‘ಒಬ್ಬ ನೈಜ ಹಿಂದೂ ರಾಮಮಂದಿರದಲ್ಲಿ ಎಂದೂ ಪ್ರಾರ್ಥಿಸಲಾರ’: ಕ್ಷಮೆ ಕೋರಿದ ನ್ಯಾಷನಲ್ ಹೆರಾಲ್ಡ್

ಸುಪ್ರೀಂ ತೀರ್ಪಿಗೆ ‘ಲಾಠಿ ಯಾರ ಕೈಯಲ್ಲಿದೆಯೋ ಅವರದ್ದೇ ಎಮ್ಮೆ’ ಎಂಬರ್ಥದ ಶೀರ್ಷಿಕೆ ನೀಡಿದ ಕಾಂಗ್ರೆಸ್ ಮುಖವಾಣಿ ನ್ಯಾಷನಲ್ ಹೆರಾಲ್ಡ್

Team Udayavani, Nov 10, 2019, 8:49 PM IST

National-Herald-Cartoon-01-10-11

ನವದೆಹಲಿ: ಕಾಂಗ್ರೆಸ್ ಪಕ್ಷದ ಮುಖವಾಣಿ ‘ನ್ಯಾಷನಲ್ ಹೆರಾಲ್ಡ್’ ಪತ್ರಿಕೆಯಲ್ಲಿ ಅಯೋಧ್ಯಾ ತೀರ್ಪಿಗೆ ಸಂಬಂಧಿಸಿದಂತೆ ಆಕ್ಷೇಪಾರ್ಹ ಬರಹ ಮತ್ತು ಕಾರ್ಟೂನ್ ಒಂದನ್ನು ಪ್ರಕಟಿಸಿದ್ದಕ್ಕಾಗಿ ಆ ಪತ್ರಿಕೆಯ ಸಂಪಾದಕರು ದೇಶವಾಸಿಗಳ ಕ್ಷಮೆ ಕೋರಿದ್ದಾರೆ. ಈ ಆಕ್ಷೇಪಾರ್ಹ ಬರಹಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು ಮಾತ್ರವಲ್ಲದೇ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಕ್ಷಮಾಪಣೆಗೆ ಆಗ್ರಹಿಸಿತ್ತು.

‘ಒಬ್ಬ ನೈಜ ಹಿಂದೂ ಅಯೋಧ್ಯೆಯ ರಾಮಮಂದಿರದಲ್ಲಿ ಎಂದೂ ಪ್ರಾರ್ಥಿಸಲಾರ’ ಎಂಬ ಶೀರ್ಷಿಕೆಯ ಬರಹಕ್ಕೆ ಪತ್ರಿಕೆಯು 1992ರ ಅಯೋಧ್ಯೆ ಮತ್ತು 2019ರ ಸುಪ್ರೀಂ ಕೋರ್ಟ್ ನ ಚಿತ್ರಗಳನ್ನೆರಡನ್ನು ಬಳಸಿಕೊಂಡು ಕೊಲಾಜ್ ರೂಪದ ವ್ಯಂಗ್ಯಚಿತ್ರ ಒಂದನ್ನು ಪ್ರಕಟಿಸಿತ್ತು.

ಮತ್ತು ಈ ವ್ಯಂಗ್ಯಚಿತ್ರಕ್ಕೆ ‘ಹೂಸ್ ಸ್ಟಿಕ್. ಹಿಸ್ ಬಫೆಲೋ’ (ಕೋಲು ಯಾರದ್ದೋ, ಅವನದ್ದೇ ಎಮ್ಮೆ) ಎಂಬ ಶೀರ್ಷಿಕೆಯನ್ನು ನೀಡಲಾಗಿತ್ತು. ಮತ್ತು ‘ಬಲವಂತವಾಗಿ, ಹಿಂಸೆಯಿಂದ ಮತ್ತು ರಕ್ತಪಾತದಿಂದ ನಿರ್ಮಿಸಲಾಗುವ ಮಂದಿರದಲ್ಲಿ ದೇವರ ಸಾನ್ನಿಧ್ಯ ಇರಲು ಸಾಧ್ಯವೇ? ಮತ್ತು ಒಂದು ವೇಳೆ ಈ ಮಂದಿರದಲ್ಲಿ ದೇವ ಸಾನ್ನಿಧ್ಯ ಬಂದರೂ ನಾವು ಅಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವೇ’ ಎಂಬ ಅರ್ಥದ ಕ್ಯಾಪ್ಷನ್ ನೀಡಲಾಗಿತ್ತು.

‘ಒಬ್ಬ ನಿಜವಾದ ಹಿಂದೂ ಅಯೋಧ್ಯೆಯ ರಾಮಮಂದಿರದಲ್ಲಿ ಎಂದೂ ಪ್ರಾರ್ಥಿಸಲಾರ’ ಎಂಬ ಶೀರ್ಷಿಕೆಯ ಲೇಖನವು ಯಾರದ್ದೇ ಭಾವನೆಗಳಿಗೆ ನೋವನ್ನುಂಟುಮಾಡಿದ್ದರೆ ಅದಕ್ಕೆ ನಾವು ಕ್ಷಮೆ ಯಾಚಿಸುತ್ತೇವೆ, ಯಾರದ್ದೇ ಭಾವನೆಗಳಿಗೆ ನೋವನ್ನುಂಟು ಮಾಡುವ ಉದ್ದೇಶ ನಮ್ಮದಾಗಿರಲಿಲ್ಲ. ಮತ್ತು ಈ ಲೇಖನದಲ್ಲಿ ವ್ಯಕ್ತವಾಗಿರುವ ಅಭಿಪ್ರಾಯಗಳು ಸಂಪೂರ್ಣವಾಗಿ ಲೇಖಕರದ್ದೇ ಹೊರತು ಪತ್ರಿಕೆಯದ್ದಲ್ಲ’ ಎಂದು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮುಖ್ಯ ಸಂಪಾದಕರು ತಮ್ಮ ಕ್ಷಮಾಪಣಾ ಬರಹದಲ್ಲಿ ತಿಳಿಸಿದ್ದಾರೆ.

ಈ ಬರಹಕ್ಕೆ ಭಾರತೀಯ ಜನತಾ ಪಕ್ಷವು ಪ್ರಬಲ ಆಕ್ಷೇಪವನ್ನು ವ್ಯಕ್ತಪಡಿಸಿತ್ತು ಮತ್ತು ಇದು ಆ ಪಕ್ಷದ ನಿಜವಾದ ನಿಲುವನ್ನು ತೋರ್ಪಡಿಸುತ್ತದೆ ಎಂದು ಬಿಜೆಪಿ ಕಿಡಿ ಕಾರಿತ್ತು. ಮತ್ತು ಸುಪ್ರೀಂ ಕೋರ್ಟಿನ ತೀರ್ಪನ್ನು ಪ್ರಶ್ನಿಸುವ ಮೂಲಕ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ದೇಶವಾಸಿಗಳಿಗೆ ಮುಜುಗರ ಉಂಟುಮಾಡಿದೆ ಎಂದು ಬಿಜೆಪಿಯ ವಕ್ತಾರ ಸಂಬಿತ್ ಪಾತ್ರ ಅವರು ಆರೋಪಿಸಿದ್ದರು.

ಭಾರತದ ಪ್ರಥಮ ಪ್ರಧಾನಿಯಾಗಿದ್ದ ಜವಹರಲಾಲ್ ನೆಹರೂ ಅವರು 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಸ್ಥಾಪಿಸಿದ್ದರು. ಈ ಪತ್ರಿಕೆ ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ದೇಶವಾಸಿಗಳನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿತ್ತು.

ಟಾಪ್ ನ್ಯೂಸ್

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.