ಖಾಸಗಿ ಟೆಲಿಕಾಂ ಸಂಸ್ಥೆಗಳಿಗೆ ಸೆಡ್ಡು ಹೊಡೆದ BSNL : ವ್ಯಾಲಿಡಿಟಿಯಲ್ಲಿ ಹೆಚ್ಚಳ, ಅಧಿಕ ಡೇಟಾ


Team Udayavani, Nov 8, 2019, 8:05 AM IST

bsnl

ಮಣಿಪಾಲ: ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಸಂಸ್ಥೆ ನಷ್ಟದಲ್ಲಿದ್ದರು ಖಾಸಗಿ ಟೆಲಿಕಾಂ ಸಂಸ್ಥೆಗಳಿಗೆ ಸೆಡ್ಡು ಹೊಡೆದಿದ್ದು, ಗ್ರಾಹಕರಿಗೆ ಹೊಸ ಡೇಟಾ ಆಫರ್ ಒಂದನ್ನು ನೀಡಿದೆ. ಹೆಚ್ಚಿನ ಡೇಟಾ ಸೌಲಭ್ಯ ಜೊತೆಗೆ ಅಧಿಕ ವ್ಯಾಲಿಡಿಟಿ ಸೌಲಭ್ಯ ಸೇರಿದಂತೆ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ತನ್ನ ವಾರ್ಷಿಕ ಪ್ರೀಪೇಡ್‌ ಪ್ಲ್ಯಾನಿನಲ್ಲೂ ಬದಲಾವಣೆಯನ್ನು ತಂದಿದ್ದು ಇದು ಗ್ರಾಹಕರ  ಉತ್ಸಾಹವನ್ನು ಹೆಚ್ಚಿಸಿದೆ.

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL)ತಮ್ಮ ಹಳೇಯ ಪ್ರೀಪೇಯ್ಡ್ ಪ್ಲ್ಯಾನ್ ​​​ವೊಂದನ್ನು ನವೀಕರಸಿ ಕೆಲವೊಂದು ಬದಲಾವಣೆಯನ್ನು ಮಾಡಿ, ಹೊಸ ಪರಿಷ್ಕೃತ ಪ್ಯಾಕ್ ಬಿಡುಗಡೆ ಮಾಡಿದೆ. ಬಿಎಸ್ಎನ್ಎಲ್ ಸಂಸ್ಥೆ 1,699 ರೂ.ವಿನ ವಾರ್ಷಿಕ ಪ್ರಿಪೇಯ್ಡ್ ಪ್ಲಾನ್ ಅನ್ನು ಪರಿಷ್ಕರಿಸಿದೆ. 1,699ರೂ. ವಿನ ಪ್ರಿಪೇಯ್ಡ್​ ಪ್ಲಾನ್​ ಈ ಮೊದಲು 365 ದಿನಗಳ ವ್ಯಾಲಿಡಿಟಿಯನ್ನು ಹೊಂದಿತ್ತು. ಇದೀಗ ಪರಿಷ್ಕರಿಸಿ ಬಿಡುಗಡೆ  ಮಾಡಿದ ಪ್ಲಾನ್​ನಲ್ಲಿ ಹೆಚ್ಚುವರಿ  60 ದಿನಗಳ ವ್ಯಾಲಿಡಿಟಿಯನ್ನು ನೀಡುತ್ತಿದೆ. ಇದರಿಂದ ಇನ್ನು ಮುಂದೆ 425 ದಿನಗಳ ವ್ಯಾಲಿಡಿಟಿಯನ್ನು ಇರಲಿದೆ.

ಅದರ ಜೊತೆಗೆ ಗ್ರಾಹಕರು 1,6999 ರೂ. ವಿನ ಪ್ಲಾನ್ ರಿಚಾರ್ಜ್ ಮಾಡಿದರೆ ದಿನಕ್ಕೆ 2GB  ಇದ್ದ ಡೇಟಾವನ್ನು 3ಜಿಬಿ ಗೆ ಏರಿಸಲಾಗಿದೆ. ಅದರೊಂದಿಗೆ ಅನಿಯಮಿತ ಲೋಕಲ್ ಹಾಗೂ ಎಸ್​​ಟಿಡಿ ಕರೆ ಹಾಗೂ ದಿನಕ್ಕೆ 100 ಎಸ್ಎಮ್ಎಸ್ ಉಚಿತವಾಗಿ ದೊರೆಯಲಿದೆ. ಈ ಕೊಡುಗೆ ಸೀಮಿತ ಅವಧಿಯಾಗಿದ್ದು 30ನವೆಂಬರ್  2019 ರವರೆಗೆ ಮಾತ್ರ ಲಭ್ಯವಿರಲಿದೆ.

ಹಲವು ಗ್ರಾಹಕರು ವಾರ್ಷಿಕ ಅವಧಿಯ ಪ್ಲ್ಯಾನ್‌ಗಳನ್ನು ಹೆಚ್ಚಾಗಿ ಬಯಸುತ್ತಾರೆ. ಹೀಗಾಗಿಯೇ ಇತರೆ ಟೆಲಿಕಾಂಗಳು ಸಹ 1699ರೂ.ಗಳಿಗೆ ವಾರ್ಷಿಕ ಪ್ಲ್ಯಾನ್‌ ಪರಿಚಯಿಸಿವೆ. ಆದ್ರೆ ಖಾಸಗಿ ಟೆಲಿಕಾಂಗಳ ವಾರ್ಷಿಕ ಪ್ಲ್ಯಾನಿನಲ್ಲಿ 365 ದಿನಗಳ ವ್ಯಾಲಿಡಿಟಿ ನೀಡುತ್ತವೆ. ಉಳಿದಂತೆ ಪ್ರತಿದಿನ ಉಚಿತ ಡೇಟಾ(ಏರ್‌ಡೆಲ್ 1.4GB, ಜಿಯೋ1.5GB), ಉಚಿತ ಕರೆಗಳ ಸೌಲಭ್ಯ, ಉಚಿತ ಎಸ್‌ಎಮ್‌ಎಸ್‌ ಪ್ರಯೋಜನಗಳನ್ನು ನೀಡುತ್ತಿದೆ.

ಟಾಪ್ ನ್ಯೂಸ್

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.