ಕರಾವಳಿಯಲ್ಲಿ ಜಿಎಸ್‌ಟಿ ಇಳಿಕೆಯೇ ಹೆಚ್ಚು ಲಾಭ

ರಿಯಲ್‌ ಎಸ್ಟೇಟ್‌ ರಂಗಕ್ಕೆ ಕೇಂದ್ರದ 25 ಸಾವಿರ ಕೋಟಿ ರೂ. ನೆರವು

Team Udayavani, Nov 12, 2019, 5:15 AM IST

0911MLR40

ಉಡುಪಿ/ಮಂಗಳೂರು: ಅಪೂರ್ಣ ರಿಯಲ್‌ ಎಸ್ಟೇಟ್‌ ಪ್ರಾಜೆಕ್ಟ್ ಗಳನ್ನು ಪೂರ್ಣಗೊಳಿಸಲು ಕೇಂದ್ರ ಸರಕಾರ ಘೋಷಿಸಿರುವ 25 ಸಾವಿರ ಕೋಟಿ ರೂ. ನೆರವು ಉಭಯ ನಗರಗಳಲ್ಲಿನ ಉದ್ಯಮಕ್ಕೆ ಬಹಳ ದೊಡ್ಡ ಲಾಭ ತಂದುಕೊಡದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಬಾಕಿ ಪ್ರಾಜೆಕ್ಟ್ಗಳು ಕಡಿಮೆ ಸಂಖ್ಯೆಯ ಲ್ಲಿರುವುದು ಮತ್ತು ಸಣ್ಣ-ಮಧ್ಯಮ ವರ್ಗದ ವಸತಿ ಪ್ರಾಜೆಕ್ಟ್ ಕಡಿಮೆಯಿರುವ ಕಾರಣ ಈ ನೆರವಿನಿಂದ ಬಹಳ ಅನುಕೂಲವಾಗದು ಎನ್ನುತ್ತಾರೆ ರಿಯಲ್‌ ಎಸ್ಟೇಟ್‌ ಉದ್ಯಮಿಗಳು.

ಮಿಶ್ರ ಪ್ರತಿಕ್ರಿಯೆ
ಉಭಯ ನಗರಗಳಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮ ಬೆಳೆಯುತ್ತಿದೆ. ಆದರೆ 3 ವರ್ಷಗಳ ಹಿಂದೆ ಆಗಿದ್ದ ನೋಟು ರದ್ದತಿ, ಬಳಿಕ ಬಂದ ಜಿಎಸ್‌ಟಿ ದೇಶಾದ್ಯಂತ ಈ ಉದ್ಯಮಕ್ಕೆ ಭಾರೀ ಹೊಡೆತ ನೀಡಿತ್ತು. ಈಗ ಇಡೀ ಉದ್ಯಮದ ಪುನಶ್ಚೇತನಕ್ಕೆ ಕೇಂದ್ರ ಈ ನೆರವು ಘೋಷಿಸಿದೆ. ಆದರೆ ಈ ಬಗ್ಗೆ ರಿಯಲ್‌ ಎಸ್ಟೇಟ್‌ ವಲಯಕ್ಕೆ ಸ್ಪಷ್ಟ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಪ್ರಸ್ತುತ ಯಾವುದೇ ಪ್ರಾಜೆಕ್ಟ್ ಕೈಗೆತ್ತಿಕೊ ಳ್ಳುವುದಿದ್ದರೂ ರೇರಾ ಕಾಯಿದೆಯಡಿ ನೋಂದಣಿ ಕಡ್ಡಾಯ. ಅಂತಿಮ ಹಂತದಲ್ಲಿ ಕಾಮಗಾರಿ ಬಾಕಿಯಾದ ಕೈಗೆಟುಕುವ ಹಾಗೂ ಮಧ್ಯಮ ಆದಾಯ ವರ್ಗದ ವಸತಿ ಯೋಜನೆಗಳಿಗೆ ಕೇಂದ್ರದ ಈ ಸೌಲಭ್ಯ ಸಿಗುತ್ತದೆ. ಎಲ್ಲ ಪ್ರಾಜೆಕ್ಟ್ಗಳು ಶೇ. 100ರಷ್ಟು ನೋಂದಣಿಯಾಗಿದ್ದರೂ ಯೋಜನೆಯ ಸೌಲಭ್ಯದಿಂದ ದೂರ ಉಳಿಯಲಿದ್ದಾರೆ ಎನ್ನುತ್ತಾರೆ ಬಿಲ್ಡರ್‌ಗಳು.

37 ಅಪೂರ್ಣ ಪ್ರಾಜೆಕ್ಟ್
ಮಂಗಳೂರು ಮತ್ತು ನಗರಸಭೆ ವ್ಯಾಪ್ತಿಯಲ್ಲಿ 37 ಅಪೂರ್ಣ ಪ್ರಾಜೆಕ್ಟ್ ಗಳಿವೆ. ಜಿಎಸ್‌ಟಿ ಕಡಿತಗೊಳಿಸದಿದ್ದಲ್ಲಿ ಚೇತರಿಕೆ ಕಷ್ಟ. ಆದಾಗ್ಯೂ ಕರಾವಳಿಯಲ್ಲಿ ನಷ್ಟದಿಂದ ಪ್ರಾಜೆಕ್ಟ್ ನಿಂತುಹೋದ ಉದಾಹರಣೆಗಳು ಕಡಿಮೆ ಎನ್ನುತ್ತಾರೆ ಸಿಟಿ ರಿಯಲ್‌ ಎಸ್ಟೇಟ್‌ನ ರವೀಂದ್ರ ರಾವ್‌.

ಲ್ಯಾಂಡ್‌ ಟ್ರೇಡ್ಸ್‌ನ ಶ್ರೀನಾಥ್‌ ಹೆಬ್ಟಾರ್‌ ಪ್ರಕಾರ, ಜಿಎಸ್‌ಟಿ, ಟ್ಯಾಕ್ಸ್‌ ನಲ್ಲಿ ರಿಯಾಯಿತಿ ನೀಡಿದರೆ ಅನುಕೂಲ. ಬಡ್ಡಿದರ, ಜಿಎಸ್‌ಟಿಯಲ್ಲಿ ಇಳಿಸಿದರೆ ಗ್ರಾಹಕರಿಗೂ ಸಹಾಯವಾಗಬಹುದು.

ಸಿದ್ಧ ಮನೆಗೆ ಬೇಡಿಕೆ
ಜನರಿಗೆ ಸಿದ್ಧ ಮನೆ ಬೇಕು. ಆದರೆ ಪ್ರಾಜೆಕ್ಟ್ ಪೂರ್ಣಗೊಳಿಸಲು ಬಿಲ್ಡರ್‌ಗಳ ಬಳಿ ಹಣಕಾಸು ಇರದೆ ಕೆಲವು ಅರ್ಧಕ್ಕೆ ನಿಂತಿವೆ. ಸರಕಾರದ ನೆರವಿನಿಂದ ಕುಸಿದ ರಿಯಲ್‌ ಎಸ್ಟೇಟ್‌ ಉದ್ಯಮ ಚೇತರಿಕೆಯಾದೀತು. ಆದರೆ ಮಂಗಳೂರಿಗೆ ಇದರಿಂದ ಅನುಕೂಲ ಕಡಿಮೆ. ಬೆಂಗಳೂರು, ಮುಂಬಯಿ, ಕೋಲ್ಕತ್ತಾ ಗಳಂಥ ನಗರಗಳಿಗೆ ಪೂರಕ ಎನ್ನುತ್ತಾರೆ ಅಭೀಷ್‌ ಬಿಲ್ಡರ್ನ ಪುಷ್ಪರಾಜ್‌ ಜೈನ್‌.

ಮಂಗಳೂರಿಗೆ
ಸಹಕಾರಿಯಾಗದು
ರಿಯಲ್‌ ಎಸ್ಟೇಟ್‌ ಜನರಲ್‌ ಸೆಕ್ಟರ್‌ಗೆ ಕೇಂದ್ರದ ಈ ಯೋಜನೆ ಸಹಾಯ ಆಗದು. ಲೋ ಹೌಸ್‌ ಮತ್ತು ಮೀಡಿಯಂ ಹೌಸಿಂಗ್‌ ಪ್ರಾಜೆಕ್ಟ್ ಗಳಿಗೆ ಸ್ವಲ್ಪ ಸಹಾಯವಾಗಬಹುದು. ಮಂಗಳೂರಿನಲ್ಲಿ ಇಂತಹ ಪ್ರಾಜೆಕ್ಟ್ ಗಳು ಇಲ್ಲ.
– ನವೀನ್‌ ಕಾಡೋìಜ, ಅಧ್ಯಕ್ಷರು, ಕ್ರೆಡಾೖ

ಈ ನೆರವು ಹೇಗೆ ಸಿಗುತ್ತದೆ ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿ ತಿಳಿಸಿಲ್ಲ. ಉಡುಪಿಯಲ್ಲಿ ಕೆಲವೇ ಕೆಲವು ಪ್ರಾಜೆಕ್ಟ್ಗಳಿವೆ. ರೇರಾ ಕಾಯ್ದೆ ಅನುಷ್ಠಾನಗೊಳ್ಳುವ ಮುನ್ನ ನಡೆದ ಕೆಲವು ಪ್ರಾಜೆಕ್ಟ್ಗಳು ಬಾಕಿಯಿವೆ. ಇವುಗಳಿಗೂ ನೆರವು ಅಗತ್ಯವಿದೆ. ಇದಕ್ಕೆ ಏನು ಕ್ರಮ ಕೈಗೊಂಡಿದ್ದಾರೆ ಎಂದು ಸ್ಪಷ್ಟವಾಗಿ ತಿಳಿಸಿಲ್ಲ.
– ಜೆರ್ರಿ ವಿನ್ಸೆಂಟ್‌ ಡಯಾಸ್‌
ಅಧ್ಯಕ್ಷರು, ಉಡುಪಿ ಬಿಲ್ಡರ್ ಅಸೋಸಿಯೇಶನ್‌

ಟಾಪ್ ನ್ಯೂಸ್

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.