ಪಾಲಕ್ ಸೊಪ್ಪಿನಿಂದ ರುಚಿಕರವಾದ ತಿಂಡಿ-ತಿನಿಸು ಮಾಡೋ ಸುಲಭ ವಿಧಾನ ಇಲ್ಲಿದೆ…


ಶ್ರೀರಾಮ್ ನಾಯಕ್, Nov 7, 2019, 7:15 PM IST

palak-750

ಪಾಲಕ್ ಸೊಪ್ಪು ಹೆಚ್ಚು ಬಳಸುವುದರಿಂದ ಕ್ಯಾಲ್ಸಿಯಂನ ಕೊರತೆ ನಿವಾರಣೆಯಾಗುವುದು.ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ನಮ್ಮ ದೇಹದ ಬೆಳವಣಿಗೆಗೆ ಇದು ಬಹಳ ಸಹಕಾರಿಯಾಗಿದೆ.

ಕಬ್ಬಿಣಾಂಶ, ಕ್ಯಾಲ್ಸಿಯಂ,ಮೆಗ್ನಿàಷಿಯಂ ಇತ್ಯಾದಿ ಹಲವಾರು ಉತ್ತಮ ಅಂಶಗಳನ್ನು ಹೊಂದಿರುವ ಪಾಲಕ್ ಸೊಪ್ಪನ್ನು ಉಪಯೋಗಿಸಿ ಹಲವಾರು ಸವಿರುಚಿಗಳನ್ನು ತಯಾರಿಸಬಹುದು. ಹಾಗಾದರೆ ಇನ್ನೇಕೆ ತಡ ಸ್ವಾದಿಷ್ಟಕರವಾಗಿ ಪಾಲಕ್ ಪಕೋಡ ಹಾಗೂ ಪಾಲಕ್ ಪನ್ನೀರ್ ಮಂಚೂರಿ ಮಾಡುವ ವಿಧಾನವನ್ನು ಓದಿಕೊಂಡು ನಿಮ್ಮ ಮನೆಯಲ್ಲೇ ಇದನ್ನು ಮಾಡಿ ಸವಿಯಿರಿ…

ಪಾಲಕ್ ಪಕೋಡ
ಬೇಕಾಗುವ ಸಾಮಗ್ರಿ:
ಕಡಲೆ ಹಿಟ್ಟು 1 ಕಪ್, ಕಾನ್ಫ್ಲೋರ್ 1/2 ಕಪ್, ಮೆಣಸಿನ ಪುಡಿ 1ಚಮಚ, ಧನಿಯಾ ಪುಡಿ 1/2 ಚಮಚ, ಓಮ 1/4 ಚಮಚ, ಜೀರಿಗೆ 1/2 ಚಮಚ, ಪಾಲಕ್ ಸೊಪ್ಪು 1ಕಪ್ (ಸಣ್ಣಗೆ ಹಚ್ಚಿದ), ರುಚಿಗೆ ತಕ್ಕಷ್ಟು ಉಪ್ಪು, ಕರಿಯಲು ಎಣ್ಣೆ.
ತಯಾರಿಸುವ ವಿಧಾನ:
ಒಂದು ಪಾತ್ರೆಗೆ ಸ್ವಲ್ಪ ನೀರನ್ನು ಹಾಕಿರಿ. ನಂತರ ಕಡಲೆ ಹಿಟ್ಟು ಕಾನ್ಫ್ಲೋರ್ ಮೆಣಸಿನ ಪುಡಿ , ಧನಿಯಾ ಪುಡಿ, ಓಮ, ಜೀರಿಗೆ, ಉಪ್ಪು ಮತ್ತು ಪಾಲಕ್ ಸೊಪ್ಪನ್ನು ಹಾಕಿ ಗಟ್ಟಿಗೆ ಕಲಸಿ. ನಂತರ ಕಾದ ಎಣ್ಣೆಗೆ ಕೈಯಿಂದ ಸ್ವಲ್ಪ ಸ್ವಲ್ಪನೇ ತೆಗೆದು ಹಾಕಿ. ಹದ ಉರಿಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಗರಿ ಗರಿಯಾದ ಪಾಲಕ್ ಪಕೋಡ ಸವಿಯಲು ಸಿದ್ಧ.

ಪಾಲಕ್ ಪನ್ನೀರ್ ಮಂಚೂರಿ
ಬೇಕಾಗುವ ಸಾಮಗ್ರಿ:
ಪಾಲಕ್ ಸೊಪ್ಪು 1 ಕಟ್ಟು, ಪನ್ನೀರ್ 200 ಗ್ರಾಂ, ಕಾನ್ ಫ್ಲೋರ್ 1 ಚಮಚ, ಮೈದಾ 1ಚಮಚ, ಶುಂಠಿ ಬೆಳ್ಳುಳ್ಳಿ ಪೇಸ್ಟ್ 2 ಚಮಚ, ಹೆಚ್ಚಿದ ಈರುಳ್ಳಿ 1/2 ಕಪ್, ಹೆಚ್ಚಿದ ಕ್ಯಾಬೇಜ್ 4 ಚಮಚ, ಸೋಯಾ, ಚಿಲ್ಲಿ ಸಾಸ್ 2 ಚಮಚ, ಟೊಮೆಟೋ ಸಾಸ್ 4 ಚಮಚ, ಹಸಿ ಮೆಣಸು 4, ಕೊತ್ತಂಬರಿ ಸೊಪ್ಪು 2 ಚಮಚ, ರುಚಿಗೆ ತಕ್ಕಷ್ಟು ಉಪ್ಪು,.

ತಯಾರಿಸುವ ವಿಧಾನ
ಪಾಲಕ್ ಸೊಪ್ಪನ್ನು ಬೇಯಿಸಿ ಪೇಸ್ಟ್ ಮಾಡಿಟ್ಟುಕೊಳ್ಳಿ ಇದಕ್ಕೆ ಮೈದಾ, ಕಾನ್ಫ್ಲೋರ್, ಶುಂಠಿ  ಬೆಳ್ಳುಳ್ಳಿ ಪೇಸ್ಟ್, ಉಪ್ಪು ಸೇರಿಸಿ ಕಲಸಿರಿ. ಈ ಮಿಶ್ರಣಕ್ಕೆ ಸಣ್ಣ ಸಣ್ಣ ಕತ್ತರಿಸಿದ ಪನ್ನೀರ್ ಹಾಕಿ ಡಿಪ್ ಮಾಡಿ ಎಣ್ಣೆಯಲ್ಲಿ ಕರಿದು ಮಂಚೂರಿ ತಯಾರಿಸಿಟ್ಟುಕೊಳ್ಳಿ.
ಒಂದು ಬಾಣಲೆಗೆ 2 ಚಮಚ ಎಣ್ಣೆ ಹಾಕಿ,ಈರುಳ್ಳಿ , ಹಸಿಮೆಣಸು, ಕ್ಯಾಬೇಜ್, ಸೋಯಾ, ಚಿಲ್ಲಿ ಸಾಸ್, ಟೊಮೆಟೋ ಸಾಸ್, ಉಪ್ಪು ಹಾಕಿ ಬಾಡಿಸಿಕೊಳ್ಳಿ. ನಂತರ ಕರಿದ ಮಂಚೂರಿಗಳನ್ನು ಇದಕ್ಕೆ ಸೇರಿಸಿ ಎರಡು ನಿಮಿಷ ಫ್ರೈ ಮಾಡಿದರೆ ಬಿಸಿ ಬಿಸಿಯಾದ ಪಾಲಕ್-ಪನ್ನೀರ್ ಮಂಚೂರಿ ರೆಡಿ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.