ಇನ್ನು ಮುಂದೆ ಈ ಔಷಧಿಗಳು ಮೆಡಿಕಲ್ ಸ್ಟೋರ್ ಗಳಲ್ಲಿ ಸಿಗೋದು ಡೌಟು!

ಪ್ರಮುಖ ಔಷಧಿಗಳ ತಯಾರಿಯನ್ನು ಸ್ಥಗಿತಗೊಳಿಸಲಿವೆ ಈ ನಾಲ್ಕು ಕಂಪೆನಿಗಳು

Team Udayavani, Nov 13, 2019, 10:05 PM IST

Drug-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಮಲೇರಿಯಾ, ತೊನ್ನು ರೋಗ (ಕುಷ್ಠ) ಮತ್ತು ಕೆಲವೊಂದು ನಿರ್ಧಿಷ್ಟ ಹೃದಯ ಸಂಬಂಧಿ ತೊಂದರೆಗಳಿಗೆ ನಮ್ಮೂರಿನ ಮೆಡಿಕಲ್ ಸ್ಟೋರ್ ಗಳಲ್ಲಿ ಸಿಗುತ್ತಿದ್ದ ಔಷಧಿಗಳು ಇನ್ನು ಮುಂದಿನ 12 ತಿಂಗಳುಗಳಲ್ಲಿ ರೋಗಿಗಳಿಗೆ ಸಿಗುವುದಿಲ್ಲ. ಈ ಔಷಧಿಗಳನ್ನು ಉತ್ಪಾದನೆ ಮಾಡುತ್ತಿದ್ದ ತಯಾರಿಕಾ ಕಂಪೆನಿಗಳು ಭಾರತೀಯ ಮಾರುಕಟ್ಟೆಯಲ್ಲಿ ಇವುಗಳ ಪೂರೈಕೆ ಸ್ಥಗಿತಗೊಳಿಸಿರುವುದೇ ಇದಕ್ಕೆ ಕಾರಣವಾಗಿದೆ.

ಅಬ್ಬೋಟ್ ಹೆಲ್ತ್ ಕೇರ್ ಕಂಪೆನಿಯ ತೊನ್ನು ರೋಗಕ್ಕೆ ಸಿಗುವ ಔಷಧಿ ಹ್ಯಾನ್ಸೆಪ್ರಾನ್, ಅಸಹಜ ಹೃದಯಬಡಿತ ನಿಯಂತ್ರಣಕ್ಕಾಗಿರುವ ಸನೋಫಿ ಕಂಪೆನಿಯ ಅಡೆನೊಕೋರ್ ಮತ್ತು ಬೆಯೆರ್ ಝೈಡೂಸ್ ಫಾರ್ಮಾ ಕಂಪೆನಿಯ ಮಲೇರಿಯಾ ನಿರೋಧಕ ಔಷಧಿ ರೆಸೊಚಿನ್ ಔಷಧಿಗಳ ಪೂರೈಕೆ ಸ್ಥಗಿತಗೊಳ್ಳಲಿರುವುದರಿಂದ ಮುಂಬರುವ ದಿನಗಳಲ್ಲಿ ಭಾರತೀಯ ಔಷಧ ಮಳಿಗೆಗಳಲ್ಲಿ ಇವುಗಳ ಲಭ್ಯತೆ ಇರುವುದಿಲ್ಲ. ಆದರೆ ಈ ಮೂರೂ ಔಷಧಿಗಳಿಗೆ ಸಾಕಷ್ಟು ಬದಲಿ ಮದ್ದುಗಳು ಲಭ್ಯವಿರುವುದರಿಂದ ರೋಗಿಗಳು ಆತಂಕಪಡುವ ಅಗತ್ಯವಿಲ್ಲ.

ಇದರಲ್ಲಿ ನಾಲ್ಕನೆಯದ್ದು ಭಾರತೀಯ ಕಂಪೆನಿಯಾಗಿದ್ದು ನೋವು ನಿವಾರಕ ಮಾತ್ರೆ ಮೆಫ್ ಕೈಂಡ್ ಪಿ ಸಸ್ಪೆನ್ಷನ್ ಮತ್ತು ಆ್ಯಂಟಿಬಯೋಟಿಕ್ ಔಷಧಿಯಾಗಿರುವ ಕ್ಲಿಂಡಟೈಮ್ ಮಾತ್ರೆಗಳನ್ನು ಉತ್ಪಾದಿಸುವ ಮ್ಯಾನ್ ಕೈಂಡ್ ಔಷಧಿ ತಯಾರಿ ಸಂಸ್ಥೆ ಇದಾಗಿದೆ.

ಮೇಲ್ಕಾಣಿಸಿದ ನಾಲ್ಕು ಕಂಪೆನಿಗಳು ತಾವು ತಯಾರಿಸುತ್ತಿದ್ದ ಈ ಔಷಧಿಗಳ ಪೂರೈಕೆಯನ್ನು ಸ್ಥಗಿತಗೊಳಿಸಲು ಉದ್ದೇಶಿಸಿ ರಾಷ್ಟ್ರೀಯ ಔಷಧಿ ದರ ನಿಗದಿ ಪ್ರಾಧಿಕಾರಕ್ಕೆ (NPPA) ಅರ್ಜಿ ಸಲ್ಲಿಸಿದ್ದವು. ಈ ಔಷಧಿಗಳಿಗೆ ಬದಲಿಯಾಗಿ ಬೇರೆ ಕಂಪೆನಿಗಳ ಔಷಧಿಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ ಎಂದು ಈ ಕಂಪೆನಿಗಳು ಸರಕಾರಕ್ಕೆ ಭರವಸೆಯನ್ನು ನೀಡಿವೆ.

ಆದರೆ ಏಕಾಏಕಿ ಈ ಎಲ್ಲಾ ಔಷಧಿಗಳ ಪೂರೈಕೆಯನ್ನು ನಿಲ್ಲಿಸಿಬಿಡುವುದರಿಂದ ಔಷಧಿ ಮಳಿಗೆಗಳಲ್ಲಿ ಇವುಗಳ ಕೊರತೆ ಕಾಣಿಸಿಕೊಳ್ಳಬಹುದೆಂಬ ಕಾರಣಕ್ಕೆ ಇನ್ನೂ ಸ್ವಲ್ಪ ಸಮಯ ಈ ಔಷಧಿಗಳ ಪೂರೈಕೆಯನ್ನು ನಿಲ್ಲಿಸದಿರುವಂತೆ NPPA ಈ ನಾಲ್ಕೂ ಕಂಪೆನಿಗಳಿಗೆ ನಿರ್ದೇಶನ ನೀಡಿದೆ. ಭಾರತದಲ್ಲಿ ಔಷಧಿಗಳ ಪೂರೈಕೆಯನ್ನು ನೋಡಿಕೊಳ್ಳುವ ಜವಾಬ್ದಾರಿ ರಾಷ್ಟ್ರೀಯ ಔಷಧಿ ದರ ನಿಗದಿ ಪ್ರಾಧಿಕಾರದ್ದಾಗಿದೆ (NPPA).

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.