ಮುಂಡರಗಿ ಗ್ರಂಥಾಲಯಕ್ಕಿಲ್ಲ ಸೌಕರ್ಯ

ಇಲ್ಲಿಗೆ ಬರುವುದು ಎರಡೇ ದಿನ ಪತ್ರಿಕೆ ಕುಡಿಯುವ ನೀರು-ಶೌಚಾಲಯ ಇಲ್ಲ

Team Udayavani, Nov 9, 2019, 7:26 PM IST

9-November-21

ಯಾದಗಿರಿ: ಜಿಲ್ಲಾ ಕೇಂದ್ರದಿಂದ ಕೂಗಳತೆ ದೂರದಲ್ಲಿರುವ ಮುಂಡರಗಿ ಗ್ರಾಮದಲ್ಲಿನ ಗ್ರಂಥಾಲಯಕ್ಕೆ ಸುಸಜ್ಜಿತ ಕಟ್ಟಡವೇನೋ ಇದೆ. ಆದರೆ, ಅದಕ್ಕೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು ಮತ್ತು ಶೌಚಾಲಯವೇ ಇಲ್ಲ. ಗ್ರಾಪಂ ಕೇಂದ್ರ ಸ್ಥಾನವಾಗಿರುವ ಮುಂಡರಗಿ ಗ್ರಂಥಾಲಯದಲ್ಲಿ 307 ಜನರು ಸದಸ್ಯತ್ವ ಪಡೆದಿದ್ದಾರೆ. ನಿತ್ಯ ಬೆಳಗ್ಗೆ 9:00ರಿಂದ 11:00 ಮತ್ತು ಸಂಜೆ 4:00ರಿಂದ 6:00ರ ವರೆಗೆ ತೆರೆದಿರುತ್ತದೆ. ಇಲ್ಲಿ ನಿತ್ಯ ದಿನಪತ್ರಿಕೆ ಓದುವವರೂ
ಇದ್ದಾರೆ.

ಗ್ರಂಥಾಲಯಕ್ಕೆ ಕೇವಲ ಎರಡು ದಿನಪತ್ರಿಕೆ ಬರುತ್ತಿದ್ದು, ಕನ್ನಡದ ಎಲ್ಲ ದಿನಪತ್ರಿಕೆಗಳು ದೊರೆತರೆ ಹಲವು ಬಗೆಯ ಮಾಹಿತಿ ತಿಳಿಯಲು ಸಾಧ್ಯವಾಗುತ್ತದೆ ಎನ್ನುತ್ತಾರೆ ಓದುಗರು. ಈ ಬಗ್ಗೆ ಗ್ರಂಥಾಲಯ ಮೇಲ್ವಿಚಾರಕರನ್ನು ವಿಚಾರಿಸಿದರೇ ಇಲಾಖೆಯಿಂದ ತಿಂಗಳಿಗೆ 400 ರೂ. ಬರುತ್ತದೆ. ಅದರಲ್ಲಿ ಪತ್ರಿಕೆ ಏಜೆಂಟರು ಎರಡು ಪತ್ರಿಕೆ ಮತ್ತು ವಾರ ಪತ್ರಿಕೆ, ಪಾಕ್ಷಿಕ ಪತ್ರಿಕೆ ಹಾಕುತ್ತಾರೆ ಎನ್ನುತ್ತಾರೆ.

ಇಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೆರವಾಗುವ ಹೆಚ್ಚಿನ ಪುಸ್ತಕಗಳು ಲಭ್ಯವಾದರೆ ಅನುಕೂಲವಾಗುತ್ತದೆ ಎನ್ನುತ್ತಾರೆ ವಿದ್ಯಾರ್ಥಿಗಳು. ಗ್ರಂಥಾಲಯ ಗ್ರಾಮದಿಂದ ಹೊರವಲಯದಲ್ಲಿದೆ. ಅಷ್ಟು ದೂರ ಗ್ರಾಮಸ್ಥರು ತೆರಳಿ ಓದುವುದಕ್ಕೆ ಹಿಂದೇಟು ಹಾಕುತ್ತಿದ್ದು, ನಿತ್ಯ ವಿದ್ಯಾರ್ಥಿಗಳು ಸೇರಿದಂತೆ 20ರಿಂದ 30 ಜನರು ಮಾತ್ರ ಇದರ ಪ್ರಯೋಜ ಪಡೆಯುತ್ತಿದ್ದಾರೆ. ಗ್ರಂಥಾಲಯ ಸಾರ್ವಜನಿಕರಿಗಾಗಿ ಪುಸ್ತಕಗಳ ಭಂಡಾರವೇ ಹೊಂದಿದ್ದು, ಇಲ್ಲಿ 11 ರೂ.ಗೆ ಸದಸ್ಯತ್ವ ಹೊಂದಿದ್ದರೆ ಒಂದು, 16ಕ್ಕೆ ಎರಡು ಹಾಗೂ 21 ರೂ.ಗೆ ಮೂರು ಪುಸ್ತಕಗಳನ್ನು ವಾರದ ಅವ ಧಿಗೆ ಓದಲು ನೀಡಲಾಗುತ್ತಿದೆ.

ಇದರಿಂದ ಸಾರ್ವಜನಿಕರು ಸಾಕಷ್ಟು ಮಾಹಿತಿ ತಿಳಿದುಕೊಳ್ಳಲು ಅನುಕೂಲವಾಗಿದೆ. ಸರ್ಕಾರ ಗ್ರಾಮೀಣ ಭಾಗದ ಗ್ರಂಥಾಲಯಗಳಿಗೂ ಮಹತ್ವ ನೀಡಿದರೇ ಮಕ್ಕಳ ಶಿಕ್ಷಣಕ್ಕೂ ಸಹಕಾರಿಯಾಗಲಿದೆ ಎಂಬುದು ಓದುಗರ ಅಭಿಪ್ರಾಯ.

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.