ವಾರಾಣಸಿಯಲ್ಲಿ ಕನ್ನಡ ಡಿಂಡಿಮ


Team Udayavani, Nov 8, 2019, 6:00 AM IST

cc-49

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಗೆ ಪ್ರವಾಸ ಹೋದಾಗ ರೈಲು ನಿಲ್ದಾಣಗಳಲ್ಲಿ ಘೋಷಿಸಲಾಗುವ ಹಿಂದಿ ಭಾಷೆ ನಮಗೆ ಅರ್ಥವಾಗುವುದಿಲ್ಲ ಎಂಬ ಕಿರಿಕಿರಿ ಇನ್ನಿಲ್ಲ. ಏಕೆಂದರೆ ಇನ್ನು ಮುಂದೆ ಇಲ್ಲಿನ ರೈಲು ನಿಲ್ದಾಣದಲ್ಲಿ ಕನ್ನಡ ಭಾಷೆಯಲ್ಲೂ ಘೋಷಣೆಗಳನ್ನು ಆಲಿಸಬಹುದು.

ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಾಣಸಿಗೆ ದಕ್ಷಿಣ ಭಾರತದಿಂದ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಿರುವ ಕಾರಣ ಇಂಥದ್ದೊಂದು ನಿರ್ಧಾರ ಕೈಗೊಳ್ಳಲಾಗಿದೆ. ಕನ್ನಡ ಮಾತ್ರವಲ್ಲದೆ, ದಕ್ಷಿಣದ ಭಾಷೆಗಳಾದ ತಮಿಳು, ತೆಲುಗು ಹಾಗೂ ಮಲಯಾಳದಲ್ಲೂ ಘೋಷಣೆಗಳನ್ನು ಪ್ರಕಟಿಸಲು ನಿರ್ಧರಿಸಲಾಗಿದೆ. ಹಿಂದಿಯೇತರ ಭಾಷೆ ಮಾತನಾಡುವ ಜನರಿಗೆ ಸುಲಭವಾಗಲೆಂದು ರೈಲ್ವೇ ಇಲಾಖೆ ಈ ಕ್ರಮ ಕೈಗೊಂಡಿದೆ.

ವಾರಾಣಸಿಗೆ ಭೇಟಿ ನೀಡುವ ಪ್ರವಾಸಿಗರ ಪೈಕಿ ಹಿಂದಿ ಯೇತರ ರಾಜ್ಯಗಳ ಜನರೇ ಹೆಚ್ಚು. ಈ ಪೈಕಿ ಬಹುತೇಕರಿಗೆ ಹಿಂದಿ ಅರ್ಥವಾಗುವುದಿಲ್ಲ. ರೈಲು ನಿಲ್ದಾಣಗಳಲ್ಲಿ ಹಿಂದಿ ಯಲ್ಲೇ ಘೋಷಣೆ ಮಾಡಲಾಗುವ ಕಾರಣ ಪ್ರವಾಸಿಗರು ಗೊಂದಲ ಕ್ಕೀಡಾಗುತ್ತಿದ್ದಾರೆ. ಹೀಗಾಗಿ ಅವರ ಅನುಕೂಲಕ್ಕಾಗಿ ಆರಂಭದಲ್ಲಿ 4 ಭಾಷೆಗಳಲ್ಲಿ ಘೋಷಣೆ ಮಾಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಒಡಿಯಾ, ಮರಾಠಿ ಮತ್ತಿತರ ಭಾಷೆಗಳನ್ನು ಸೇರಿಸಲಾಗುವುದು ಎಂದು ಪ್ರಾದೇಶಿಕ ಕಂಟೋನ್ಮೆಂಟ್‌ ಸ್ಟೇಶನ್‌ನ ನಿರ್ದೇಶಕ ಆನಂದ್‌ ಮೋಹನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.