ಸ್ಥಳಾವಕಾಶವಿಲ್ಲದೆ ಬಳಲುತ್ತಿರುವ ಪಡುಬಿದ್ರಿ ಗ್ರಂಥಾಲಯ


Team Udayavani, Nov 8, 2019, 5:17 AM IST

pA

ಪಡುಬಿದ್ರಿ: ಶಾಲೆಗಳಂತೆಯೇ ಜ್ಞಾನದ ಆಗರವಾಗಿ ಗ್ರಂಥಾಲಯವೂ ಒಂದೂರಿಗೆ ಅಷ್ಟೇ ಮುಖ್ಯ. ಇದೇ ಗ್ರಂಥಾಲಯ ಜನರ ಕೈಗೆಟಕುವಂತಿರಬೇಕು. ಹಲವು ವರ್ಷಗಳ ಹಿಂದೆ ಗ್ರಾ. ಪಂ. ಕಟ್ಟಡದ ನೆಲ ಅಂತಸ್ತಿನಲ್ಲಿದ್ದ ಗ್ರಂಥಾಲಯವನ್ನು 10 ವರ್ಷಗಳ ಹಿಂದೆ ಪೇಟೆಯ ಪ್ರವಾಸಿ ಬಂಗ್ಲೆಗೆ ಸ್ಥಳಾಂತರಿಸಲಾಯಿತು. 8 ವರ್ಷಗಳ ಹಿಂದೆ ಅಲ್ಲಿಂದ ಸ್ಥಳಾಂತರಿಸಿ ಮಾರುಕಟ್ಟೆಯ ಗ್ರಾ. ಪಂ.ನ ವಾಣಿಜ್ಯ ಮಳಿಗೆಯ ಕಟ್ಟಡದ ಮೇಲಂತಸ್ತಿನಲ್ಲಿ ಅವಕಾಶ ಕಲ್ಪಿಸಲಾಯಿತು.

ಹಿರಿಯ ನಾಗರಿಕರೇ ಹೆಚ್ಚಾಗಿ ಬಳಸಿಕೊಳ್ಳುವ ಗ್ರಂಥಾಲಯ ಮಾಳಿಗೆ ಯನ್ನೇರಿದಾಗ ಗ್ರಂಥಾಲಯಕ್ಕೆ ಬಂದು ಹೋಗುವವರ ಮತ್ತು ಓದುವವರ ಸಂಖ್ಯೆ ಕುಂಠಿತವಾಗತೊಡಗಿತು. ವಾರದ ಸಂತೆ ದಿನ, ಮಂಗಳವಾರವಂತೂ ಅಲ್ಲಿನ ಶಬ್ದ ಮಾಲಿನ್ಯದಿಂದಲೇ ಗ್ರಂಥಾಲಯವನ್ನು ಮುಚ್ಚಲೇಬೇಕಾದ ಅನಿವಾರ್ಯತೆ ಹಾಗೂ ಮಳೆಗಾಲದಲ್ಲಿ ಗ್ರಂಥಾಲಯದ ಒಳಗೆ ನೀರು ಸುರಿಯತೊಡಗಿ ಮುಂದೆ ಮಾಡಿನ ಸಿಮೆಂಟ್‌ ಶೀಟಿಗೆ ಹಾನಿಯಾದಾಗ ಅನಿವಾರ್ಯವಾಗಿ ಇದನ್ನು ಪಂಚಾಯತ್‌ ಇರುವಲ್ಲಿಗೇ ವಾಪಾಸು ಬರಗೊಡಲಾಯಿತು.

ಸುಮಾರು 6,235 ಪುಸ್ತಕಗಳು, 558 ಸದಸ್ಯರನ್ನು ಹೊಂದಿರುವ ಗ್ರಾ. ಪಂ. ಗ್ರಂಥಾಲಯದಲ್ಲಿ ಒಂದು ಹಂತದಲ್ಲಿ ದಿನವಹಿ 20ಕ್ಕೂ ಅಧಿಕ ಮಂದಿ ಓದಲು ಆಗಮಿಸುತ್ತಿದ್ದರೆ ಈಗ ಬೆರಳೆಣಿಕೆ ಮಂದಿಯಷ್ಟೇ ಗ್ರಂಥಾಲಯಕ್ಕೆ ಓದಲು ಆಗಮಿಸುತ್ತಾರೆ.

ಶಾಶ್ವತ ವ್ಯವಸ್ಥೆಯಾಗಬೇಕು
ಗ್ರಂಥಾಲಯಕ್ಕೆ ಕಟ್ಟಡದ ಸಮಸ್ಯೆ ನೀಗುವ ನಿಟ್ಟಿನಲ್ಲಿ ನೂತನ ಪಂಚಾ¿åತ್‌ ಕಟ್ಟಡದಲ್ಲೇ ಸ್ಥಳಾವಕಾಶ ನೀಡಬೇಕಾದುದು ವಾಸ್ತವ. ಆದರೆ ಗ್ರಂಥಾಲಯಕ್ಕೆ ಗ್ರಾ. ಪಂ. ಕಚೇರಿ ಕಟ್ಟಡದಲ್ಲಿಯೇ ಅವಕಾಶ ಕಲ್ಪಿಸಲು ಒಳಗೊಳಗೆನೇ ಅಪಸ್ವರವೂ ಕಾಣಿಸಹತ್ತಿದೆ.

ಗ್ರಂಥಾಲಯಕ್ಕೆ ಅನುದಾನದ ಕೊರತೆಯಿಂದ ಕೇವಲ ಒಂದು
ದಿನಪತ್ರಿಕೆ (ಉದಯವಾಣಿ) ಯನ್ನಷ್ಟೇ ಕೊಂಡುಕೊಳ್ಳಲಾಗುತ್ತಿದೆ. ಉಳಿದ ದಿನ ಪತ್ರಿಕೆಗಳು, ಪಾಕ್ಷಿಕ, ಮಾಸಿಕಗಳಿಗೂ ಇಲ್ಲಿ ಅವಕಾಶಗಳನ್ನು ಮಾಡಿಕೊಡಬೇಕಿದೆ. ಸದ್ಯ ತಾತ್ಕಾಲಿಕ ನೆಲೆಯನ್ನು ಕಂಡುಕೊಂಡಿರುವ ಪಡುಬಿದ್ರಿ ಗ್ರಂಥಾಲಯಕ್ಕೆ ಶಾಶ್ವತ ವ್ಯವಸ್ಥೆಯಾಗಬೇಕು.

ಈಗಲೂ ಮೂಟೆಗಟ್ಟಲೆ ಪುಸ್ತಕಗಳು ಗ್ರಂಥಾಲಯಕ್ಕೆ ಬಂದಿದ್ದರೂ ಬಿಡಿಸಲಾಗದ ಗಂಟಲ್ಲಿ ಇವುಗಳಿವೆ. ಓದುಗರಿಗೆ ಅನುಕೂಲವಾಗುವ ರೀತಿಯಲ್ಲಿ ಬದಲಾವಣೆಗಳಾ ಗಬೇಕಿರುವುದು ಅನಿವಾರ್ಯ.

ಗ್ರಂಥಾಲಯ ಗ್ರಾ. ಪಂ. ಅಧೀನಕ್ಕೆ
ಗ್ರಾ. ಪಂ. ನ ನೂತನ ಕಟ್ಟಡದಲ್ಲಿ ಗ್ರಂಥಾಲಯ ಕಚೇರಿಗೂ ಗ್ರಾಮಕರಣಿಕರ ಕಚೇರಿಯನ್ನು ವಿಭಾಗಿಸಿ ಅವಕಾಶ ಕಲ್ಪಿಸಲಾಗುತ್ತದೆ. ರಾಜ್ಯ ಸರಕಾರ ಗ್ರಂಥಾಲಯ ಇಲಾಖೆಯ ಸುಪರ್ದಿಯಲ್ಲಿದ್ದ ಗ್ರಂಥಾಲಯಗಳನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯ ಮೂಲಕ ಈಗಾಗಲೇ ಗ್ರಾ. ಪಂ. ಅಧೀನಕ್ಕೆ ವಹಿಸಿದೆ.
– ಪಂಚಾಕ್ಷರಿ ಸ್ವಾಮಿ ಕೆರಿಮಠ,
ಪಡುಬಿದ್ರಿ ಗ್ರಾ. ಪಂ. ಪಿಡಿಒ.

-ಆರಾಮ

ಟಾಪ್ ನ್ಯೂಸ್

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.