ಬಾಲಕಿಯರ ಪ್ರೌಢಶಾಲೆಗೆ ಸೌಲಭ್ಯ ಮರೀಚಿಕೆ


Team Udayavani, Nov 8, 2019, 3:44 PM IST

hasan-tdy-1

ಅರಸೀಕೆರೆ: ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು 500ಕ್ಕೂ ಹೆಚ್ಚಿನ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದು, ಇಲ್ಲಿನ ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯದಿಂದ ಮೂಲಭೂತ ಸೌಲಭ್ಯಗಳ ಕೊರತೆ, ಪರಿಸರ ಹಾಗೂ ಶೌಚಾಲಯನಿರ್ವಹಣೆ ಸರಿಯಲ್ಲದೇ ವಿದ್ಯಾರ್ಥಿನಿಯರ ಪಾಡು ಹೇಳ ತೀರದಾಗಿದೆ.

ಎಸ್‌ಡಿಎಂಸಿ ನಿರ್ಲಕ್ಷ್ಯ: ವಿದ್ಯಾರ್ಥಿನಿಯರಿಗೆ ಶುದ್ಧ ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆಯಿಲ್ಲದೇ ಶಾಲಾ ಆವರಣದಲ್ಲಿ ಗಿಡಗಂಟೆಗಳು ಬೆಳೆದು ನಿಂತಿರುವ ದೃಶ್ಯ ಒಂದೆಡೆಯಾದರೆ, ಮತ್ತೂಂದೆಡೆ ಸೂಕ್ತ ನಿರ್ವಹಣೆ ಇಲ್ಲದೇ ಶೌಚಾಲಗಳಿಂದ ಹೊರಬರುತ್ತಿದ್ದ ಕಲುಷಿತ ನೀರಿನ ದುರ್ವಾಸನೆ ಶಾಲಾ ಆಡಳಿತ ಮಂಡಳಿ ಕಾರ್ಯ ವೈಖರಿಗೆ ಸಾಕ್ಷಿಯಾಗಿತ್ತು.

ಕೊಠಡಿಯಲ್ಲಿ ಕಸದ ರಾಶಿ: ಶಾಲಾ ಆವರಣದಲ್ಲಿ ಮತ್ತು ಕೆಲವು ಕೊಠಡಿಗಳಲ್ಲಿ ಕಸ ಕಡ್ಡಿಗಳು ರಾಶಿ ರಾಶಿ ಹಾಕಿರುವ ದೃಶ್ಯಗಳು ಕಾಣುತ್ತಿದ್ದವು. ಪಾರ್ಥೇನಿಯಂ ಗಿಡಗಳಂತೂ ಎಲ್ಲೆಂದರಲ್ಲಿ ಬೆಳೆದು ನಿಂತಿದ್ದು, ನೂರಾರು ವರ್ಷಗ ಳಿಂದ ಪಾಳು ಬಿದ್ದಿರುವ ಕಟ್ಟಡದಂತೆ ಗೋಚರಿಸುವ ವಾತಾವರಣವನ್ನು ಈ ಶಾಲಾಯ ಆವರಣ ಪ್ರತಿ ಬಿಂಬಿಸುತ್ತಿತ್ತು.ಈ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶಪಾಲರು ಸೇರಿದಂತೆ 16 ಮಂದಿ ಅಧ್ಯಾಪಕರು ಮತ್ತುಡಿ ಗ್ರೂಪ್‌ನೌಕರರು ಇದ್ದರೂ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಅವಶ್ಯಕವಾದ ಮೂಲಭೂತ ಸೌಲಭ್ಯಗಳನ್ನು ದೊರಕಿಸಲು ಏಕೆ ಗಮನ ನೀಡುತ್ತಿಲ್ಲ ಎಂಬ ಯಕ್ಷ ಪ್ರಶ್ನೆಯೂ ಎಲ್ಲರನ್ನೂ ಕಾಡುವಂತೆ ಮಾಡಿತ್ತು.

ಶಿಕ್ಷಕರಲ್ಲಿ ಸಮನ್ವಯವಿಲ್ಲ: ಅನೇಕ ವರ್ಷಗಳಿಂದ ಬೀಡು ಬಿಟ್ಟಿರುವ ಕೆಲವು ಶಿಕ್ಷಕರಲ್ಲಿ ಸಹಮತ ಹಾಗೂ ಸಾಮರಸ್ಯತೆ ಕೊರತೆ ಪರಿಣಾಮ ಶಾಲೆಯ ಪರಿಸರ ದುಸ್ಥಿತಿಗೆ ಕಾರಣವಾಗಿದೆ ನಡೆಯುತ್ತಿದ್ದು, ಅವರನ್ನು ಕೂಡಲೇ ಇಲ್ಲಿಂದ ವರ್ಗಾವಣೆ ಮಾಡಿದಲ್ಲಿ ಶಾಲೆಗೆ ಅವಶ್ಯಕ ಮೂಲಸೌಲಭ್ಯ ಸಲ್ಪಿಸಲು ಸಾದ್ಯ ವಾಗುತ್ತದೆ ಎಂಬ ಅಭಿಪ್ರಾಯ ಹೆಸರು ಹೇಳಲು ಇಚ್ಛಿಸದ ಪೋಷಕರಿಂದ ಕೇಳಿಬಂತು,

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.