ರೈತರ ಬಾಳಿಗೆ ಬೆಳಕಾಗದ ವರುಣ


Team Udayavani, Nov 8, 2019, 11:58 AM IST

bk-tdy-3

ಮುಧೋಳ: ಅತಿಯಾದರೆ ಅಮೃತವೂ ವಿಷವಾಗುತ್ತೆ ಎಂಬುದಕ್ಕೆ ತಾಲೂಕಿನಾದ್ಯಂತ ಈ ಬಾರಿ ಸುರಿದ ಮುಂಗಾರು ಹಾಗೂ ಹಿಂಗಾರು ಮಳೆಯೇ ಉದಾಹರಣೆಯಾಗಿದೆ.

ನಿರಂತರ ಬರದಿಂದ ಕಂಗೆಟ್ಟಿದ್ದ ತಾಲೂಕಿನ ರೈತರ ಬಾಳಿಗೆ ಬೆಳಕಾಗಬೇಕಿದ್ದ ಮಳೆರಾಯ ತನ್ನ ರೌದ್ರಾವತಾರದಿಂದ ರೈತರನ್ನು ಕಂಗೇಡಿಸಿದ್ದಾನೆ. ಈ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆಗಳು ನಿರಂತರ ಸುರಿದ ಪರಿಣಾಮ ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ.

ಮುಂಗಾರು ಆರಂಭದಲ್ಲಿಯೇ ನೆರೆಯ ಮಹಾರಾಷ್ಟ್ರದಲ್ಲಿ ಅತಿಯಾದ ಮಳೆ ಸುರಿದು ಪ್ರವಾಹ ಉಂಟಾದ ಪರಿಣಾಮ ತಾಲೂಕಿನ ರೈತರ ಮನೆ, ಆಸ್ತಿ ಲಕ್ಷಾಂತರ ಎಕರೆ ಬೆಳೆಹಾನಿಯಾಗಿ, ಅವರ ಬಾಳು ಬೀದಿಗೆ ಬಂದಿತ್ತು. ಪ್ರವಾಹ ತಗ್ಗಿ ಜೀವನ ಮತ್ತೆ ಮರಳಿತ್ತಿದೆ ಎನ್ನುವಷ್ಟರಲ್ಲಿ ಎಡೆಬಿಡದೆ ಸುರಿದ ಹಿಂಗಾರಿ ಮಳೆಯಿಂದ ಕೊಯ್ಲಿಗೆ ಬಂದಿದ್ದ ಗೋವಿನ ಜೋಳ, ಈರುಳ್ಳಿ ಬೆಳೆ ಹಾನಿಗೀಡಾಗಿದೆ. ಸಾಲಸೋಲ ಮಾಡಿ ಬಿತ್ತನೆ ಮಾಡಿದ್ದ ರೈತರು ಅತಿವೃಷ್ಟಿಯಿಂದಾಗಿ ಅಪಾರ ಪ್ರಮಾಣದ ನಷ್ಟ ಅನುಭವಿಸಿದ್ದಾರೆ. ಮುಂಗಾರು ಮಳೆಗೆ ಅವಧಿಯಲ್ಲಿ ತಾಲೂಕಿನ 6490 ಹೆಕ್ಟೇರ್‌ ಪ್ರದೇಶದಲ್ಲಿ ಗೋವಿನ ಜೋಳ ಬಿತ್ತನೆ ಮಾಡಲಾಗಿತ್ತು. ಅತಿಯಾದ ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಗೋವಿನಜೋಳ ಹಾಗೂ ಮೇವು ಹಾನಿಗೀಡಾಗಿದೆ. ಅದೇ ರೀತಿ ಈರುಳ್ಳಿ ಬೆಳೆ ಭೂಮಿಯಲ್ಲಿಯೇ ಕೊಳೆತುಹೋಗಿದೆ.

ಮಳೆ ಮುಂದುವರಿದರೆ ಹೆಚ್ಚಲಿದೆ ನಷ್ಟ: ಹಿಂಗಾರು ಮಳೆ ನಿರಂತರವಾಗಿ ಸುರಿದ ಪರಿಣಾಮ ಸದ್ಯ ತಾಲೂಕಿನಾದ್ಯಂತ ಗೋವಿನಜೋಳ ಹಾಗೂ ಈರುಳ್ಳಿ ಹಾನಿಯಾಗಿರುವುದು ಒಂದೆಡೆಯಾದರೆ, ತಿಂಗಳ ಹಿಂದೆ ಬಿತ್ತಿರುವ ಬಿಳಿ ಜೋಳಕ್ಕೂ ಆಪತ್ತು ಎದುರಾಗುವ ಭೀತಿ ಉಂಟಾಗಿದೆ. ತಾಲೂಕಿನಲ್ಲಿ 1878 ಹೆಕ್ಟೇರ್‌ ಪ್ರದೇಶದಲ್ಲಿ ಬಿಳಿಜೋಳ ಬಿತ್ತನೆ ಮಾಡಲಾಗಿದೆ. ಈಗಾಗಲೇ ಕೆಲ ಭಾಗದಲ್ಲಿ ನಿರಂತರ ಮಳೆಯಿಂದಾಗಿ ಬಿಳಿಜೋಳ ಹಾನಿಯಾಗಿದೆ.

ಇದೇ ರೀತಿ ಮಳೆಯ ಪ್ರಮಾಣ ಮುಂದುವರಿದರೆ ತೇವಾಂಶ ಹೆಚ್ಚಾಗಿ ಬಿಳಿಜೋಳ ಕೆಂಪುಬಣ್ಣಕ್ಕೆ ತಿರುಗಿ ತಿನ್ನಲೂ ಯೋಗ್ಯವಾಗುವುದಿಲ್ಲ ಎಂಬುದು ರೈತರ ಅಳಲು. ಒಟ್ಟಿನಲ್ಲಿ ಬೇಸಾಯ ನಂಬಿ ಬದುಕು ಕಟ್ಟಿಕೊಳ್ಳುವ ರೈತರ ಬಾಳಲ್ಲಿ ಈ ಬಾರಿಯ ವರ್ಷಧಾರೆ ಬಿರುಗಾಳಿ ಎಬ್ಬಿಸಿದೆ.

 

-ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.