ವಿಠ್ಠಲನ ಪಾದ ಸೇರಿದ ಐವರು ಯಾತ್ರಿಕರು


Team Udayavani, Nov 9, 2019, 3:02 AM IST

vittalanna

ಬೆಳಗಾವಿ: ಕಾರ್ತಿಕ ಏಕಾದಶಿಯಂದು ಪಂಢರಪುರದ ಶ್ರೀ ವಿಠ್ಠಲನ ದರ್ಶನಕ್ಕೆ ಹೊರಟಿದ್ದ ಬೆಳಗಾವಿ ತಾಲೂಕಿನ ಐವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಸಾಂಗೋಲಾ ಬಳಿ ದುರ್ಘ‌ಟನೆ ಸಂಭವಿಸಿದೆ.

ಬೆಳಗಾವಿ ತಾಲೂಕಿನ ಮಂಡೋಳಿ ಗ್ರಾಮದ ಕೃಷ್ಣಾ ವಾಮನ ಕಣಬರಕರ (50), ಮಹಾದೇವ ಮಲ್ಲಪ್ಪ ಕಣಬರಕರ (48), ಲಕ್ಷ್ಮಣ ಅಂಬೇವಾಡಿಕರ (50), ಅರುಣ ದತ್ತಾ ಮುತಗೇಕರ (38) ಹಾಗೂ ಹಂಗರಗಾ ಗ್ರಾಮದ ಟೆಂಪೋ ಚಾಲಕ ಅದಾ ದೇವಪ್ಪ ಪಾಟೀಲ(44) ಮೃತರು. ಇತರ ಏಳು ಜನ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರತಿ ವರ್ಷದಂತೆ ಕಾರ್ತಿಕ ಏಕಾದಶಿಗೆ ಪಂಢರಪುರಕ್ಕೆ ಈ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೋಗುತ್ತಾರೆ. ಮಂಡೋಳಿಯಿಂದ ಗುರುವಾರ ರಾತ್ರಿ ಟೆಂಪೋ ವಾಹನ ಹೊರಟಿತ್ತು. ಸೊಲ್ಲಾಪುರ ಜಿಲ್ಲೆಯ ಸಾಂಗೋಲಾ ಬಳಿ ನಸುಕಿನ ಜಾವ 4 ಗಂಟೆ ಸುಮಾರಿಗೆ ಇಟ್ಟಿಗೆ ತುಂಬಿಕೊಂಡು ಹೊರಟ ಟ್ರಾಕ್ಟರ್‌ಗೆ ಹಿಂದಿನಿಂದ ಟೆಂಪೋ ಡಿಕ್ಕಿ ಹೊಡೆಯಿತು. ಡಿಕ್ಕಿ ಹೊಡೆದ ರಭಸಕ್ಕೆ ಟೆಂಪೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದೊಳಗೆ ಸಿಕ್ಕಿ ಹಾಕಿಕೊಂಡಿದ್ದ ಮೃತದೇಹಗಳನ್ನು ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು.

ತಕ್ಷಣ ಸ್ಪಂದಿಸಿದ ಹೆಬ್ಬಾಳಕರ: ಅಪಘಾತ ಸಂಭವಿಸುತ್ತಿದ್ದಂತೆ ಬೆಂಗಳೂರಿನಲ್ಲಿದ್ದ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಸೊಲ್ಲಾಪುರದ ಶಾಸಕಿ ಪ್ರಣತಿ ಶಿಂಧೆ ಹಾಗೂ ಕೊಲ್ಲಾಪುರ ಶಾಸಕ ಬಂಟಿ ಪಾಟೀಲ ಅವರಿಗೆ ಕರೆ ಮಾಡಿ, ಮಾಹಿತಿ ಕಲೆ ಹಾಕಿ, ಸಹಾಯ ಕೋರಿದರು. ಶಾಸಕಿ ಶಿಂಧೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು. ಎಲ್ಲ ವ್ಯವಸ್ಥೆ ಮಾಡಿ ಮೃತದೇಹಗಳನ್ನು ಊರಿಗೆ ತರಲಾಗಿದೆ ಎಂದು ಶಾಸಕಿ ಹೆಬ್ಬಾಳಕರ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.