ಕೊಟ್ಟ ಮಾತಿನಂತೆ ನಡೆಯದ ಪ್ರಧಾನಿ: ಖಂಡ್ರೆ
Team Udayavani, Nov 14, 2019, 3:02 AM IST
ರಾಯಚೂರು: ಬಿಜೆಪಿ ರೈತ ಪರ ಸರ್ಕಾರ, ಆದಾಯ ದ್ವಿಗುಣ ಮಾಡುತ್ತೇವೆ ಎಂದೆಲ್ಲ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಈವರೆಗೂ ಯಾವೊಂದು ಭರವಸೆ ಈಡೇರಿಸಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನೆರೆಯಿಂದ ರಾಜ್ಯದಲ್ಲಿ 25 ಲಕ್ಷ ಎಕರೆಗೂ ಅಧಿಕ ಬೆಳೆ ಹಾನಿಯಾಗಿದೆ. ಆದರೆ, ರೈತರಿಗೆ ಪರಿಹಾರ ಸಿಕ್ಕಿಲ್ಲ.
ಫಸಲ್ ಬಿಮಾ ಯೋಜನೆಯಿಂದ ವಿಮಾ ಕಂಪನಿಗಳಿಗೆ ಲಾಭವಾಗಿದೆ ವಿನಃ ರೈತರಿಗೆ ಪ್ರಯೋಜನವಾಗಿಲ್ಲ. ರಾಜ್ಯ ಸರ್ಕಾರ ಖರೀದಿ ಕೇಂದ್ರ ಆರಂಭಿಸಿ ಒಬ್ಬ ರೈತರಿಂದ ಕೇವಲ ನಾಲ್ಕು ಕ್ವಿಂಟಲ್ ಖರೀದಿಗೆ ಮುಂದಾಗಿತ್ತು. ಸಣ್ಣ ರೈತರು ಕನಿಷ್ಠ 20 ಕ್ವಿಂಟಲ್ ಬೆಳೆಯುತ್ತಾರೆ. ಉಳಿದ ಧಾನ್ಯ ಮಾರಲು ಎಲ್ಲಿಗೆ ಹೋಗಬೇಕು? ಅಲ್ಲಿಯೂ ಭ್ರಷ್ಟಾಚಾರ ಹೆಚ್ಚಾಗಿದ್ದು, ಸರ್ಕಾರಕ್ಕೆ ರೈತಪರ ಕಾಳಜಿ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್