ಬೋಳಾರ್‌ ಕೊಂಡಾಡಿದ ಪವರ್‌ಸ್ಟಾರ್‌!


Team Udayavani, Nov 7, 2019, 3:35 AM IST

qq-20

ಅರವಿಂದ ಬೋಳಾರ್‌ ಕೋಸ್ಟಲ್‌ವುಡ್‌ನ‌ ಬಹುನಿರೀಕ್ಷಿತ ನಟ. ಕಾಮಿಡಿ ಮೂಲಕವೇ ಮನೆಮಾತಾದ ಬೋಳಾರ್‌ ಸಿನೆಮಾ ಬಗ್ಗೆ ಕರಾವಳಿಯಲ್ಲಿ ತುಂಬಾನೆ ಕುತೂಹಲ. ಸ್ಯಾಂಡಲ್‌ವುಡ್‌ನ‌ಲ್ಲಿಯೂ ಸಿನೆಮಾ ಮಾಡಿದ ಬೋಳಾರ್‌ ಬಗ್ಗೆ ಪ್ರೇಕ್ಷಕರಿಗೆ ಬಹಳಷ್ಟು ಪ್ರೀತಿ. ಗಿರಿಗಿಟ್‌ ಸಕ್ಸಸ್‌ ಬರೆದ ಬಳಿಕವಂತು ಬೋಳಾರ್‌ ಅವರ ಬಗ್ಗೆ ಎಲ್ಲೆಲ್ಲಿಯೂ ಒಳ್ಳೆಯ ಮಾತುಗಳೇ ಕೇಳಿಬರುತ್ತಿವೆ. ಇಂತಹ ಕಾಲದಲ್ಲಿಯೇ ಸ್ಯಾಂಡಲ್‌ವುಡ್‌ನ‌ ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರು ಅರವಿಂದ ಬೋಳಾರ್‌ ಅವರನ್ನು ಕೊಂಡಾಡಿದ್ದಾರೆ.

ಅಂದಹಾಗೆ, ಇತ್ತೀಚೆಗೆ ವಿದೇಶದಲ್ಲಿ ನಡೆದ ಪಟ್ಲ ಫೌಂಡೇಶನ್‌ ಕಾರ್ಯಕ್ರಮದಲ್ಲಿ ಪುನೀತ್‌ ರಾಜ್‌ಕುಮಾರ್‌ ಭಾಗವಹಿಸಿದ್ದರು. ಇದರಲ್ಲಿ ಅರವಿಂದ ಬೋಳಾರ್‌ ಅವರು ಕೂಡ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಪುನೀತ್‌ ಹಾಗೂ ಬೋಳಾರ್‌ ಇಬ್ಬರು ಸಿನೆಮಾ ಇಂಡಸ್ಟ್ರಿ ಬಗ್ಗೆ ಮಾತನಾಡಿದ್ದಾರೆ. ಅದರಲ್ಲಿಯೂ ಬೋಳಾರ್‌ ಅವರಿಗೆ ವಿದೇಶದಲ್ಲಿ ತುಳು ಅಭಿಮಾನಿಗಳು ನೀಡಿದ ಪ್ರೀತಿಯನ್ನು ಕಂಡ ಪುನೀತ್‌, ಅವರ ಡೈಲಾಗ್‌ ಹಾಗೂ ಹಾವಭಾವ ನೋಡಿ ಖುಷಿಯಾದರು.

ತುಳು ಫಿಲ್ಮ್ ಇಂಡಸ್ಟ್ರಿಯಲ್ಲಿ ಬೋಳಾರ್‌ ಅವರ ವಿಶೇಷತೆ ಬಗ್ಗೆ ತಿಳಿದ ಪುನೀತ್‌ ಅವರು ಬೋಳಾರ್‌ ಅವರನ್ನು ಭಾಷಣ ದಲ್ಲಿಯೂ ಶ್ಲಾಘಿಸಿದರು. ಅನಂತರ ಮಾತ ನಾಡಿದ ಅವರು, ನಮ್ಮ ಸಿನೆಮಾ ದಲ್ಲಿ ನೀವು ಅಭಿನ ಯಿ ಸಬೇಕು ಎಂದು ಆಫರ್‌ ಕೂಡ ಕೊಟ್ಟ ರು. ಇತ್ತೀಚೆಗೆ ಕನ್ನಡ ಸಿನೆಮಾ ದಲ್ಲಿ ಅಭಿನಯಿಸಲು ಬೆಂಗಳೂರಿಗೆ ತೆರಳಿದ್ದ ಬೋಳಾರ್‌ ಅವರಿಗೆ ಮತ್ತೆ ಪುನೀತ್‌ ಅವರು ಸಿಕ್ಕಿದ್ದರು.

ಆಗಲೂ ನಮ್ಮ ಸಿನೆಮಾದಲ್ಲಿ ನೀವು ಅಭಿನಯಿಸಬೇಕು ಎಂದು ಮತ್ತೆ ಕೇಳಿಕೊಂಡಿದ್ದಾರೆ. ಹೀಗಾಗಿ ಪುನೀತ್‌ ಅವರ ಜತೆಗೆ ಬೋಳಾರ್‌ ಕಾಂಬಿನೇಶನ್‌ ಕೆಲವೇ ದಿನದಲ್ಲಿ ಸೆಟ್ಟೇರುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌

ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌

Prajwal Revanna Case ಮೇ 1ರ ಪತ್ರ ಎಲ್ಲಿ ಹೋಯ್ತು? ಕೇಂದ್ರಕ್ಕೆ ಗೃಹ ಸಚಿವರ ಪ್ರಶ್ನೆ

Prajwal Revanna Case ಮೇ 1ರ ಪತ್ರ ಎಲ್ಲಿ ಹೋಯ್ತು? ಕೇಂದ್ರಕ್ಕೆ ಗೃಹ ಸಚಿವರ ಪ್ರಶ್ನೆ

bjp-jdsBJP-JDS ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಲಿದೆಯೇ ಮಿತ್ರಪಕ್ಷ?

BJP-JDS ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಲಿದೆಯೇ ಮಿತ್ರಪಕ್ಷ?

H. D. Kumaraswamy ಅನ್ನಭಾಗ್ಯದ ಹಣ ಕೊಡುವ ಯೋಗ್ಯತೆ ಇಲ್ಲ

H. D. Kumaraswamy ಅನ್ನಭಾಗ್ಯದ ಹಣ ಕೊಡುವ ಯೋಗ್ಯತೆ ಇಲ್ಲ

bjp-jdsಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

ಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

Karnataka ಮಳೆ: ಸಿಡಿಲಿಗೆ ಇಬ್ಬರು ಸಾವು

Karnataka ಮುಂಗಾರು ಪೂರ್ವ ಮಳೆ: ಸಿಡಿಲಿಗೆ ಇಬ್ಬರು ಸಾವು

kರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ಮಾಡಿಕೊಡಬೇಡಿ : ಮಾಜಿ ಡಿಸಿಎಂ ಈಶ್ವರಪ್ಪ

ರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ಮಾಡಿಕೊಡಬೇಡಿ : ಮಾಜಿ ಡಿಸಿಎಂ ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-mammootty

Mammootty: ಎರಡು ವಿಭಿನ್ನ ಕಾಲಘಟ್ಟದ ಸಿನೆಮಾದಲ್ಲಿ ನಟ ಮಮ್ಮೂಟಿ

9-uv-fusion

Traffic Signal: ಬದುಕು ರೂಪಿಸಿದ ಟ್ರಾಫಿಕ್‌ ಸಿಗ್ನಲ್‌ಗ‌ಳು

4-

UV Fusion: ಬದುಕು ಬಂಗಾರವಾಗಲಿ

3-uv-fusion

UV Fusion: ಆಗುತ್ತಿದೆಯೇ ಭಾವನೆಗಳ ಯುಗಾಂತ್ಯ….?

9-exams

Exams: ಪರೀಕ್ಷೆ ಸವಾಲುಗಳು ಮಾತ್ರ ಬದುಕು ಅಲ್ಲ 

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌

ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌

Prajwal Revanna Case ಮೇ 1ರ ಪತ್ರ ಎಲ್ಲಿ ಹೋಯ್ತು? ಕೇಂದ್ರಕ್ಕೆ ಗೃಹ ಸಚಿವರ ಪ್ರಶ್ನೆ

Prajwal Revanna Case ಮೇ 1ರ ಪತ್ರ ಎಲ್ಲಿ ಹೋಯ್ತು? ಕೇಂದ್ರಕ್ಕೆ ಗೃಹ ಸಚಿವರ ಪ್ರಶ್ನೆ

bjp-jdsBJP-JDS ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಲಿದೆಯೇ ಮಿತ್ರಪಕ್ಷ?

BJP-JDS ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಲಿದೆಯೇ ಮಿತ್ರಪಕ್ಷ?

H. D. Kumaraswamy ಅನ್ನಭಾಗ್ಯದ ಹಣ ಕೊಡುವ ಯೋಗ್ಯತೆ ಇಲ್ಲ

H. D. Kumaraswamy ಅನ್ನಭಾಗ್ಯದ ಹಣ ಕೊಡುವ ಯೋಗ್ಯತೆ ಇಲ್ಲ

bjp-jdsಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

ಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.