ಸಂಕಟ ಬಂದಾಗ ಸಿದ್ದುಗೆ ಬಿಜೆಪಿ ನೆನಪು


Team Udayavani, Nov 17, 2019, 3:06 AM IST

Eshwarappa2

ಶಿವಮೊಗ್ಗ: ಬಿಜೆಪಿ ಸರ್ಕಾರಕ್ಕೆ ಯಾವುದೇ ಕಾರಣಕ್ಕೂ ಸಂಕಷ್ಟ ಎದುರಾಗಲ್ಲ. ಉಪ ಚುನಾವಣೆಯಲ್ಲಿ 15 ಸ್ಥಾನ ಗೆಲ್ಲಲಿದ್ದೇವೆ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿಮಿಷದವರೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿಲ್ಲ. ಜೆಡಿಎಸ್‌ನವರಿಗೆ ಉಪ ಚುನಾವಣೆಯಲ್ಲಿ ನಿಲ್ಲಲು ಜನರೇ ಸಿಕ್ಕಿಲ್ಲ. ಹೀಗಾಗಿ, ದೇವೇಗೌಡರು ಹಾಗೂ ಕುಮಾರಸ್ವಾಮಿ ಬಿಜೆಪಿ ಬಗ್ಗೆ ಸಾಫ್ಟ್‌ ಕಾರ್ನರ್‌ ತೋರುತ್ತಿದ್ದಾರೆ ಎಂದು ಹೇಳಿದರು.

ಸಂಕಟ ಬಂದಾಗ ಬಿಜೆಪಿ ನೆನಪು: ಸಿದ್ದರಾಮಯ್ಯ ಅವರಿಗೆ ಸಂಕಟ ಆರಂಭವಾದಾಗ ಬಿಜೆಪಿಯ ನೆನಪಾಗುತ್ತದೆ. ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯ ಮಂತ್ರಿಯಾಗಿದ್ದರು. ಆದರೆ, ಏಕೆ ಅಧಿಕಾರ ಕಳೆದುಕೊಂಡರು ಎಂದು ಪ್ರಶ್ನಿಸಿದರು. ಬಿಜೆಪಿ ಸುಭದ್ರವಾಗಿ ರಾಜ್ಯ ಸರ್ಕಾರ ನಡೆಸುತ್ತಿದೆ. ಕೆಲವು ಶಾಸಕರನ್ನು ಅನರ್ಹರ ನ್ನಾಗಿಸಲು ಸಿದ್ದರಾಮಯ್ಯ ಹಾಗೂ ರಮೇಶ್‌ ಕುಮಾರ್‌ ಕುತಂತ್ರ ರಾಜಕಾರಣ ಮಾಡಿದ್ದರು. ಸುಪ್ರೀಂಕೋರ್ಟ್‌ ತೀರ್ಪು ತುಂಬಾ ಚೆನ್ನಾಗಿ ಬಂದಿದೆ. ಅನರ್ಹ ಶಾಸಕರು ಚುನಾವಣೆಗೆ ನಿಂತು ಗೆಲುವು ಸಾಧಿಸಲಿದ್ದಾರೆ ಎಂದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎರಡಂಕಿ ದಾಟಲ್ಲ ಎಂದು ಸಿದ್ದರಾಮಯ್ಯ ಹಾಗೂ ದೇವೇಗೌಡರು ಹೇಳಿದ್ದರು. ಆದರೆ, ಕಾಂಗ್ರೆಸ್‌-ಜೆಡಿಎಸ್‌ ಎರಡಂಕಿ ದಾಟಲಿಲ್ಲ. ಬದಲಿಗೆ ತಲಾ ಒಂದು ಕ್ಷೇತ್ರದಲ್ಲಿ ಗೆದ್ದರು ಅಷ್ಟೇ. ಈ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಒಂದೂ ಸ್ಥಾನ ಗೆಲ್ಲಲ್ಲ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಹೇಳುವುದೆಲ್ಲಾ ಸುಳ್ಳು. ಮೋದಿ ಯಾವುದೇ ಕಾರಣಕ್ಕೂ ಪ್ರಧಾನಿಯಾ ಗಲ್ಲ ಎಂದಿದ್ದರು. ಆದರೆ ಮೋದಿ ಇಡೀ ವಿಶ್ವವೇ ನೋಡುವಂತಹ ಪ್ರಧಾನಿಯಾಗಿದ್ದಾರೆ. ಸಿದ್ದ ರಾಮಯ್ಯ ಹೇಳುವುದೆಲ್ಲಾ ಸುಳ್ಳಾಗುತ್ತದೆ. ಬಿಜೆಪಿ ಹೇಳುವುದೆಲ್ಲಾ ನಿಜವಾಗುತ್ತದೆ. ಸಿದ್ದರಾಮಯ್ಯನವರು ಸರ್ವಾಧಿ ಕಾರಿ ರೀತಿಯಲ್ಲಿ ಕೆಲಸ ಮಾಡುತ್ತಿರುವುದರಿಂದ ಕಾಂಗ್ರೆಸ್‌ನಲ್ಲಿ ಏನು ಬೇಕಾದರೂ ನಡೆಯುತ್ತಿದೆ ಎಂದು ವಾಗ್ಧಾಳಿ ನಡೆಸಿದರು.

ಲಕ್ಷ್ಮೀ ಹೆಬ್ಟಾಳಕರ ಅವರು ಬಿಜೆಪಿಗೆ ಬರುತ್ತಾರೆ ಎಂಬುದು ನನಗೆ ಗೊತ್ತಿಲ್ಲ. ಬಿಜೆಪಿ ನಾಯಕರನ್ನು ಭೇಟಿ ಮಾಡಿದಾಕ್ಷಣ ಬಿಜೆಪಿ ಸೇರುತ್ತಾರೆಂಬುದು ಸುಳ್ಳು. ಮಂತ್ರಿಗಳನ್ನು ಭೇಟಿ ಮಾಡಿದಾಕ್ಷಣ “ಆಪರೇಷನ್‌ ಕಮಲ’ ಆಗುತ್ತಾರೆಂದು ತಿಳಿಯುವುದು ತಪ್ಪು.
-ಕೆ.ಎಸ್‌.ಈಶ್ವರಪ್ಪ, ಸಚಿವ

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.