ಶ್ರೀ ಶಾರದಾ ಪೀಠದಲ್ಲಿ ಲಕ್ಷ್ಯ ದೀಪೋತ್ಸವಕ್ಕೆ ಭರದ ಸಿದ್ಧತೆ

12 ರಂದು ದೀಪೋತ್ಸವ -ವಿವಿಧ ಧಾರ್ಮಿಕ ಕಾರ್ಯಕ್ರಮ ದೀಪೋತ್ಸವದ ಬಳಿಕ ತುಂಗಾ ನದಿಯಲ್ಲಿ ವೈಭವದ ತೆಪ್ಪೋತ್ಸವ

Team Udayavani, Nov 8, 2019, 3:52 PM IST

8-November-14

ಶೃಂಗೇರಿ: ಕಾರ್ತಿಕ ಮಾಸ ದೀಪಗಳ ಮಾಸ. ಜ್ಞಾನದ ಬೆಳಕು ಬೆಳಗಿ ಅಜ್ಞಾನದ ಕತ್ತಲು ಕಳೆಯುವ ಸಂಕೇತವಾಗಿ ಭಕ್ತರು ಪ್ರತಿ ದೇವಾಲಯದಲ್ಲೂ ಸಾವಿರಾರು ದೀಪಗಳನ್ನು ಬೆಳಗಿ ಭಗವಂತನನ್ನು ಆರಾಧಿ ಸುವ ಮಾಸ. ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಕಾರ್ತಿಕ ಹುಣ್ಣಿಮೆ (ನ.12)ಯಂದು ಲಕ್ಷ ದೀಪೋತ್ಸವ ವಿಜೃಂಭಣೆಯಿಂದ ನಡೆಯುತ್ತದೆ. ಈಗಾಗಲೇ ಶ್ರೀ ಮಠದಲ್ಲಿ ಲಕ್ಷ ದೀಪೋತ್ಸವಕ್ಕಾಗಿ ಭರದ ಸಿದ್ಧತೆ ನಡೆಯುತ್ತಿದೆ.

ಶ್ರೀ ಶಾರದಾ ಪೀಠದ ಎಲ್ಲಾ ದೇವಾಲಯಗಳು ಸೇರಿದಂತೆ ಪಟ್ಟಣದ ಹೃದಯ ಭಾಗದಲ್ಲಿರುವ ಶ್ರೀ ಮಲಹಾನಿಕರೇಶ್ವರ ಸ್ವಾಮಿ ದೇವಾಲಯ ಹಾಗೂ ಶ್ರೀ ಮಠದ ವರೆಗಿನ ರಾಜ ಬೀದಿಯ ಇಕ್ಕೆಲಗಳಲ್ಲಿ ಭಕ್ತರು ದೀಪಗಳನ್ನು ಬೆಳಗಿ ಸಂಭ್ರಮಿಸುತ್ತಾರೆ. ಲಕ್ಷ ದೀಪೋತ್ಸವದ ಅಂಗವಾಗಿ ಶ್ರೀ ಮಠದಲ್ಲಿ ಸಾಂಪ್ರದಾಯಿಕ ಪೂಜಾರಾಧನೆಗಳು, ಶ್ರೀ ಮಹಾರುದ್ರಯಾಗ ಹಾಗೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ರಾತ್ರಿ 10 ಗಂಟೆಗೆ ಉಭಯ ಜಗದ್ಗುರುಗಳಾದ ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಗಳು ಬೆಟ್ಟದ ಶ್ರೀ ಮಲಹಾನಿಕರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಇದಕ್ಕೂ ಮುಂಚೆ ಬೆಟ್ಟದಲ್ಲಿ ಶ್ರೀ ಸ್ತಂಭ ಗಣಪತಿ, ಶ್ರೀ ಮಲಹಾನಿಕರೇಶ್ವರ ಸ್ವಾಮಿ, ಶ್ರೀ ಭವಾನಿ ಅಮ್ಮನವರ ಸನ್ನಿಧಿಯಲ್ಲಿ ರಂಗಪೂಜೆ, ಮಹಾಮಂಗಳಾರತಿ ಅಷ್ಟಾವಧಾನ ಸೇವೆಗಳ ನಂತರ ಧ್ವಜಸ್ತಂಭದ ಮುಂಭಾಗದಲ್ಲಿ ಪರಕಾಳಿಯನ್ನು ಸುಡಲಾಗುತ್ತದೆ. ಜಗದ್ಗುರುಗಳು ದೀಪೋತ್ಸವಕ್ಕೆ ಚಾಲನೆ ನೀಡಿದ ನಂತರ ಎಲ್ಲೆಡೆ ದೀಪಗಳು ಕಂಗೊಳಿಸುತ್ತವೆ. ಶ್ರೀ ಭವಾನಿ ಮಲಹಾನಿಕರೇಶ್ವರ ಸ್ವಾಮಿ ಉತ್ಸವ ವಿಗ್ರಹವನ್ನು ಮೆರವಣಿಗೆಯಲ್ಲಿ ಶ್ರೀಮಠಕ್ಕೆ ತರಲಾಗುತ್ತದೆ. ಈ ಸಂದರ್ಭದಲ್ಲಿ ಜಗದ್ಗುರುಗಳು ಕಾಲ್ನಡಿಗೆಯಲ್ಲಿ ಮೆರವಣಿಗೆಯಲ್ಲಿ ಸಾಗೋದು ವಿಶೇಷವಾಗಿದೆ. ಬಳಿಕ ಶ್ರೀ ಶಾರದಾಂಬಾ ದೇವಾಲಯದಲ್ಲಿ ಬಂಗಾರದ ರಥೋತ್ಸವ, ಮಹಾಮಂಗಳಾರತಿ, ಅಷ್ಟಾವಧಾನ ಸೇವೆಗಳ ನಂತರ ಶ್ರೀ ಶಾರದಾಂಬೆ, ಶ್ರೀ ಮಲಹಾನಿಕರೇಶ್ವರ ಸ್ವಾಮಿ ಮತ್ತು ಶ್ರೀ ವಿದ್ಯಾಶಂಕರ ದೇವರಿಗೆ ತುಂಗಾ ನದಿಯಲ್ಲಿ ತೆಪ್ಪೋತ್ಸವ ನಡೆಯುತ್ತದೆ. ಈ ಸಂದರ್ಭದಲ್ಲಿ ಮುತ್ತೆ„ದೆಯರಿಂದ ತುಂಗೆಗೆ ಲಕ್ಷ ದೀಪಗಳ ಬಾಗಿನ ಸಮರ್ಪಣೆ ನಡೆಯಲಿದೆ. ನಂತರ ಶ್ರೀ ಮಠದ ಅರ್ಚಕರಿಂದ ತುಂಗಾರತಿ ನಡೆಯುತ್ತದೆ. ನಂತರ ದೀಪೋತ್ಸವಕ್ಕೆ ತೆರೆ ಬೀಳಲಿದೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.