ಮದ್ಯ ಸೇವಿಸಿದರೆ ವಾಹನ ಸ್ಟಾರ್ಟೇ ಆಗಲ್ಲ!


Team Udayavani, Nov 12, 2019, 3:07 AM IST

madya-sevisi

ಬೆಂಗಳೂರು: ನೀವು ಮದ್ಯ ಸೇವಿಸಿ ವಾಹನ ಚಾಲನೆ ಮಾಡಲು ಮುಂದಾದರೆ ಈ ಸಾಧನ ಅವಕಾಶ ನೀಡುವುದಿಲ್ಲ! ಅಷ್ಟೇ ಅಲ್ಲ, ಈ ಸಾಧನದ ಕಣ್ತಪ್ಪಿಸಿ ವಾಹನ ಚಾಲನೆ ಮಾಡುವುದು ಅಸಾಧ್ಯ. ಇಂಥದ್ದೊಂದು ಸಾಧನವನ್ನು ಆಂಧ್ರಪ್ರದೇಶದ ವಿಜಯವಾಡ ಮೂಲದ ಖಾಸಗಿ ಸಂಸ್ಥೆಯ ಸಿಇಒ ರಾಮನಾಥ್‌ ಮಂದಲಿ ಎಂಬವರು ಆವಿಷ್ಕಾರ ಮಾಡಿದ್ದಾರೆ ಇದರ ಹೆಸರು “ಆಲ್ಕೋಲಾಕ್‌’.

ರಾಮನಾಥ ಮಂದಲಿ ಎಂಬ ಸಂಶೋಧಕರು ಹದಿನೈದು ವರ್ಷಗಳ ನಿರಂತರ ಪ್ರಯತ್ನದಿಂದ ಈ ಸಾಧನ ಅಭಿವೃದ್ಧಿ ಪಡಿಸಿದ್ದಾರೆ. ಚಾಲಕರು ವಾಹನ ಚಾಲು ಮಾಡುವ ಮುನ್ನ ಆಲ್ಕೊಲಾಕ್‌ ಸಾಧನಕ್ಕೆ ಒಮ್ಮೆ ಊದಬೇಕು. ಒಂದು ವೇಳೆ ಚಾಲಕ ಮದ್ಯ ಸೇವನೆ ಮಾಡಿದ್ದರೆ, ಕೂಡಲೇ ಆ್ಯಪ್‌ ಮುಖಾಂತರ ಮಾಲೀಕ ವಾಹನ ಸ್ಟಾರ್ಟ್‌ ಆಗದಂತೆ ತಡೆಯಬಹುದು. ಒಂದು ವೇಳೆ ಚಾಲನೆ ವೇಳೆ ಚಾಲಕ ಮದ್ಯ ಸೇವಿಸಿದರೂ, ಅದು ಮಾಲೀಕನಿಗೆ ತಿಳಿಯುತ್ತದೆ.

ತಮ್ಮ ವಾಹನದ ಭದ್ರತಾ ದೃಷ್ಟಿಯಿಂದ ಈ ಸಾಧನ ಮಾಲೀಕರಿಗೆ ನೆರವಾಗಲಿದೆ. ಚಾಲಕನ ಸ್ಥಿತಿಗತಿಗಳ ಇಂಚಿಂಚೂ ಮಾಹಿತಿ ಮಾಲೀಕನ ಮೊಬೈಲ್‌ಗೆ ರವಾನೆಯಾಗುತ್ತದೆ. ಈ ಸಂಬಂಧ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಮನಾಥ್‌, ಇದು ವಾಹನಕ್ಕೆ ಭದ್ರತೆ ನೀಡುವ ಜತೆಗೆ ಚಾಲಕನ ಪ್ರಾಣವನ್ನೂ ರಕ್ಷಿಸುತ್ತದೆ. ಈ ಸಾಧನದಲ್ಲಿ ಸ್ಪೈ ಕ್ಯಾಮೆರಾ ಇದ್ದು, ಅದು ಚಾಲಕನ ಗಮನಕ್ಕೆ ಬರುವುದಿಲ್ಲ. ಚಾಲಕನ ಚಲನವಲನಗಳ ಮೇಲೂ ಇದು ನಿಗಾ ಇಡುವುದರ ಜತೆಗೆ ಮದ್ಯ ಸೇವನೆಯಿಂದ ಚಾಲಕರನ್ನು ಅಪಘಾತದಿಂದ ತಡೆಯಲಿದೆ ಎಂದರು.

ಮಾಲೀಕರು ಪಾನಮತ್ತ ಚಾಲಕರಿಂದ ತಮ್ಮ ವಾಹನವನ್ನು ರಕ್ಷಿಸಿಕೊಳ್ಳಬಹುದು. ಮೊಬೈಲ್‌ ಮೂಲಕವೇ ವಾಹನ ಸ್ಟಾರ್ಟ್‌ ಆಗದಂತೆ ತಡೆಯಬಹುದಾಗಿದೆ. ಈ ಸಾಧನದ ಬೆಲೆ 9 ಸಾವಿರ ರೂ. ನಿಗದಿ ಮಾಡಲಾಗಿದ್ದು, ಇದನ್ನು ಕಾರು, ಟ್ರಕ್‌, ಲಾರಿಗಳಲ್ಲಿ ಬಳಸಬಹುದು. ಆಂಧ್ರಪ್ರದೇಶ ಸಾರ್ವಜನಿಕ ಬಸ್‌ಗಳಲ್ಲಿ ಈಗಾಗಲೇ ಈ ಸಾಧನ ಅಳವಡಿಸಲಾಗಿದೆ. ಸರಕು ಸಾಗಣೆ ವಾಹನಗಳಿಗೂ ಈ ಸಾಧನ ಹೆಚ್ಚು ಉಪಯುಕ್ತ ಎಂದರು.

ರಾಜ್ಯದ ಖಾಸಗಿ ಬಸ್‌ಗಳಲ್ಲೂ ಆಲ್ಕೋಲಾಕ್‌ ಬಳಕೆಯಾಗುತ್ತಿದೆ. ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳಲ್ಲೂ ಈ ಸಾಧನ ಅಳವಡಿಸಲು ಉದ್ದೇಶಿಸಲಾಗಿದ್ದು, ಅಧಿಕಾರಿಗಳಿಗೆ ಪ್ರಸ್ತಾಪ ಸಲ್ಲಿಸಲಾಗುವುದು ಎಂದು ತಿಳಿಸಿದರು. ಮಾಹಿತಿಗೆ 9916686615 ಸಂಪರ್ಕಿಸಬಹುದು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.