ನೀಳವಾದ ಕೇಶರಾಶಿಗೆ ತೆಂಗಿನಕಾಯಿ ಹಾಲು


Team Udayavani, Nov 12, 2019, 5:34 AM IST

nariyal-care-1

ಪ್ರತಿಯೊಬ್ಬ ಹೆಣ್ಣಿನ ಸೌಂದರ್ಯ ಅಡಗಿರುವುದು ಆಕೆಯ ಕೂದಲಿನಲ್ಲಿ. ಆಗಾಗಿ ಮಹಿಳೆಯರು ತುಸು ಹೆಚ್ಚಾಗಿಯೇ ತಮ್ಮ ಕೇಶರಾಶಿಯ ಮೇಲೆ ಎಕ್ಸ್‌ಟ್ರಾ ಕೇರ್‌ ತೆಗೆದುಕೊಳ್ಳುತ್ತಾರೆ. ನೀಳವಾದ ಕೂದಲನ್ನು ಪಡೆಯಬೇಕೆಂಬ ಹಂಬಲದಿಂದ ಏನೆಲ್ಲ ಸಾಹಸ ಮಾಡುತ್ತಾರೆ. ವಿವಿಧ ನಮೂನೆಯ ಎಣ್ಣೆ -ಶ್ಯಾಂಪೂ ಎಲ್ಲ ಪ್ರಯೋಗ ಮಾಡಿ ನೋಡುತ್ತಾರೆ. ಆದರೆ ಈ ಎಲ್ಲ ದುಬಾರಿ ಸೌಂದರ್ಯ ವರ್ಧಕಗಳು ಪ್ರಯೋಜನಕ್ಕೆ ಬಾರದಿದ್ದಾಗ ಕೈ ಚೆಲ್ಲಿ ಕುರುತ್ತಾರೆ. ಆದರೆ ಹೆಂಗಳೆಯರ ಅಸಹಾಯಕತೆಗೆ ಒಂದು ಸರಳ ಉಪಾಯವಿದ್ದು, ನೈಸರ್ಗಿಕ ಕೂದಲ ಬೆಳವಣಿಗೆಗೆ ಉಪಯುಕ್ತವಾಗುವ ಮಾಹಿತಿ ಇಲ್ಲಿದೆ.

ನೀಳ ಕೇಶರಾಶಿಗೆ
ತೆಂಗಿನ ಹಾಲು
ನಿಮ್ಮ ಕೂದಲು ಒಣಗಿದಂತಾಗಿ ಉದುರುತ್ತಿದೆಯೇ ? ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕ ಸೌಂದರ್ಯ ವರ್ಧಕಗಳು ಉಪಯೋಗ ಆಗಲಿಲ್ಲವೇ. ಯೋಚಿಸಬೇಡಿ ಈ ನಿಮ್ಮ ಸಮಸ್ಯೆಗೆ ತೆಂಗಿನ ಕಾಯಿ ಹಾಲು ಪರಿಹಾರವಾಗಲಿದ್ದು, ನೈಸರ್ಗಿಕವಾದ ಕೂದಲನ್ನು ಪಡೆಯಲು ಸಹಾಯಮಾಡುತ್ತದೆ. ಇದರ ಹಾಲಿನಲ್ಲಿ ಪ್ರೊಟೀನ್‌ಮತ್ತು ಕೊಬ್ಬಿನಾಂಶವಿದ್ದು, ಕೂದಲಿನ ಬೆಳವಣಿಗೆಗೆ ಉಪಯುಕ್ತವಾಗಿದೆ. ಜತೆಗೆ ತೆಂಗಿನ ಕಾಯಿ ಹಾಲಿಗೆ ಕೂದಲು ಉದುರುವ ಸಮಸ್ಯೆಯನ್ನು ನಿಯಂತ್ರಿಸುವ ಶಕ್ತಿ ಇದ್ದು, ತೆಂಗಿನ ಹಾಲನ್ನು ಉಪಯೋಗಿಸಿದ್ದರೆ ಸಮೃದ್ಧ ಹಾಗೂ ದಟ್ಟವಾದ ಕೂದಲನ್ನು ಪಡೆಯಬಹುದು.

ಪ್ರೊಟೀನ್‌ ಚಿಕಿತ್ಸೆ
· ತೆಂಗಿನಕಾಯಿ ಹಾಲು, ಮೊಟ್ಟೆ, ಎಕ್ಸ್‌ಟ್ರಾ ವರ್ಜಿನ್‌ ಆಲಿವ್‌ ತೈಲ, ಆರ್ಗನ್‌ ತೈಲ ತೆಂಗಿನ ಎಣ್ಣೆ ಈ ಎಲ್ಲ ಸಾಮಗ್ರಿಗಳ ಮಿಶ್ರಣವನ್ನು ಸಮ ಪ್ರಮಾಣದಲ್ಲಿ ತೆಗೆದುಕೊಂಡು ಕೂದಲಿಗೆ ಲೇಪನ ಮಾಡುವುದರಿಂದ ರಕ್ತ ಪರಿಚಲನೆ ಸರಿಯಾಗಿ ಆಗುತ್ತದೆ.
· ಕೂದಲು ಸದೃಢವಾಗಿ ಬೆಳೆಯುವುದಕ್ಕೆ ಪ್ರೊಟೀನ್‌ಮಿಶ್ರಣ ಉಪಯುಕ್ತವಾಗಿದೆ.
· ತೆಂಗಿನಕಾಯಿ ಹಾಲಿನಲ್ಲಿರುವ ಕಬ್ಬಿಣ ಮತ್ತು ಮ್ಯಾಂಗನೀಸ್‌ ಅಂಶ ಕೂದಲಿನ ಪೋಷಣೆಗೆ ಸಹಾಯಕವಾಗುತ್ತದೆ.
· ಆರೋಗ್ಯಕರ ಕೂದಲು ಬೆಳೆವಣಿಗೆಗೆ ಈ ಪ್ರೊಟೀನ್‌ಮಿಶ್ರಣ ಕೂದಲಿಗೆ ಹೊಳಪು ನೀಡುತ್ತದೆ.

ಟಾಪ್ ನ್ಯೂಸ್

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.