ಕುಂಬಾರಿಕಾ ಕಾರ್ಯಾಗಾರ ಘಟಕಕ್ಕೆ ದಿನೇಶ್ ಗುಂಡೂರಾವ್ ಭೇಟಿ
Team Udayavani, Nov 7, 2019, 5:19 AM IST
ಹೆಬ್ರಿ: ರಾಜ್ಯದ ಏಕೈಕ ಆಧುನಿಕ ಮಾದರಿಯ ಕುಂಬಾರಿಕಾ ಕೈಗಾರಿಕೆ ಘಟಕ ಅದ್ಬುತವಾಗಿ ನಿರ್ಮಾಣವಾಗಿದೆ. ಇಂತಹ ಘಟಕ ರಾಜ್ಯದ ಎಲ್ಲ ಕಡೆ ನಿರ್ಮಾಣವಾಗಬೇಕಾಗಿದ್ದು, ಇದಕ್ಕೆ ಸರಕಾರ ನೆರವು ನೀಡಬೇಕು ಎಂದು ಕೆ.ಪಿ.ಸಿ.ಸಿ. ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಅವರು ಪೆರ್ಡೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘದ ನೂತನ ಕುಂಬಾರಿಕೆ ಕಾರ್ಯಾಗಾರ ಘಟಕಕ್ಕೆ ಭೇಟಿ ನೀಡಿ ಮಾತನಾಡಿದರು.
ಬೆಂಗಳೂರು ಕುಂಬಾರರ ಮಹಾ ಸಂಘದ ಉಪಾಧ್ಯಕ್ಷ ರಾಮ ಕುಲಾಲ್ ಪಕ್ಕಾಲು, ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್, ಪೆರ್ಡೂರು ಮಾಜಿ ಮಂಡಲ ಪ್ರಧಾನ ಶಾಂತಾರಾಮ ಸೂಡ, ಪ್ರಮೋದ್ ರೈ ಪಳಜೆ, ಪೆರ್ಡೂರು ಕುಂಬಾರಿಕಾ ಗುಡಿ ಕೈಗಾರಿಕೆ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ ಕುಲಾಲ್ ಪಕ್ಕಾಲು, ಉಪಾಧ್ಯಕ್ಷ ಶಂಕರ್ ಕುಲಾಲ್ ಪೆರಂಪಳ್ಳಿ, ನಿರ್ದೇಶಕರಾದ ಉದಯ
ಕುಲಾಲ್ ಕುಡ್ತಾರ್ಬೆ„ಲು, ಸುಧಾಕರ ಕುಲಾಲ್ ಕನ್ನಾರು, ಸಂಸ್ಥೆಯ
ಕಾರ್ಯನಿರ್ವಹಣಾಧಿಕಾರಿ ಸುಧಾಕರ ಕುಲಾಲ್ ಪಟ್ಲ , ಸಮಾಜದ ನಾಯಕರಾದ ರಾಜು ಕುಲಾಲ್, ಯೋಗೀಶ್ ಕುಲಾಲ್, ಹರೀಶ್ ಕುಲಾಲ್, ಕಾಳು ಕುಲಾಲ್, ಕೃಷ್ಣಪ್ಪ ಕುಲಾಲ್, ಕೃಷ್ಣ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ