ಜಿಲೇಬಿ ತಿನ್ನುತ್ತಿದ್ದವರು ಕಾಣೆಯಾಗಿದ್ದಾರೆ: ಗಂಭೀರ್ ವಿರುದ್ಧ ಯಾಕೆ ಈ ಪ್ರತಿಭಟನೆ?
Team Udayavani, Nov 17, 2019, 11:25 AM IST
ಹೊಸದಿಲ್ಲಿ: ಮಾಜಿ ಕ್ರಿಕೆಟರ್ ಮತ್ತು ಪೂರ್ವ ದೆಹಲಿಯ ಸಂಸದ ಗೌತಮ್ ಗಂಭಿರ್ ಅವರು ಕಾಣೆಯಾಗಿದ್ದಾರಂತೆ! ಗಂಭೀರ್ ಕಾಣೆಯಾಗಿದ್ದೆರೆಂಬ ಗೋಡೆ ಬರಹಗಳು ದಿಲ್ಲಿಯಲ್ಲಿ ರಾರಾಜಿಸುತ್ತಿದೆ.
ಕಾಣೆಯಾಗಿದ್ದರೆ. ಈ ವ್ಯಕ್ತಿಯನ್ನು ನೀವು ಎಂದಾದರೂ ನೋಡಿದ್ದೀರಾ? ಇಂಧೋರ್ ನಲ್ಲಿ ಜಿಲೇಬಿ ತಿನ್ನುತ್ತಿದ್ದಾಗ ಇವರನ್ನು ಕೊನೆಯದಾಗಿ ನೋಡಿದ್ದು ಎಂಬ ಒಕ್ಕಣೆಯುಳ್ಳ ಪೋಸ್ಟರ್ ಗಳನ್ನು ದಿಲ್ಲಿಯ ಮರಗಳಿಗೆ ಅಂಟಿಸಲಾಗಿದೆ.
ಶುಕ್ರವಾರ ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಸಭೆಗೆ ಗೈರು ಹಾಜರಾಗಿದ್ದ ಗೌತಮ್ ಗಂಭೀರ್ ಇಂಧೋರ್ ನಲ್ಲಿ ನಡೆದ ಟೆಸ್ಟ್ ಪಂದ್ಯದ ವೀಕ್ಷಕ ವಿವರಣೆಯಲ್ಲಿ ಭಾಗವಹಿಸಿದ್ದರು. ಅದರಲ್ಲೂ ಗಂಭೀರ್ ಅಲ್ಲಿ ಜಿಲೇಬಿ ತಿನ್ನುವ ಫೋಟೋ ಭಾರಿ ವೈರಲ್ ಆಗಿತ್ತು.
ಇದೇ ಕಾರಣಕ್ಕಾಗಿ ಗಂಭೀರ್ ಭಾರಿ ಟೀಕೆಗಳನ್ನು ಎದುರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ
Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ
Rohit Vemula ದಲಿತ ಅಲ್ಲ; ಪೊಲೀಸ್ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು
MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
ಬಿಗ್ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ