ಟೆಲಿಕಾಂ ಕಂಪೆನಿಗಳಿಗೆ ಪ್ಯಾಕೇಜ್?
Team Udayavani, Nov 16, 2019, 5:26 AM IST
ಹೊಸದಿಲ್ಲಿ: ದೂರ ಸಂಪರ್ಕ ಕ್ಷೇತ್ರದ ಕಂಪೆನಿಗಳಿಗೆ ಉತ್ತೇಜನ ಪ್ಯಾಕೆಜ್ ನೀಡಲು ಕೇಂದ್ರ ಸರಕಾರ ಮುಂದಾಗಿದೆ. ಅದಕ್ಕೆ ಪೂರಕವಾಗಿ ಮೊಬೈಲ್ ಕರೆ, ಇಂಟರ್ನೆಟ್ಗಳಿಗೆ ಕನಿಷ್ಠ ದರ ನಿಗದಿ ಮಾಡುವ ಸಾಧ್ಯತೆ ಇದೆ. ಸರಕಾರಿ ಸ್ವಾಮ್ಯದ ಬಿಎಸ್ಎನ್ಎಲ್, ಎಂಟಿಎನ್ಎಲ್ ಸೇರಿಕೊಂಡಂತೆ ಎಲ್ಲ ದೂರಸಂಪರ್ಕ ಕಂಪೆನಿಗಳು ದೂರಸಂಪರ್ಕ ಇಲಾಖೆಗೆ ಹೊಂದಾಣಿಕೆ ಮಾಡಲಾಗಿರುವ ಒಟ್ಟು ಆದಾಯ (ಎಜಿಆರ್) ಪಾವತಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ಬೆಳವಣಿಗೆಗೆ ಕಾರಣ. ಕಾರ್ಯದರ್ಶಿಗಳ ಸಮಿತಿ (ಸಿಒಎಸ್) ಮೊಬೈಲ್ ಕರೆಗಳಿಗೆ, ಇಂಟರ್ನೆಟ್ಗೆ ಮೂಲ ದರ ನಿಗದಿ ಮಾಡಿದರೆ ಸಮಸ್ಯೆಗೆ ಪರಿಹಾರ ಕಾಣಬಹುದು ಎನ್ನುವುದು ಸಲಹೆಯಾಗಿದೆ.
ತೀರ್ಪಿನ ಬಳಿಕ ಏರ್ಟೆಲ್, ವೊಡಾಫೋನ್ಗೆ ಎರಡನೇ ತ್ತೈಮಾಸಿಕದಲ್ಲಿ 70 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಹೇಳಿಕೊಂಡಿವೆ. ಸಿಒಎಸ್ ಸಿದ್ಧಪಡಿಸಿದ ಸಲಹಾ ಯೋಜನೆಗೆ ಹಲವು ಹಂತಗಳಿಂದ ಪ್ರತಿಕ್ರಿಯೆಗಳನ್ನು ಬಯಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ