ಮುಂಬೈನಿಂದ ಕೆಕೆಆರ್ ಪಾಲಾದ ಸಿದ್ದೇಶ್ ಲಾಡ್: ಮುಂಬೈ ಸೇರಿದ ಹೊಸ ಬೌಲರ್


Team Udayavani, Nov 15, 2019, 4:18 PM IST

siddesh

ಮುಂಬೈ:  ಹಾಲಿ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತನ್ನ ಒಬ್ಬ ಆಟಗಾರನ ಬಿಟ್ಟುಕೊಟ್ಟು, ಮತ್ತೋರ್ವ ಬೌಲರ್ ನನ್ನು ತಂಡಕ್ಕೆ ಸೇರಿಸಿ ಕೊಂಡಿದೆ. ಮುಂಬೈ ಬ್ಯಾಟ್ಸಮನ್ ಸಿದ್ದೇಶ್ ಲಾಡ್ ಅವರನ್ನು ಮುಂಬೈ ಇಂಡಿಯನ್ಸ್ ಬಿಟ್ಟುಕೊಟ್ಟಿದೆ.

ಮುಂದಿನ ಆವೃತ್ತಿಯಲ್ಲಿ ಸಿದ್ದೇಶ್ ಲಾಡ್ ಕೊಲ್ಕತ್ತಾ ನೈಟ್ ರೈಡರ್ಸ್ ಪರವಾಗಿ ಆಡಲಿದ್ದಾರೆ. ದೇಶೀಯ ಕ್ರಿಕಟ್ ನಲ್ಲಿ ಮಿಂಚಿದ್ದರೂ ಸರಿಯಾದ ಐಪಿಎಲ್ ಅವಕಾಶಕ್ಕಾಗಿ ಕಾಯುತ್ತಿರುವ ಸಿದ್ದೇಶ್ ಗೆ ಕೊಲ್ಕತ್ತಾದಲ್ಲಿ ಹೆಚ್ಚಿನ ಅವಕಾಶ ಸಿಗುವ ನಿರೀಕ್ಷೆಯಿದೆ.

ಮುಂಬೈ ಮರಳಿದ ಕುಲಕರ್ಣಿ

ಈ ಮೊದಲು ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದ ಬೌಲರ್ ಧವಳ್ ಕುಲಕರ್ಣಿ ಮತ್ತೆ ಮುಂಬೈಗೆ ಮರಳಿದ್ದಾರೆ. ಅವರು ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಕಳೆದ ಕೆಲವು ವರ್ಷಗಳಿಂದ ಆಡುತ್ತಿದ್ದಾರೆ.

ಟಾಪ್ ನ್ಯೂಸ್

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohit SHarma (2)

Star Sports ; ರೋಹಿತ್‌ ಶರ್ಮರ ಖಾಸಗಿ ಮಾತು ಪ್ರಸಾರ ಮಾಡಿಲ್ಲ

1-wewqe

Alexander Zverev ರೋಮನ್‌ ಕಿಂಗ್‌: ಜೆರ್ರಿ ವಿರುದ್ಧ 6-4, 7-5 ಜಯ

1-weqwewq

Para Athletics: ದೀಪ್ತಿ ಜೀವಂಜಿ ವಿಶ್ವದಾಖಲೆ

1-nnn

World ಬೆಂಚ್‌ಪ್ರಸ್‌ ಸ್ಪರ್ಧೆ : ಸತೀಶ್‌ ಕುಮಾರ್‌ ಕುದ್ರೋಳಿ ಕೋಚ್‌

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.