ಸುಪ್ರೀಂ ತೀರ್ಪಿನಿಂದ ನಿರಾಳರಾಗಿದ್ದೇವೆ : ಸಚಿವ ಆರ್. ಅಶೋಕ್


Team Udayavani, Nov 13, 2019, 4:06 PM IST

Ashok-R-730

ಬೆಂಗಳೂರು: ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ಅವಕಾಶ ಮಾಡಿಕೊಟ್ಟಿರುವುದರಿಂದ ನಾವೆಲ್ಲಾ ನಿರಾಳರಾಗಿದ್ದೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಸುಪ್ರೀಂ ತೀರ್ಪಿನ ಕುರಿತಾಗಿ ಪ್ರತಿಕ್ರಿಯಿಸುತ್ತಾ ತಿಳಿಸಿದ್ದಾರೆ.

ಅನರ್ಹರ ಶಾಸಕರಿಗೆ ನಮ್ಮ ಪಕ್ಷದಿಂದ ಯಾವುದೇ ರೀತಿಯಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ. ಎಲ್ಲರಿಗೂ ಟಿಕೇಟ್ ಅವರವರ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ನೀಡಲಾಗುತ್ತದೆ ಎಂದು ಅಶೋಕ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಅನರ್ಹರು ಚುನಾವಣೆಯಲ್ಲಿ ಸ್ಪರ್ಧಿಸಿ ಮತ್ತೆ ಶಾಸಕರಾಗಿ ಆಯ್ಕೆಯಾಗಲು ಯಾವ ಅಡೆತಡೆಯೂ ಇಲ್ಲ. ಆದರೆ ಅವರಿಗೆಲ್ಲಾ ಸದ್ಯಕ್ಕೆ ಮಂತ್ರಿಯಾಗಲು ಅವಕಾಶ ಇಲ್ಲ ಅಷ್ಟೇ ಎಂದು ಅಶೋಕ್ ಅವರು ಸುಪ್ರೀಂ ತೀರ್ಪನ್ನು ವಿಶ್ಲೇಷಿಸಿದರು.

ರಾಜ್ಯದ 15 ಕ್ಷೇತ್ರಗಳಿಗೆ ನಡೆಯಲಿರುವ ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರಳಲ್ಲೂ ಗೆಲ್ಲಲಿದೆ ಎಂದು ಸಚಿವ ಅಶೋಕ್ ಅವರು ಭರವಸೆ ವ್ಯಕ್ತಪಡಿಸಿದರು. ಪಕ್ಷದಲ್ಲಿ ಯಾವುದೇ ಗೊಂದಲು ಮತ್ತು ಅಸಮಧಾನ ಇಲ್ಲ. ಟಿಕೆಟ್ ಸಿಗದ ಕಾರಣಕ್ಕೆ ಯಾರೂ ಪಕ್ಷವನ್ನು ಬಿಟ್ಟು ಹೋಗುವುದಿಲ್ಲ.

ಆದರೆ ಇದೀಗ ನಿಜವಾದ ಗೊಂದಲವಿರುವುದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಡುವೆ ಎಂದು ಅಶೋಕ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಕುದುರೆ ವ್ಯಾಪಾರ ಮತ್ತು ಪಕ್ಷಾಂತರದಲ್ಲಿ ಪಳಗಿರುವ ಕಾಂಗ್ರೆಸ್ ನಮಗೆ ನೈತಿಕತೆ ಪಾಠ ಮಾಡುವ ಅಗತ್ಯವಿಲ್ಲ ಎಂದು ಅಶೋಕ್ ಅವರು ಕಾಂಗ್ರೆಸ್ ಪಕ್ಷದ ಮೇಲೆ ಕಿಡಿಕಾರಿದರು.

ಟಾಪ್ ನ್ಯೂಸ್

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

HDD LARGE

Warning!; ತಾಳ್ಮೆ ಪರೀಕ್ಷಿಸಬೇಡ..ಎಲ್ಲಿದ್ದರೂ ಬಾ: ಪ್ರಜ್ವಲ್ ಗೆ ದೇವೇಗೌಡರ ವಾರ್ನಿಂಗ್

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Team India ಮುಖ್ಯ ಕೋಚ್ ಆಫರ್ ತಿರಸ್ಕರಿಸಿದ ರಿಕಿ ಪಾಂಟಿಂಗ್

Team India ಮುಖ್ಯ ಕೋಚ್ ಆಫರ್ ತಿರಸ್ಕರಿಸಿದ ರಿಕಿ ಪಾಂಟಿಂಗ್

10-cow-trafficcking

Yelimale: ಅಕ್ರಮ ಗೋ ಸಾಗಾಟ ತಡೆದು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಸ್ಥಳಿಯರು

9-exams

Exams: ಪರೀಕ್ಷೆ ಸವಾಲುಗಳು ಮಾತ್ರ ಬದುಕು ಅಲ್ಲ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೋಶಿ

Bidar; ಈಗ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್ ಗೆ 35 ಸ್ಥಾನವು ಸಿಗದು: ಜೋಶಿ

Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೆ ಮೃತ್ಯು

Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Tragedy: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ; ಓರ್ವ ಮೃತ್ಯು, ಚಾಲಕ ಪಾರು

Tragedy: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ; ಓರ್ವ ಮೃತ್ಯು, ಚಾಲಕ ಪಾರು

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ

ATM: 5000 ಬದಲು 4040… ಇಂಡಿಯಾ ಎಟಿಎಂ ನಲ್ಲಿ ಹಣ ಡ್ರಾ ಮಾಡಿದ ಶಿಕ್ಷಕಿಗೆ ಶಾಕ್ !

ಡ್ರಾ ಮಾಡಿದ್ದು 5000 ಬಂದಿದ್ದು 4040; ಇಂಡಿಯಾ ATM ನಲ್ಲಿ ಹಣ ಡ್ರಾ ಮಾಡಿದ ಶಿಕ್ಷಕಿಗೆ ಶಾಕ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

Kannada Cinema; ಮೂಲ ನಂಬಿಕೆ-  ಮೂಢನಂಬಿಕೆಯ ಸುತ್ತ ‘ಕೌಮುದಿ’

Kannada Cinema; ಮೂಲ ನಂಬಿಕೆ-  ಮೂಢನಂಬಿಕೆಯ ಸುತ್ತ ‘ಕೌಮುದಿ’

SMVITM; Crop Disease Web Application Development

SMVITM; ಬೆಳೆ ರೋಗದ ವೆಬ್‌ ಅಪ್ಲಿಕೇಶನ್‌ ಅಭಿವೃದ್ಧಿ

Kutyaru Muldottu: ವರ್ಷಕ್ಕೊಮ್ಮೆ ತಂಪೆರೆಯುವ ನಾಗಬನದಲ್ಲಿ ವಾರ್ಷಿಕ ಪೂಜೆ

Kutyaru Muldottu: ವರ್ಷಕ್ಕೊಮ್ಮೆ ತಂಪೆರೆಯುವ ನಾಗಬನದಲ್ಲಿ ವಾರ್ಷಿಕ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.