ನೂತನ ಸಾಂಸ್ಕೃತಿಕ ಸಮುಚ್ಛಯಕ್ಕೆ ಅನುದಾನ ಕೋರಿ ಕರ್ನಾಟಕ ಸರಕಾರಕ್ಕೆ ಮನವಿ


Team Udayavani, Nov 5, 2019, 6:45 PM IST

mumbai-tdy-1

ಮುಂಬಯಿ, ನ. 4: ಮುಂಬಯಿ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕರ್ನಾಟಕ ಸಂಘ ಮುಂಬಯಿ ಇದರ ನೂತನ ಸಾಂಸ್ಕೃತಿಕ ಸಮುಚ್ಛಯದ ಕಟ್ಟಡ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದ್ದು, ಅದಕ್ಕೆ ಕರ್ನಾಟಕ ಸರಕಾರದಿಂದ ಅನುದಾನ ಕೋರಿ ಮುಖ್ಯಮಂತ್ರಿ ಬಿ. ಎಸ್‌. ಯುಡಿಯೂರಪ್ಪ ಅವರಿಗೆ ಸಲ್ಲಿಸಲಿರುವ ಮನವಿಯನ್ನು ಇಲ್ಲಿ ಅವರ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಐ. ಪಾಟೀಲ್‌ ಅವರಿಗೆ ಹಸ್ತಾಂತರಿಸಲಾಯಿತು.

ನ. 3ರಂದು ಕರ್ನಾಟಕ ಸಂಘದ ಡಾ| ಸುನೀತಾ ಶೆಟ್ಟಿ ಸಾಹಿತ್ಯ ಪ್ರಶಸ್ತಿಯನ್ನು ಪ್ರದಾನಿಸಲು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಅವರು ಸಂಘದ ಈ ಬೃಹತ್‌ ಯೋಜನೆಗೆ ತನ್ನಿಂದಾಗುವ ಎಲ್ಲ ಸಹಕಾರ ನೀಡುವೆನೆಂದು ಭರವಸೆ ಇತ್ತರು. ಅಲ್ಲದೆ ಇದೇ ಸಂದರ್ಭದಲ್ಲಿ ನಿರ್ಮಾಣ ಹಂತದಲ್ಲಿರುವ ಸಂಘದ ನೂತನ ಕಟ್ಟಡದ ಸ್ಥಳಕ್ಕೆ ಪದಾಧಿಕಾರಿಗಳೊಂದಿಗೆ ಆಗಮಿಸಿ ಕಾಮಗಾರಿಯನ್ನು ವೀಕ್ಷಿಸಿ ಸಂತೋಷ ವ್ಯಕ್ತಪಡಿಸಿದರು. ಈ ಬಗ್ಗೆ ಸುಧೀರ್ಘ‌ ಮಾತುಕತೆ ನಡೆಸಿದ ಅವರು ಈ ಯೋಜನೆ ಆದಷ್ಟು ಬೇಗ ಪೂರ್ಣಗೊಳ್ಳುವಂತಾಗಲಿ ಎಂದು ಹಾರೈಸಿದರು.

ಸಂಘದ ಅಧ್ಯಕ್ಷರಾದ ಎಂ. ಎಂ. ಕೋರಿ, ಸಾಹಿತಿ ವಿಶ್ವನಾಥ್‌ ಕಾರ್ನಾಡ್‌, ಖ್ಯಾತ ನಾಟಕಕಾರ ಡಾ| ವಿಜಯಕುಮಾರ್‌ ಶೆಟ್ಟಿ, ಸಮಿತಿ ಸದಸ್ಯರಾದ ಡಾ| ಭರತ್‌ಕುಮಾರ್‌ ಪೊಲಿಪು, ಗೌರವಿ ಕಾರ್ಯದರ್ಶಿ ಓಂದಾಸ್‌ ಕಣ್ಣಂಗಾರ್‌, ಗೌರವ ಕೋಶಾಧಿಕಾರಿ ದಿನೇಶ್‌ ಕಾಮತ್‌, ಸಮಿತಿ ಸದಸ್ಯರಾದ ಸುಂದರ ಸಿ. ಕೋಟ್ಯಾನ್‌, ಮಾಲತಿ ಚಂದ್ರಕಾಂತ್‌, ಲೇಖಕಿ ಅನಿತಾ ಪೂಜಾರಿ, ಸುಶೀಲಾ ದೇವಾಡಿಗ, ನಿವೇದಿತಾ ಮತ್ತು ಯಶೋದಾ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.