ರಾಜ್ಯದಲ್ಲಿ ಇನ್ನು ಮೋಡ ಬಿತ್ತನೆಯಿಲ್ಲ: ಈಶ್ವರಪ್ಪ
Team Udayavani, Nov 7, 2019, 12:30 PM IST
ಬೆಂಗಳೂರು: ರಾಜ್ಯದಲ್ಲಿ ಜಲಪ್ರಳಯ ಆಗುತ್ತಿದೆ. ಹೀಗಾಗಿ ಮೋಡ ಬಿತ್ತನೆ ಬೇಡ ಅನ್ನೋದು ನನ್ನ ನಿರ್ಧಾರ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮೋಡ ಬಿತ್ತನೆ ಟೆಂಡರ್ ವಿಚಾರವಾಗಿ ಮಾತನಾಡಿದ ಸಚಿವ ಈಶ್ವರಪ್ಪ, ಕಳೆದ ಬಾರಿ ಸರ್ಕಾರ 2 ವರ್ಷದ ಟೆಂಡರ್ ಕರೆದಿತ್ತು ಇದರ ಬಗ್ಗೆ ವಿಚಾರಿಸುತ್ತೇವೆ. ಸಧ್ಯಕ್ಕೆ ಯಾವುದೇ ಕಾರಣಕ್ಕೂ ಮೋಡ ಬಿತ್ತನೆ ಮುಂದುವರೆಸಬಾರದು ಎಂದರು.
ಎರಡು ವರ್ಷ ಮೋಡ ಬಿತ್ತನೆ ಯಾಕೆ ಕೊಟ್ಟಿದ್ದಾರೆ ಅಂತ ಗೊತ್ತಿಲ್ಲ. ಯಾರಿಗೆ ಯಾಕೆ ಕಾಂಟ್ರಾಕ್ಟ್ ಕೊಟ್ಟಿದ್ದಾರೆ ಅದು ನಮಗೆ ಸಂಬಂಧ ಇಲ್ಲ. ರಾಜ್ಯದ ಹಣ ಸರಿಯಾಗಿ ಬಳಕೆ ಆಗ್ಬೇಕು. ಅದರಲ್ಲಿ ಏನೇನು ಅಗ್ರಿಮೆಂಟ್ ಇದೆಯೋ ವಿಚಾರಿಸುತ್ತೇನೆ. ಎರಡು ವರ್ಷದವರೆಗೆ ಹೇಗೆ ತೀರ್ಮಾನ ಮಾಡಿದರೋ ಗೊತ್ತಿಲ್ಲ ಎಂದು ಈಶ್ವರಪ್ಪ ಹೆಳಿದರು.
ಮುಂದುವರಿದು ಮಾತನಾಡಿದ ಅವರು, ಈಗಾಗಲೇ 528 ಗ್ರಾಮ ಪಂಚಾಯತ್ ಅಧ್ಯಕ್ಷರ ಜೊತೆ ಮಾತನಾಡಿದ್ದೇನೆ. ಘನ ತ್ಯಾಜ್ಯ ನಿರ್ವಹಣೆ ಬಗ್ಗೆ ಹೆಚ್ಚಿನ ಆದ್ಯತೆ ಕೊಡಲು ನಿರ್ಧಾರ ಮಾಡಲಾಗಿದೆ. ಇದಲ್ಲದೆ ಬ್ಯಾಟರಿ ಸಿಸ್ಟಮ್ ಇಲ್ಲದೇ ಸೋಲಾರ್ ಹೇಗೆ ಕೊಡಬಹುದು ಎಮಬ ಬಗ್ಗೆಯೂ ಯೋಚನೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ