ಮೊಕದ್ದಮೆ ಬುಡಮೇಲು: ಕಾಂಗ್ರೆಸ್ನಿಂದ ಪ್ರತಿಭಟನ ಸಂಗಮ
Team Udayavani, Nov 8, 2019, 5:46 AM IST
ಕಾಸರಗೋಡು: ವಾಳಯೂರ್ ಘಟನೆಗೆ ಸಂಬಂಧಿಸಿ ಮೊಕದ್ದಮೆಯನ್ನು ಬುಡಮೇಲುಗೊಳಿಸಿದ ಸರಕಾರದ ನಿಲುವು ವಿರುದ್ಧ, ಕೇಂದ್ರ – ರಾಜ್ಯ ಸರಕಾರಗಳ ಜನ ವಿರೋಧಿ ಧೋರಣೆಗಳ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿ ಪರಿಸರದಲ್ಲಿ ಪ್ರತಿಭಟನ ಸಂಗಮ ನಡೆಯಿತು.
ಸಂಸದ ರಾಜ್ಮೋಹನ್ ಉಣ್ಣಿತ್ತಾನ್ ಪ್ರತಿಭಟನ ಸಂಗಮವನ್ನು ಉದ್ಘಾಟಿಸಿ ಮಾತನಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಕುಂಞಿಕಣ್ಣನ್, ಕಾರ್ಯದರ್ಶಿಗಳಾದ ಕೆ.ನೀಲಕಂಠನ್, ಜಿ.ರತಿ ಕುಮಾರ್, ಐಕ್ಯರಂಗದ ಸಂಚಾಲಕ ಎ.ಗೋವಿಂದನ್ ನಾಯರ್ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ