ಸ್ಕೀಯಿಂಗ್‌ನಲ್ಲಿ ಛಾಪು ಮೂಡಿಸಿದ ಕೊಡಗಿನ ಹುಡುಗಿ ಭವಾನಿ


Team Udayavani, Nov 12, 2019, 5:35 AM IST

Z-BHAVANI-1

ಮಡಿಕೇರಿ: ರಷ್ಯಾದ ಅತಿ ಎತ್ತರದ ಮೌಂಟ್‌ ಎಲ್‌ಬ್ರಸ್‌ ಪರ್ವತದ ಮೇಲೆ ಭಾರತದ ರಾಷ್ಟ್ರಧ್ವಜವನ್ನು ನೆಟ್ಟು ಬಂದಿರುವ ಕೊಡಗಿನ ನಾಪೋಕ್ಲು ಸಮೀಪದ ಪೆರೂರು ಗ್ರಾಮದ ಭವಾನಿ ಈಗ ನ್ಯೂಜಿಲ್ಯಾಂಡ್‌ನ‌ ಮೌಂಟ್‌ ರೂಪೇವ್‌ನಲ್ಲಿ ತರಬೇತಿ ಪಡೆದ ಭಾರತದ ಮೊದಲ ಯುವತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಹಿಮಾಚ್ಛಾದಿತ ಪರ್ವತ ಆರೋಹಣ, ಈಜು, ಕುದುರೆ ಸವಾರಿ ಹೀಗೆ ಹಲವು ಸಾಹಸಮಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಟಿ.ಎನ್‌. ಭವಾನಿ ಈಗ ನ್ಯೂಜಿಲ್ಯಾಂಡ್‌ನ‌ ಜ್ವಾಲಾಮುಖೀ ಪರ್ವತ ಮೌಂಟ್‌ ರೂಪೇವ್‌ನಲ್ಲಿ ಮೂರು ತಿಂಗಳ ಕಾಲ ಸ್ಕೀಯಿಂಗ್‌ ತರಬೇತಿ ಮುಗಿಸಿ ಅಂತಾರಾಷ್ಟ್ರೀಯ ಸ್ಕೀಯಿಂಗ್‌ ಬೋಧಕರ ಅರ್ಹತೆಯನ್ನು ಪಡೆದುಕೊಂಡಿದ್ದು, ಹೆಚ್ಚಿನ ತರಬೇತಿಗೆ ದ. ಕೊರಿಯಾಗೆ ತೆರಳುವ ಅವಕಾಶವನ್ನು ಪಡೆದುಕೊಂಡಿದ್ದಾರೆ.

ಕೊಡಗಿನ ನಾಪೋಕ್ಲು ಸಮೀಪದ ಪೆರೂರು ಗ್ರಾಮದ ತೆಕ್ಕಡ ನಂಜುಂಡ (ಶಂಭು), ಪಾರ್ವತಿ (ದಿವ್ಯಾ) ದಂಪತಿ ಪುತ್ರಿ ಭವಾನಿ ಶಾಲಾ ದಿನಗಳಲ್ಲಿಯೇ ಕ್ರೀಡೆ, ಎನ್‌ಸಿಸಿಯತ್ತ ಹೆಚ್ಚಿನ ಒಲವು ಹೊಂದಿದ್ದರು. ನವೋದಯ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುವಾಗ ಎನ್‌ಸಿಸಿಗೆ ಸೇರ್ಪಡೆಗೊಂಡ ಬಳಿಕ ಸಾಹಸಮಯ ಚಟುವಟಿಕೆಯತ್ತ ತನ್ನನ್ನು ತೊಡಗಿಸಿಕೊಳ್ಳಲು ಇನ್ನಷ್ಟು ಹಾದಿ ಸುಗಮವಾಯಿತು.
ಮೌಂಟ್‌ ರೂಪೇವ್‌ ಜ್ವಾಲಾಮುಖೀ ಪರ್ವತವಾಗಿದ್ದು, ಭವಾನಿ ಜುಲೈಯಿಂದ ಸೆಪ್ಟಂಬರ್‌ ತನಕ ಮೂರು ತಿಂಗಳ ಕಾಲದ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿ ಬಂದಿದ್ದಾರೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.