#AYODHYAVERDICT ಭಾರತ ಸೇರಿದಂತೆ ವಿಶ್ವಾದ್ಯಂತ ಟ್ವೀಟರ್ ನಲ್ಲಿ ಟಾಪ್ ಟ್ರೆಂಡಿಂಗ್


Team Udayavani, Nov 9, 2019, 3:52 PM IST

God-Rama

ನವದೆಹಲಿ:ದಶಕಗಳಷ್ಟು ಹಳೆಯದಾದ ರಾಜಕೀಯವಾಗಿ ಸೂಕ್ಷ್ಮವಾಗಿರುವ ಅಯೋಧ್ಯೆ ಭೂ ವಿವಾದ ಕುರಿತ ಅಂತಿಮ ತೀರ್ಪನ್ನು ಶನಿವಾರ ಸುಪ್ರೀಂಕೋರ್ಟ್ ಪ್ರಕಟಿಸಿದ ನಂತರ, ಇಂದು ಬೆಳಗ್ಗೆಯಿಂದಲೇ ಜಾಗತಿಕವಾಗಿ #Ayodhya Verdict ಮತ್ತು #RamMandir ಟ್ವೀಟರ್ ನಲ್ಲಿ ಟ್ರೆಂಡಿಂಗ್ ಆಗಿದೆ.

ಭಾರತ ಸೇರಿದಂತೆ ವಿಶ್ವಾದ್ಯಂತ ಅಯೋಧ್ಯೆ ತೀರ್ಪು ಟ್ರೆಂಡಿಂಗ್ ಆಗಿದ್ದು, ಮಧ್ಯಾಹ್ನ 2.03ರ ಹೊತ್ತಿಗೆ ತೀರ್ಪಿಗೆ ಸಂಬಂಧಿಸಿದಂತೆ ಜಗತ್ತಿನ ಹತ್ತು ವಿಷಯಗಳಲ್ಲಿ ಅಯೋಧ್ಯೆ ಐದು ವಿಷಯಗಳು ಟಾಪ್ ಟ್ರೆಂಡಿಂಗ್ ನಲ್ಲಿದ್ದಿರುವುದಾಗಿ ವರದಿ ತಿಳಿಸಿದೆ.

#AyodhyaVerdict ಹ್ಯಾಶ್ ಟ್ಯಾಗ್ ಭಾರತ ಮತ್ತು ಜಾಗತಿಕವಾಗಿ 5,50,000ಕ್ಕಿಂತಲೂ ಹೆಚ್ಚು ಟ್ವೀಟ್ ಆಗಿದೆ.

ಭಾರತದಲ್ಲಿ #BabriMasjid, #AyodhyaJudgement ಮತ್ತು #RamJanmabhoomi ಕೂಡಾ ಟಾಪ್ ಟ್ರೆಂಡಿಂಗ್ ನಲ್ಲಿದೆ. #RamMandir ಟ್ವೀಟರ್ ನಲ್ಲಿ ಅತೀ ಹೆಚ್ಚು (1,60,000) ಟ್ರೆಂಡಿಂಗ್ ಆಗಿದೆ. ಇನ್ನು ಸುಪ್ರೀಂಕೋರ್ಟ್ ಕೂಡಾ ಟ್ರೆಂಡಿಂಗ್ (200,000)ನಲ್ಲಿದೆ ಎಂದು ವರದಿ ತಿಳಿಸಿದೆ.

ಅಯೋಧ್ಯೆ ತೀರ್ಪು ಪ್ರಕಟವಾದ ನಂತರ ಟ್ವೀಟರ್ ನಲ್ಲಿ ಸಿಜೆಐ #RanjanGogoi ಹೆಸರು ಕೂಡಾ ಟ್ರೆಂಡಿಂಗ್ ನಲ್ಲಿದೆ. ಸುಪ್ರೀಂಕೋರ್ಟ್ ಸಿಜೆಐ ಗೋಗೊಯಿ ನವೆಂಬರ್ 17ರಂದು ನಿವೃತ್ತಿಯಾಗಲಿದ್ದಾರೆ.

#HinduMuslimBhaiBhai (ಹಿಂದೂ ಮುಸ್ಲಿಂ ಭಾಯಿ ಭಾಯಿ) ಕೂಡಾ ಟ್ವೀಟರ್ ನಲ್ಲಿ ಟ್ರೆಂಡ್ ಆಗಿದ್ದು, 33,000ಕ್ಕೂ ಅಧಿಕ ಟ್ವೀಟ್ ಮಾಡಲಾಗಿದೆ.

ಜಾಗತಿಕ ಐದು ಟ್ರೆಂಡಿಂಗ್ ನಲ್ಲಿ ನಾಲ್ಕು ಅಯೋಧ್ಯೆ ತೀರ್ಪಿಗೆ ಸಂಬಂಧ ವಿಷಯವಾಗಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.