ವಿದ್ಯಾರ್ಥಿ ಮೇಲೆ ದೌರ್ಜನ್ಯ: ಕ್ರಮಕ್ಕೆ ಆಗ್ರಹ


Team Udayavani, Nov 9, 2019, 11:54 AM IST

bk-tdy-3

ಇಳಕಲ್ಲ: ನಗರದ ಪೊಲೀಸ್‌ ಠಾಣೆ ಮುಖ್ಯ ಪೇದೆ ಎನ್‌.ಡಿ. ಪವಾರ ಎಂಬವರು ಎಬಿವಿಪಿ ಅನಿಲ ಗುರುಬಸಣ್ಣವರ ಅವರ ಮೇಲೆ ಅನವಶ್ಯಕ ಪ್ರಕರಣ ದಾಖಲಿಸಿ ವಿದ್ಯಾರ್ಥಿಯನ್ನು ಬಂಧಿಸಿ ಪರೀಕ್ಷಾ ಸಮಯದಲ್ಲಿ ತೊಂದರೆ ನೀಡಿದ್ದಾರೆ. ಈ ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಬಿವಿಪಿ ತಾಲೂಕು ಘಟಕದಿಂದ ನಗರ ಠಾಣೆ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ನಗರ ಘಟಕದ ಕಾರ್ಯದರ್ಶಿ ನೀಲಪ್ಪ ಕುರಿ ಮಾತನಾಡಿ, ವಿದ್ಯಾರ್ಥಿ ಅನೀಲ ಸ್ವಂತ ಊರು ಶಿವಪೇಟ ಹಾಲಿವಸ್ತಿ ಕಮತಗಿ. ಸದ್ಯ ಗುಳೇದಗುಡ್ಡದಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಈ ಎರಡು ಊರು ಇಳಕಲ್ಲ ಠಾಣೆ ವ್ಯಾಪ್ತಿಗೆ ಬರುವುದಿಲ್ಲ. ಹೀಗಿದ್ದರೂ ಅನವಶ್ಯಕವಾಗಿ ವಿದ್ಯಾರ್ಥಿ ಮೇಲೆ ಇಳಕಲ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅ.30ರಂದು ಗುಳೇದಗುಡ್ಡದ ವಸ್ತ್ರದ ಕಾಲೇಜಿನ ಆವರಣದಲ್ಲಿ ಸಂಬಂಧಪಟ್ಟವರಿಗೆ ತಿಳಿಸದೇ ಬಂಧಿಸಿದ್ದು ಮೊದಲ ಆರೋಪ. ಅ.31ರಂದು ಕೋರ್ಟ್‌ಗೆ ಕರೆದುಕೊಂಡು ಹೋಗುತ್ತೇನೆ ಎಂದು 10.40ಕ್ಕೆ ಕರೆದುಕೊಂಡು ಹೋಗಿ 3 ಗಂಟೆಯಾದರೂ ಕೋರ್ಟ್‌ಗೆ ಹಾಜರುಪಡಿಸಲಿಲ್ಲ. ಇದರಿಂದಾಗಿ ವಿದ್ಯಾರ್ಥಿ ಪರೀಕ್ಷೆಗೆ ತೊಂದರೆಯಾಗಿದೆ ಎಂದು ಆರೋಪಿಸಿದರು.

ನ.5ರಂದು ಇನ್ನೊಬ್ಬ ಎಬಿವಿಪಿ ಕಾರ್ಯಕರ್ತನನ್ನು ಠಾಣೆಗೆ ಕರೆತಂದು ಅವನ ಮೇಲೆಯೂ ಹಲ್ಲೆ ಮಾಡಿ, ನಿಂದಿಸಿ ಮೂರು ಗಂಟೆಗಳ ಕಾಲ ಗೊಂದಲವನ್ನುಂಟು ಮಾಡಿ ಕಾನೂನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ ಅವರು, ಎನ್‌.ಡಿ. ಪವಾರ ಮತ್ತು ಗುಡುದಾರಿ ಪೊಲೀಸರನ್ನು ಅಮಾನತುಗೊಳಿಸಿ ತನಿಖೆ ಕೈಗೊಳ್ಳಲು ಆದೇಶಿಸಬೇಕು. ಅನ್ಯಾಯವಾದ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು. ನಂತರ ಪೊಲೀಸ್‌ ಅಧಿಕಾರಿ ಅಯ್ಯನಗೌಡ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.