ಗಂಗೂಲಿಗಾಗಿ ಬಿಸಿಸಿಐ ನಿಯಮ ಬದಲಾವಣೆ?


Team Udayavani, Nov 16, 2019, 4:03 AM IST

ganguligagi

ಲೋಧಾ ಶಿಫಾರಸಿನ ಪ್ರಕಾರ 6 ವರ್ಷ ಅಧಿಕಾರದಲ್ಲಿದ್ದವರು ಬಿಸಿಸಿಐ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ)ನಲ್ಲಿ ಮತ್ತೆ ಅಧಿಕಾರ ಹೊಂದುವಂತಿಲ್ಲ. ಹಿಂದೆ ಸುಪ್ರೀಂ ಕೋರ್ಟ್‌ಗೆ ಲೋಧಾ ಸಮಿತಿಯು ಕ್ರಿಕೆಟ್‌ನಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಹಲವು ಶಿಫಾರಸು ಮಾಡಿತ್ತು. ಅದರಲ್ಲಿ 6 ವರ್ಷಕ್ಕಿಂತ ಹೆಚ್ಚಾಗಿ ವ್ಯಕ್ತಿಯೊಬ್ಬರು ಬಿಸಿಸಿಐನಲ್ಲಿ ಹುದ್ಧೆ ಹೊಂದಿರಬಾರದು ಎನ್ನುವ ಅಂಶವೂ ಒಳಗೊಂಡಿತ್ತು.

ಬಿಸಿಸಿಐಗೆ ವಿನೋದ್‌ ರಾಯ್‌ ನೇತೃತ್ವದ ಆಡಳಿತಾಧಿಕಾರಿಗಳು ಅಧಿಕಾರದಲ್ಲಿದ್ದಾಗ ಈ ನಿಯಮ ಜಾರಿಯಾಗಿತ್ತು. ಈಗ ಬಿಸಿಸಿಐಗೆ ಮಾಜಿ ಕ್ರಿಕೆಟಿಗ ಸೌರವ್‌ ಗಂಗೂಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ಬಂಗಾಳ ಕ್ರಿಕೆಟ್‌ ಸಂಸ್ಥೆಯ ಅಧ್ಯಕ್ಷರಾಗಿ ಗಂಗೂಲಿ 5 ವರ್ಷ 3 ತಿಂಗಳು ಕಾರ್ಯ ನಿರ್ವಹಿಸಿರುವುದರಿಂದ ಅವರು ಮುಂದೆ ಬಿಸಿಸಿಐನಲ್ಲಿ 9 ತಿಂಗಳು ಆಡಳಿತ ಮಾಡುವ ಅವಕಾಶ ಮಾತ್ರ ಬಾಕಿ ಇದೆ.

ಮೂಲಗಳ ಪ್ರಕಾರ, ಗಂಗೂಲಿಯಂತಹ ಆಡಳಿತಾಧಿಕಾರಿಗಳು ಭಾರತ ಕ್ರಿಕೆಟ್‌ಗೆ ಬೇಕು ಎನ್ನುವ ಉದ್ದೇಶದಿಂದ ಬಿಸಿಸಿಐ ಇದೀಗ ತನ್ನ ನಿಯಮವನ್ನೇ ಬದಲಾವಣೆ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಕೆಲವರು ಈ ನಿರ್ಧಾರವನ್ನು ಮುಕ್ತ ಕಂಠದಿಂದ ಸ್ವಾಗತಿಸಿದ್ದಾರೆ. ಮತ್ತೆ ಕೆಲವರು ನಿಯಮ ಉಲ್ಲಂಘನೆ ನಡೆಸುವುದನ್ನು ವಿರೋಧಿಸಿದ್ದಾರೆ.

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.