ಮೇವುಂಡಿ ಗ್ರಂಥಾಲಯ ಒಳಹೊಕ್ಕರೆ ಜೀವ ಭಯ


Team Udayavani, Nov 10, 2019, 4:56 PM IST

gadaga-tdy-2

ಮುಂಡರಗಿ: ತಾಲೂಕಿನ ಮೇವುಂಡಿ ಗ್ರಾಮದ ಗ್ರಂಥಾಲಯದ ಕಾಂಕ್ರೀಟ್‌ ಮೇಲ್ಛಾವಣಿ ಉದುರುತ್ತಿದ್ದು, ಓದುಗರು ಭಯದಲ್ಲೇ ಕುಳಿತು ಓದುವ ಪರಿಸ್ಥಿತಿ ನಿರ್ಮಾಣವಾಗಿದೆ.

ಗ್ರಂಥಾಲಯ ಕಟ್ಟಡ ಇಪ್ಪತ್ತು ವರ್ಷಗಳಷ್ಟು ಪುರಾತನವಾಗಿದ್ದು, ಎರಡು ವಿಭಾಗದಲ್ಲಿದೆ. ಒಂದು ವಿಭಾಗದ ಕಟ್ಟಡ ಮೇಲ್ಛಾವಣಿಯ ಕಾಂಕ್ರೀಟ್‌ ದಿನಂಪ್ರತಿ ಉದುರುತ್ತಿದ್ದು, ಓದುಗರ ತಲೆಯ ಮೇಲೆಯೇ ಕಾಂಕ್ರೀಟ್‌ನ ಕಲ್ಲು, ಉಸುಕು ಬೀಳುತ್ತಿರುತ್ತವೆ. ಅಲ್ಲದೇ ಇನ್ನೊಂದು ವಿಭಾಗದ ಮೇಲ್ಛಾವಣಿ ಉತ್ತಮವಾಗಿದ್ದರೂ ಉಬ್ಬಿದೆ.

ಕಳೆದ ಇಪ್ಪತ್ತು ವರ್ಷಗಳಿಂದ ಗ್ರಾಪಂ ಕಟ್ಟಡದಲ್ಲಿ ಸಾರ್ವಜನಿಕ ಗ್ರಂಥಾಲಯವು ಸಾಗಿ ಬಂದಿದೆ. ಗ್ರಾಪಂ ಕಟ್ಟಡದ ಮೇಲ್ಛಾವಣಿ ಶಿಥಿಲಾವಸ್ಥೆ ತಲುಪಿದೆ. ಮೇಲ್ಛಾವಣಿ ಉದುರಿ ಟೇಬಲ್‌ ಮತ್ತು ಕುರ್ಚಿಗಳ ಮೇಲೆ ಕಾಂಕ್ರೀಟ್‌ನ ಗಟ್ಟಿಯಾದ ಉಂಡೆಗಳು ಬೀಳುತ್ತಿವೆ. ಗ್ರಂಥಾಲಯದಲ್ಲಿ 4,230 ಗ್ರಂಥಗಳಿವೆ. ಗ್ರಂಥಾಲಯಕ್ಕೆ 254 ಜನ ಕಾಯಂ ಸದಸ್ಯರಿದ್ದಾರೆ. ಗ್ರಂಥಾಲಯದಲ್ಲಿ ಎರಡೇ ಎರಡು ದಿನಪತ್ರಿಕೆಗಳು ಬರುತ್ತಿವೆ. ಆದರೆ ಗ್ರಂಥಾಲಯದ ಮೇಲ್ವಿಚಾರಕರು ಆಸಕ್ತಿ ತಾಳಿ ಕಳೆದ ಮೂರು ವರ್ಷಗಳಿಂದ ಸ್ವಂತ ಹಣದಿಂದಲೇ ಇನ್ನೆರಡು ಪತ್ರಿಕೆ ತರಿಸುತ್ತಿದ್ದಾರೆ. ಇಂತಹ ಗ್ರಾಮೀಣ ಪ್ರದೇಶದ ಗ್ರಂಥಾಲಯ ಕಟ್ಟಡ ಬೀಳುವ ಭೀತಿಯಿದ್ದು, ಶೀಘ್ರ ದುರಸ್ತಿ ಮಾಡಬೇಕಿದೆ.

ಗ್ರಂಥಾಲಯ ಮೇಲ್ಛಾವಣಿ ಉದುರುತ್ತಿರುವ ಬಗ್ಗೆ ಗ್ರಂಥಾಲಯ ಇಲಾಖೆಗೂ, ಗ್ರಾಪಂ ಗಮನಕ್ಕೂ ತರಲಾಗಿದೆ. ಗ್ರಾಪಂನವರು ಮೇಲ್ಛಾವಣಿ ದುರಸ್ತಿ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ. –ಹಾಲಪ್ಪ ಕೋರ್ಲಹಳ್ಳಿ,ಗ್ರಂಥಾಲಯ ಮೇಲ್ವಿಚಾರಕ

ದುರಸ್ತಿಗಾಗಿ 14ನೇ ಹಣಕಾಸು ಯೋಜನೆಯಲ್ಲಿ 2 ಲಕ್ಷ ರೂ. ಕ್ರಿಯಾಯೋಜನೆಯ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದೆ. ಇನ್ನೂ ಲಕ್ಷ ರೂಪಾಯಿಗಳ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಬೇಗನೆ ಮೇಲ್ಛಾವಣಿ ದುರಸ್ತಿ ಮಾಡಲಾಗುವುದು. –ಸಂತೋಷ್‌ ಹೂಗಾರ, ಪಿಡಿಒ

 

-ಹು.ಬಾ. ವಡ್ಡಟ್ಟಿ

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.