ಅನರ್ಹ ಶಾಸಕರ ಪ್ರಕರಣ; ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸುತ್ತೇನೆ: ಸಚಿವ ಸಿ.ಸಿ.ಪಾಟೀಲ್
Team Udayavani, Nov 13, 2019, 12:17 PM IST
ವಿಜಯಪುರ:ಅನರ್ಹ ಶಾಸಕರ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ. ಈ ಕುರಿತು ಇನ್ನಷ್ಟೇ ಮಾಹಿತಿ ಪಡೆಯಬೇಕಾಗಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಹೊಂದಿರುವ ಅರಣ್ಯ ಸಚಿವ ಸಿ.ಸಿ.ಪಾಟೀಲ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿಯದ್ದು ಅನೈತಿಕ ಸರ್ಕಾರ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿರುವುದು ಸರಿಯಾದ ಕ್ರಮವಲ್ಲ. ಅವರು ಹಿರಿಯ ರಾಜಕಾರಣಿ, ಎಲ್ಲರ ಕುರಿತು ಗೌರವದಿಂದ ಮಾತನಾಡಬೇಕು ಎಂದರು.
ಕಾಂಗ್ರೆಸ್ ಪಕ್ಷ ಇದೀಗ ಇಬ್ಬಾಗವಾಗಿದೆ. ಮಾತ್ರವಲ್ಲದೇ ಅದು ಸಿದ್ದರಾಮಯ್ಯನ ಪಕ್ಷ ಎಂದು ಕಾಂಗ್ರೆಸ್ ಮುಖಂಡರೇ ದೂರುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ