ಐತಿಹಾಸಿಕ ತೀರ್ಪಿನ ಮರುದಿನ ಅಯೋಧ್ಯೆ ಹೇಗಿದೆ ಗೊತ್ತಾ?
Team Udayavani, Nov 10, 2019, 10:13 AM IST
ಅಯೋಧ್ಯೆ: ಶತಮಾನದ ವಿವಾದವೆಂದೇ ಹೆಸರಾಗಿದ್ದ ರಾಮ ಜನ್ಮಭೂಮಿ ವಿವಾದ ಕೊನೆಗೂ ಅಂತ್ಯ ಕಂಡಿದೆ. ಸುದೀರ್ಘ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ನ ಪಂಚ ಸದಸ್ಯ ಪೀಠ ಪೂರ್ಣ ಬಹುಮತದೊಂದಿಗೆ ವಿವಾದಿತ ಭೂಮಿ ‘ರಾಮಲಲ್ಲಾ’ಗೆ ಸೇರಿದ್ದು ಎಂದು ತೀರ್ಪು ನೀಡಿದೆ.
ಅಯೋಧ್ಯೆ ತೀರ್ಪು ಪ್ರಕಟವಾಗುವ ಕಾರಣ ದೇಶದೆಲ್ಲೆಡೆ ಬಹು ಕಟ್ಟೆಚ್ಚರ ವಹಿಸಲಾಗಿತ್ತು. ತೀರ್ಪು ಪ್ರಕಟವಾಗುತ್ತಿದ್ದಂತೆ ದೇಶದಲ್ಲಿ ಜನರು ಶಾಂತಿಯಿಂದ ವರ್ತಿಸಿದ್ದು, ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ.
ತೀರ್ಪಿನ ನಂತರ ಹೇಗಿದೆ ಅಯೋಧ್ಯೆ ಪರಿಸ್ಥಿತಿ
ಸುಪ್ರೀಂ ಕೋರ್ಟ್ ನಿಂದ ಮಹತ್ವದ ತೀರ್ಪು ಹೊರಬೀಳುತ್ತಿದ್ದಂತೆ ಅಹಿತಕರ ಘಟನೆಗಳು ನಡೆಯದಂತೆ ಅಯೋಧ್ಯೆಯಲ್ಲಿ ಕಮಾಂಡೋ ಭದ್ರತೆ ಮಾಡಲಾಗಿತ್ತು. ಸಂಭ್ರಮಾಚರಣೆಗೆ ನಿಷೇಧವಿದ್ದರೂ ಸಣ್ಣ ಮಟ್ಟಿನ ಸಂಭ್ರಮಾಚರಣೆಗಳು ಅಯೋಧ್ಯೆಯಲ್ಲಿ ನಡೆದಿದೆ. ಆದರೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ.
ರವಿವಾರ ಮುಂಜಾನೆಯು ಭಾರಿ ಸಂಖ್ಯೆಯ ಭಕ್ತರು ಸರಯೂ ನದಿಯಲ್ಲಿ ಪುಣ್ಯ ಸ್ನಾನ ಮಾಡುತ್ತಿರುವುದು ಕಂಡು ಬಂದಿದೆ.
ಇಡೀ ವಿಶ್ವದ ಗಮನ ಸೆಳೆದ ಪ್ರಕರಣದ ಕೇಂದ್ರ ಸ್ಥಳವಾದ ಅಯೋಧ್ಯೆಯಲ್ಲಿ ಶನಿವಾರ ಯಾವುದೇ ಶಾಂತಿ ಕದಡುವ ಪ್ರಯತ್ನ ನಡೆದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದೆ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!