ಏರ್‌ಇಂಡಿಯಾ ವಿಮಾನ ಬರೋಬ್ಬರಿ 8 ಗಂಟೆ ತಡ


Team Udayavani, Nov 16, 2019, 3:51 PM IST

air-india

ಹೊಸದಿಲ್ಲಿ: ರೈಲುಗಳು, ಬಸ್ಸುಗಳು ಗಂಟೆ ಗಟ್ಟಲೆ ತಡವಾಗುವುದು ಗೊತ್ತು. ಆದರೆ ವಿಮಾನಗಳು? ಎಲ್ಲೂ ಇಲ್ಲ. ಆದರೆ ಹೀಗೆ ವಿಳಂಬ ಪ್ರಯಾಣಕ್ಕೆ ಕುಖ್ಯಾತಿ ಪಡೆದಿರುವ ಏರ್‌ ಇಂಡಿಯಾ ವಿಮಾನವೊಂದು ಬರೋಬ್ಬರಿ 8 ಗಂಟೆ ತಡವಾಗಿದೆ.

ಅಷ್ಟೇ ಅಲ್ಲ, ತಡವಾದ ಹೊತ್ತಿಗೆ ಪ್ರಯಾಣಿಕರನ್ನು ನಾಲ್ಕು ಬಾರಿ ಇಳಿಸಿ, ಹತ್ತಿಸಿ ಮಾಡಲಾಗಿದೆ! ಸುಮಾರು 150 ಮಂದಿ ಪ್ರಯಾಣಿಕರಿದ್ದು, ಅಕ್ಷರಶಃ ತಾಳ್ಮೆಗೆಟ್ಟಿದ್ದರಂತೆ.

ಪುಣೆಯಿಂದ ದೆಹಲಿಗೆ ತೆರಳಬೇಕಿದ್ದ ಏರ್‌ ಇಂಡಿಯಾ 854 ವಿಮಾನವೇ ಇಷ್ಟೊಂದು ತಡವಾದ ವಿಮಾನ. ಗುರುವಾರ ಈ ವಿಮಾನ ಪುಣೆಯಿಂದ ರಾತ್ರಿ 10.15ಕ್ಕೆ ಹೊರಟು ಮಧ್ಯರಾತ್ರಿ 12.25 ಕ್ಕೆ ದಿಲ್ಲಿಗೆ ಬಂದಿತ್ತು.

ಬಳಿಕ ಕೆಲವೇ ಸಮಯದ ಅಂತರದಲ್ಲಿ ಅದು ಮತ್ತೆ ಪುಣೆಗೆ ಹೊರಡಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ವಿಮಾನ ಹೊರಡಲೇ ಇಲ್ಲ.

ಪ್ರಯಾಣಿಕರನ್ನು ಕೂರಿಸಿ-ಇಳಿಸುವುದನ್ನು ವಿಮಾನ ಸಿಬಂದಿ ನಾಲ್ಕು ಬಾರಿ ಮಾಡಿದರು. ಅಂತೂ ಇಂತೂ ಕೊನೆಗೆ ಶುಕ್ರವಾರ ಬೆಳಗ್ಗೆ 8.15ಕ್ಕೆ ವಿಮಾನ ಮತ್ತೆ ಪುಣೆಗೆ ತಲುಪಿದೆ.

ವಿಮಾನ ಹೀಗೆ ವಿಳಂಬವಾದ್ದರಿಂದ ಪುಣೆಯಿಂದ ದಿಲ್ಲಿಗೆ ಬಂದು ಅಂ.ರಾ. ವಿಮಾನಗಳನ್ನು ಹತ್ತಬೇಕಿದ್ದ ಹಲವು ಪ್ರಯಾಣಿಕರಿಗೆ ವಿಮಾನಗಳು ತಪ್ಪಿವೆ. ಈ ಕಾರಣಕ್ಕೆ ಹಲವು ಪ್ರಯಾಣಿಕರು ಏರ್‌ ಇಂಡಿಯಾ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.