ಜಾಗತಿಕ ಮಟ್ಟಕ್ಕೆ ಭೀಮ್ ಆ್ಯಪ್ : ಸಿಂಗಾಪುರದಲ್ಲಿ ಡಿಜಿಟಲ್ ಪಾವತಿಗೆ ‘ಭೀಮ್’ ಬಲ

ಸಿಂಗಾಪುರದಲ್ಲೂ ಇನ್ನು ಭೀಮ್‌ ಆ್ಯಪ್‌ ಮೂಲಕ ಪಾವತಿ ಸಾಧ್ಯ

Team Udayavani, Nov 12, 2019, 5:11 PM IST

BHIM-App-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಪ್ರಸಿದ್ಧ ಡಿಜಿಟಲ್‌ ಪೇಮೆಂಟ್‌ ಆ್ಯಪ್‌, ನ್ಯಾಷನಲ್‌ ಪೇಮೆಂಟ್‌ ಕಾರ್ಪೊರೇಷನ್‌ ಇಂಡಿಯಾ (ಎನ್‌ಸಿಪಿಐ) ಸ್ವಾಮ್ಯದ ಭೀಮ್‌ ಆ್ಯಪ್‌ ಶೀಘ್ರ ಜಾಗತಿಕ ಮಟ್ಟಕ್ಕೇರಲಿದೆ. ಈವರೆಗೆ ಭೀಮ್‌ ಆ್ಯಪ್‌ ಭಾರತದಲ್ಲಿ ಮಾತ್ರ ಬಳಕೆಯಲ್ಲಿತ್ತು. ಈಗ ಸಿಂಗಾಪುರದಲ್ಲೂ ಬಳಕೆಗೆ ಲಭ್ಯವಾಗಲಿದೆ. ಇದರಿಂದ ಅಲ್ಲೂ ಖರೀದಿ, ವ್ಯವಹಾರ ಸುಲಭವಾಗಲಿದೆ.

ಈ ಸಂಬಂಧ ಕೈಗಾರಿಕೆ ಒಕ್ಕೂಟ ಎಫ್ಐಸಿಸಿಐ ಸಿಂಗಾಪುರದ ಫಿನ್‌ಟೆಕ್‌ ಅಸೋಸಿಯೇಷನ್‌ (ಎಸ್‌ಎಫ್ಎ) ಜತೆಗೆ ಒಪ್ಪಂದಕ್ಕೆ ಬಂದಿದೆ. ಅದರಂತೆ ಭಾರತ-ಸಿಂಗಾಪುರದಲ್ಲಿ ಇವುಗಳ ಸಹಯೋಗದೊಂದಿಗೆ ಡಿಜಿಟಲ್‌ ಪಾವತಿ ಆಧುನಿಕ ಪಾವತಿ ತಂತ್ರಜ್ಞಾನ ವ್ಯವಸ್ಥೆಗಳ ಅಭಿವೃದ್ಧಿ ಮತ್ತು ಜಾರಿಗೆ ಕೆಲಸ ಮಾಡಲಿವೆ.

ಇದರಿಂದ ಸಿಂಗಾಪುರದ ಫಿನ್‌ಟೆಕ್‌ ಅಭಿವೃದ್ಧಿಪಡಿಸಿದ ಅತ್ಯಾಧುನಿಕ ತಂತ್ರಜ್ಞಾನದ ಪಾವತಿ ವ್ಯವಸ್ಥೆಗಳು ಭಾರತದಲ್ಲೂ ಲಭ್ಯವಾಗಲಿವೆ. ಭಾರತ ಸೇರಿದಂತೆ ಆಫ್ರಿಕಾ, ಲ್ಯಾಟಿನ್‌ ಅಮೆರಿಕಾಗಳಲ್ಲಿ ಈ ಎರಡೂ ಕಂಪೆನಿಗಳು ಡಿಜಿಟಲ್‌ ಪಾವತಿಯ ಹೊಸ ತಂತ್ರಜ್ಞಾನಗಳನ್ನು ಜಂಟಿಯಾಗಿ ಪರಿಚಯಿಸಲಿವೆ. ಇದರ ಭಾಗವಾಗಿ ಭೀಮ್‌ ಆ್ಯಪ್‌ ಸಿಂಗಾಪುರದಲ್ಲೂ ಪರಿಚಯಿಸಲಾಗುತ್ತಿದೆ.

ನ.11ರಿಂದ 13ರವರೆಗೆ ನಡೆಯುವ ತಂತ್ರಜ್ಞಾನ ಕುರಿತ ಸಮ್ಮೇಳನದಲ್ಲಿ ಭೀಮ್‌ ಸಿಂಗಾಪುರಕ್ಕೆ ಪರಿಚಯಗೊಳ್ಳಲಿದೆ. ಇದರಲ್ಲಿ 130 ರಾಷ್ಟ್ರಗಳ 50 ಸಾವಿರ ಮಂದಿ ತಂತ್ರಜ್ಞರು ಭಾಗವಹಿಸಿದ್ದಾರೆ. ಸಿಂಗಾಪುರದಲ್ಲಿ ಆಗುವ ಭೀಮ್‌ ವ್ಯವಹಾರದ ನಿರ್ವಹಣೆಯನ್ನು ಅಲ್ಲಿ ಸ್ಥಾಪಿಸಲಾಗುವ ಎನ್‌ಇಟಿಎಸ್‌ ಟರ್ಮಿನಲ್‌ಗ‌ಳ ಮೂಲಕವೇ ನಿಭಾಯಿಸಲಾಗುತ್ತದೆ.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.