ರವಿಶಂಕರ್ ಗುರೂಜಿಗೆ ಆಹ್ವಾನ ನೀಡಿದ ಪಾಕಿಸ್ಥಾನ
Team Udayavani, Nov 8, 2019, 8:30 AM IST
ಹೊಸದಿಲ್ಲಿ: ಆರ್ಟ್ ಆಫ್ ಲಿವಿಂಗ್ ನ ರವಿಶಂಕರ್ ಗುರೂಜಿ ಅವರನ್ನು ಪಾಕಿಸ್ಥಾನ ಕರ್ತಾಪುರ್ ಕಾರಿಡಾರ್ ಉದ್ಘಾಟನೆಗೆ ಆಹ್ವಾನಿಸಿದೆ.
ಪಂಜಾಬ್ ನ ಗುರುದಾಸ್ ಪುರ ಜಿಲ್ಲೆಯಿಂದ ಪಾಕಿಸ್ಥಾನದಲ್ಲಿರುವ ಕರ್ತಾಪುರ್ ನ ದರ್ಬಾರ್ ಸಾಹೀಬ್ ಗೆ ಹೆದ್ದಾರಿ ನಿರ್ಮಿಸಲಾಗಿದ್ದು, ಅದರ ಉದ್ಘಾಟನೆಗೆ ಗುರೂಜಿಗೆ ಆಹ್ವಾನ ನೀಡಲಾಗಿದೆ.
ಶನಿವಾರ ಕರ್ತಾಪುರ್ ಕಾರಿಡಾರ್ ಉದ್ಘಾಟನೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ