ಸುಪ್ರೀಂ ತೀರ್ಪಿನ ಮೇಲೆ ರಾಜ್ಯ ರಾಜಕಾರಣ ನಿರ್ಧಾರ
Team Udayavani, Nov 13, 2019, 3:00 AM IST
ಹುಬ್ಬಳ್ಳಿ: ಅನರ್ಹ ಶಾಸಕರ ಕುರಿತಾಗಿ ನ.13ರಂದು ಸುಪ್ರೀಂಕೋರ್ಟ್ ನೀಡುವ ತೀರ್ಪು ರಾಜ್ಯ ರಾಜಕಾರಣವನ್ನು ನಿರ್ಧರಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲರ ಗಮನ ಸುಪ್ರೀಂಕೋರ್ಟ್ ತೀರ್ಪಿನತ್ತ ಕೇಂದ್ರೀಕೃತವಾಗಿದೆ. ತೀರ್ಪು ಬಂದ ನಂತರ ಯಾವ ನಿರ್ಧಾರ ಕೈಗೊಳ್ಳಬೇಕೆಂಬ ಕುರಿತು ಚಿಂತಿಸಲಾಗುವುದು.
ಪಕ್ಷದಲ್ಲಿರುವ ಪ್ರಾಮಾಣಿಕರಿಗೆ ಒಳ್ಳೆಯ ಭವಿಷ್ಯವಿದೆ. ವಿನಾಕಾರಣ ಆತುರದ ನಿರ್ಧಾರ ಕೈಗೊಂಡರೆ ಮುಂದೆ ದೊಡ್ಡ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದರು. ರಾಜಕಾರಣದಲ್ಲಿ ದುಡುಕಿನ ನಿರ್ಧಾರದಿಂದಲೇ ಅವಘಡಗಳು ಸಂಭವಿಸುತ್ತವೆ. ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಬಿಜೆಪಿಗೆ ಹೆಚ್ಚು ಅವಕಾಶವಿದೆ. ಆದರೆ ತಾತ್ವಿಕ ವಿರೋಧಿಯಾಗಿರುವ ಪಕ್ಷಗಳೊಂದಿಗೆ ಅಧಿಕಾರಕ್ಕಾಗಿ ಶಿವಸೇನೆ ಕೈ ಜೋಡಿಸಿರುವುದು ವಿಪರ್ಯಾಸ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
MUST WATCH
ಹೊಸ ಸೇರ್ಪಡೆ
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!