ವಿಳಂಬಕ್ಕೆ ಪಾಪ್‌ ಗಾಯಕಿ ಮಡೋನಾ ವಿರುದ್ಧ ಕೇಸು

ಹೌದಾ ಮಾರಾಯ್ರೆ !

Team Udayavani, Nov 13, 2019, 7:56 AM IST

Madonna-730

ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ಶುರುವಾಗದಿದ್ದರೆ ಏನಾದರೂ ಸಮಸ್ಯೆ ಇದೆಯೇ? ಭಾರತದಲ್ಲಿ ಅಂಥ ಸಮಸ್ಯೆಯೇ ಇಲ್ಲ. ಯಾವುದೇ ಕಾರ್ಯಕ್ರಮ ನಿಗದಿತ ಸಮಯಕ್ಕಿಂತ ವಿಳಂಬವಾಗಿಯೇ ಶುರುವಾಗುವುದು ಸಾಮಾನ್ಯವೇ. ಅಮೆರಿಕ ಮತ್ತು ಇತರ ದೇಶಗಳಲ್ಲಿ ಹಾಗಿಲ್ಲವೇ ಇಲ್ಲ. ಸಮಯ ಎಂದರೆ, ಕಟ್ಟುನಿಟ್ಟು.
ಪಾಪ್‌ ಸಂಗೀತ ಕ್ಷೇತ್ರದ ಸಾಮ್ರಾಜ್ಞಿ ಮಡೋನಾ ನಿಗದಿತ ಸಮಯಕ್ಕೆ ಗಾಯನ ಆರಂಭ ಮಾಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿ ಮೊಕದ್ದಮೆ ಹೂಡಿದ್ದಾನೆ.

ಮಿಯಾಮಿ ಬೀಚ್‌ನಲ್ಲಿ ಕೆಲ ದಿನಗಳ ಹಿಂದೆ ರಾತ್ರಿ 8.30ಕ್ಕೆ ಶುರುವಾಗಬೇಕಾಗಿದ್ದ ಗಾಯನ ಕಾರ್ಯಕ್ರಮ ರಾತ್ರಿ 10.30ಕ್ಕೆ ಆರಂಭವಾಯಿತು. ನಾಟೆ ಹೊಲಾಂಡರ್‌ ಎಂಬಾತ ಟಿಕೆಟ್‌ ಮತ್ತು ಪ್ರಯಾಣದ ಎಂದು 73, 475.59 ರೂ. (1,024.95 ಅಮೆರಿಕನ್‌ ಡಾಲರ್‌) ವೆಚ್ಚ ಮಾಡಿದ್ದನಂತೆ. ವಿಳಂಬವಾಗಿದ್ದ ಕಾರಣ ಬೇಸರವಾಗಿದೆ. ಹೀಗಾಗಿ ಪಾಪ್‌ ಸಾಮ್ರಾಜ್ಞಿ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾನೆ. ಮಾರನೇ ದಿನ ಆತನಿಗೆ ಕೆಲಸಕ್ಕೆ ಹೋಗಲು ವಿಳಂಬವಾದದ್ದು ಆತನ ಕೋಪಕ್ಕೆ ಕಾರಣ. ಇದರ ಜತೆಗೆ ಕಾರ್ಯಕ್ರಮ ಸಂಘಟಕರ ವಿರುದ್ಧವೂ ಆತ ಕೇಸು ಹಾಕಿದ್ದಾನೆ.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.