ಮಹಾನಗರ ಕನ್ನಡ ಸಂಸ್ಥೆ ಡೊಂಬಿವಲಿ ವತಿಯಿಂದ ಮಕ್ಕಳಿಗೆ ರಸ ಪ್ರಶ್ನೆಸ್ಪರ್ಧೆ


Team Udayavani, Nov 11, 2019, 5:41 PM IST

MUMBAI-TDY-1

ಡೊಂಬಿವಲಿ, ನ. 10: ಮಹಾನಗರ ಕನ್ನಡ ಸಂಸ್ಥೆ ಡೊಂಬಿವಲಿಯ‌ ವತಿಯಿಂದ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ರಸಪ್ರಶ್ನೆ ಕಾರ್ಯಕ್ರಮ ನ. 3ರಂದು ಡೊಂಬಿವಲಿ ಪೂರ್ವದ ಗಣೇಶ ಮಂದಿರದ ವಕ್ರತುಂಡ ಸಭಾಗೃಹದಲ್ಲಿ ಜರಗಿತು.

ಸಂಸ್ಥೆಯ ಅಧ್ಯಕ್ಷರಾದ ಇಂ. ಸತೀಶ್‌ ಆಲಗೂರ ಅವರು ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ  ನೀಡಿದರು. ಮಕ್ಕಳಲ್ಲಿ ಸಾಮಾನ್ಯ ಜ್ಞಾನ ವೃದ್ಧಿಯಾಗಲು ಇಂತಹ ಕಾರ್ಯಕ್ರಮಗಳ ಆವಶ್ಯಕತೆ ಇದೆ ಎಂದು ಹೇಳಿದ ಇಂ. ಸತೀಶ್‌ ಆಲಗೂರ ಅವರು, ಮಹಾನಗರ ಕನ್ನಡ ಸಂಸ್ಥೆ ಮುಂಬರುವ ದಿನಗಳಲ್ಲಿ ಇನ್ನಷ್ಟು ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಿದೆ ಎಂದು ನುಡಿದು, ಸರ್ವರ ಸಹಕಾರ, ಪ್ರೋತ್ಸಾಹ ಸದಾಯಿರಲಿ ಎಂದರು.

ರಸಪ್ರಶ್ನೆ ಸ್ಪರ್ಧೆಯು ಆರು ವಿಭಾಗಗಳಲ್ಲಿ ನಡೆಯಿತು. ಹರ್ಷವರ್ಧನ ತಂಡ ಪ್ರಥಮ ಬಹುಮಾನ ಪಡೆದರೆ, ಕಿತ್ತೂರು ಚೆನ್ನಮ್ಮ ತಂಡ ದ್ವಿತೀಯ ಹಾಗೂ ಛತ್ರಪತಿ ಶಿವಾಜಿ ತಂಡ ತೃತೀಯ ಬಹುಮಾನ ಪಡೆಯಿತು. ವಿಜೇತ ಸ್ಪರ್ಧಿಗಳಿಗೆ ಸಂಸ್ಥೆಯ ವತಿಯಿಂದ ನ. 17ರಂದು ನಡೆಯಲಿವ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಸಂಸ್ಥೆಯ ಕಾರ್ಯದರ್ಶಿ ಎಸ್‌. ಎನ್‌. ಸೋಮಾ ಅವರು ತಿಳಿಸಿದರು.

ವೇದಿಕೆಯಲ್ಲಿ ಗಣ್ಯರಾದ ಇಂ. ಸತೀಶ್‌ ಆಲಗೂರ, ಎಸ್‌. ಎನ್‌. ಸೋಮಾ, ಮಾ| ಅಮೋಘ… ಹೊಸನಗರ, ದತ್ತಾತ್ರೇಯ ದೇಶಪಾಂಡೆ, ಎನ್‌. ವಿ. ಕುಲಕರ್ಣಿ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ವಿದ್ಯಾವತಿ ಆಲಗೂರ ಪ್ರಾರ್ಥನೆಗೈದರು. ಎಸ್‌. ಎನ್‌. ಸೋಮಾ ಸ್ವಾಗತಿಸಿದರು. ಎಸ್‌. ವಿ. ಕುಲಕರ್ಣಿ ಮತ್ತು ದತ್ತಾತ್ರೇಯ ದೇಶಪಾಂಡೆ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಸೋಮಶೇಖರ ಮಸಳಿ, ಪಿ. ಎಂ. ಜೋಶಿ, ಮಾಧುರಿಕಾ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

 

 ಚಿತ್ರ-ವರದಿ: ಗುರುರಾಜ ಪೋತನೀಸ್‌

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.