಚಲವಾದಿ, ಕರವೇ ಮುಖಂಡ ಮಲ್ಲು ಗಂಗನಗೌಡ್ರ, ಮಹ್ಮದಗೌಸ್‌ ಸಿಕ್ಕಲಗಾರ, ಶೇಖರ್‌ ಮಾದರ, ಹುಲಗಪ್ಪ ಮಾದರ, ಮೌನೇಶ ಮಾದರ, ಮಾರುತಿ ಸಿದ್ದಾಪುರ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.