ಟಸ್ಕರ್ಸ್ ಮಾಲಕನ ವಿರುದ್ಧ ಲುಕ್ಔಟ್ ನೋಟಿಸ್
Team Udayavani, Nov 15, 2019, 10:25 PM IST
ಬೆಂಗಳೂರು: ಕೆಪಿಎಲ್ ಬೆಟ್ಟಿಂಗ್ ಹಾಗೂ ಮ್ಯಾಚ್ ಫಿಕ್ಸಿಂಗ್ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಬಳ್ಳಾರಿ ಟಸ್ಕರ್ಸ್ ತಂಡದ ಮಾಲಕ ಅರವಿಂದ್ ವೆಂಕಟೇಶ್ ರೆಡ್ಡಿ ವಿರುದ್ಧ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಲುಕ್ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಕಾರ್ಯಪ್ಪ ವಿಚಾರಣೆ
ಇದೇ ವೇಳೆ ಐಪಿಎಲ್ ಹಾಗೂ ಕೆಪಿಎಲ್ ಆಟಗಾರ ಕೆ.ಸಿ. ಕಾರ್ಯಪ್ಪ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕಾರ್ಯಪ್ಪ ಕೆಪಿಎಲ್ನಲ್ಲಿ ಬಿಜಾಪುರ ಬುಲ್ಸ್ನಲ್ಲಿ ಆಟವಾಡಿದ್ದರು. ಐಪಿಎಲ್ನಲ್ಲಿ ಪಂಜಾಬ್ ಮತ್ತು ಕೊಲ್ಕತಾ ತಂಡವನ್ನು ಪ್ರತಿನಿಧಿಸಿದ್ದರು. ಈಗಾಗಲೇ ಬಂಧನಕ್ಕೊಳಗಾಗಿರುವ ಗೌತಮ್ ಹೇಳಿಕೆ ಮೇರೆಗೆ ವಿಚಾರಣೆ ನಡೆಸಲಾಗಿದೆ ಎಂದು ಸಿಸಿಬಿ ಅಧಿಕಾರಿಗಳು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ