ಕುಸಿಯುವ ಹಂತದಲ್ಲಿ ಐತಿಹಾಸಿಕ ಕನ್ಯಾಕೋಳೂರ ಅಗಸಿ


Team Udayavani, Nov 13, 2019, 3:37 PM IST

13-November-17

ಶಹಾಪುರ: ನಗರದ ಪೂರ್ವ ದಿಕ್ಕಿಗೊಂದು ಮತ್ತು ಪಶ್ಚಿಮ ದಿಕ್ಕಿಗೊಂದು ಎರಡು ಐತಿಹಾಸಿಕ ಅಗಸಿಗಳಿಲ್ಲಿವೆ. ಪಶ್ಚಿಮ ದಿಕ್ಕಿನ ದಿಗ್ಗಿ ಅಗಸಿಯನ್ನು ಈಗಾಗಲೇ ದುರಸ್ತಿಗೊಳಿಸಲಾಗಿದೆ. ಕನ್ಯಾಕೋಳೂರ ಅಗಸಿ ಮಾತ್ರ ಯಾವುದೇ ದುರಸ್ತಿ ಇಲ್ಲದ ಕಾರಣ ಸಂಪೂರ್ಣ ಶಿಥಿಲಾವಸ್ಥೆ ತಲುಪಿದೆ.

ನಗರದಲ್ಲಿ ಪುರಾತನ ಕಾಲದ ಅಗಸಿಗಳು ಇವತ್ತಿಗೂ ಸುಂದರವಾಗಿವೆ. ಆದರೆ ಶಿಥಿಲಾವಸ್ಥೆವಾಗಿ ಸಂಪೂರ್ಣ ನೆಲ ಕಚ್ಚುವ ಹಂತದಲ್ಲಿವೆ. ದಿಗ್ಗಿ ಅಗಸಿಯನ್ನು ಒಂದಿಷ್ಟು ದುರಸ್ತಿಗೊಳಿಸಲಾಗಿದೆ. ಅದು ತನ್ನ ಪ್ರಾಮುಖ್ಯತೆ ಉಳಿಸಿಕೊಂಡಿದೆ. ಆದರೆ ಕನ್ಯಾಕೋಳೂರ ಅಗಿಸಿ ಇಷ್ಟರಲ್ಲಿಯೇ ಸಂಪೂರ್ಣ ಕುಸಿದು ತನ್ನ ಅಸ್ತಿತ್ವವನ್ನೆ ಕಳೆದುಕೊಂಡು ಇತಿಹಾಸ ಪುಟದಿಂದ ಮರೆಯಾಗುವ ಸಾಧ್ಯತೆ ಎದುರಾಗಿದೆ.

ಪ್ರಾಚ್ಯವಸ್ತು ಇಲಾಖೆ ಹಾಗೂ ಪ್ರವಾಸೋಧ್ಯಮ ಇಲಾಖೆ ಈ ಕುರಿತು ಗಮನಹರಿಸಬೇಕಿದೆ. ಅಲ್ಲದೆ ಪ್ರಾಗೈತಿ ಹಾಸಿಕ ಸ್ಥಳಗಳ ರಕ್ಷಣೆಗೆ ಮುಂದಾಗಬೇಕು ಎಂದು ಇಲ್ಲಿನ ಕರ್ನಾಟಕ ಮಾದಿಗರ ಸಂಘ ತಾಲೂಕು ಶಾಖೆ ಒತ್ತಾಯಿಸಿದ್ದು, ಅಲ್ಲದೆ ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದೆ.

ಪ್ರಾಗೈತಿಹಾಸಿಕ ಸ್ಥಳವಾದ ಅಗಸಿ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಬೇಕು. ಅಗಸಿ ಕಲ್ಲುಗಳು ನಿತ್ಯ ಬೀಳುತ್ತಿವೆ. ಹೀಗಾಗಿ ನಾಗರಿಕರ ಸಂಚಾರಕ್ಕೆ ಆತಂಕ ಉಂಟು ಮಾಡಿದೆ. ಹಿಂದೊಮ್ಮೆ ನಾಗರಿಕರೆ ಅದರ ಅಲ್ಪ ಸ್ವಲ್ಪ ದುರಸ್ತಿ ಕಾರ್ಯ ಮಾಡಿದ್ದಾರೆ. ಆದರೆ ಇದೀಗ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದ್ದು, ಪಕ್ಕದಲ್ಲಿಯೇ ಸರ್ಕಾರಿ ಶಾಲೆಯೊಂದು ಇದ್ದು, ಮಕ್ಕಳು ಅಗಸಿ ಮೂಲಕ ಸಂಚರಿಸುತ್ತಾರೆ.

ಮಧ್ಯಂತರ ವೇಳೆ ಪಕ್ಕದಲ್ಲಿಯೇ ಆಟವಾಡುತ್ತಿರುತ್ತಾರೆ. ಹೀಗಾಗಿ ಅನಾಹುತ ಸಂಭವಿಸುವ ಮೊದಲೇ ಸಂಬಂಧಿಸಿದ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮಕ್ಕೆ ಮುಂದಾಗಬೇಕು ಎಂಬುದು ಬಡಾವಣೆ ನಾಗರಿಕರ ಆಗ್ರಹವಾಗಿದೆ.

ಅಗಸಿ ಮೂಲಕವೇ ಸಾಕಷ್ಟು ವಾಹನಗಳು ಸಂಚರಿಸುತ್ತವೆ. ಅಗಸಿ ಬೀಳುವ ಹಂತದಲ್ಲಿರುವುದರಿಂದ ಜನರು ಆತಂಕದಿಂದಲೇ ಜೀವ ಕೈಯಲ್ಲಿ ಹಿಡಿದು ಸಾಗುವ ಸ್ಥಿತಿ ನಿರ್ಮಾಣವಾಗಿದೆ. ಇಲ್ಲವಾದಲ್ಲಿ ಹೆದ್ದಾರಿ ಬದಿಯಿಂದ ಸುತ್ತುವರೆದು ಬರುವಂತಾಗಿದೆ ಎಂದು ನಾಗರಿಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

BJP 2

Muslim ಆ್ಯನಿಮೇಟೆಡ್‌ ವೀಡಿಯೋ ತೆಗದುಹಾಕಲು ಎಕ್ಸ್‌ಗೆ ಆಯೋಗ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.