ಬನಹಟ್ಟಿ ಸಹಕಾರಿ ನೂಲಿನ ಗಿರಣಿಗೆ ಬೇಕಿದೆ ಕಾಯಕಲ್ಪ


Team Udayavani, Nov 17, 2019, 11:13 AM IST

bk-tdy-3

ಬನಹಟ್ಟಿ: 1975ರಿಂದ 85ರ ಅವಧಿಯಲ್ಲಿ ಸ್ಥಾಪನೆಗೊಂಡ ಬನಹಟ್ಟಿ ಸಹಕಾರಿ ನೂಲಿನ ಗಿರಣಿ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಸರಕಾರ ನೇಕಾರ ಸಮುದಾಯದ ಈ ಕಾರ್ಖಾನೆಗೆ ಆರ್ಥಿಕ ಸಹಾಯ ನೀಡಿ ಮೇಲೆತ್ತಬೇಕಾಗಿದೆ.

ನೂಲಿನ ಗಿರಣಿಗಳು ನೆಲಕಚ್ಚಲು ಸರ್ಕಾರದ ಸಹಕಾರದ ಕೊರತೆ ಮೂಲವಾಗಿದೆ. ಇದಕ್ಕೆ ಬನಹಟ್ಟಿ ಸಹಕಾರಿ ನೂಲಿನ ಗಿರಣಿ ಹೊರತಾಗಿಲ್ಲ. ಕಳೆದ ಮೂರು ದಶಕಗಳಿಂದ ಆರ್ಥಿಕ ಹಿನ್ನಡೆ ಎದುರಿಸುತ್ತಿದೆ. ಈ ಗಿರಣಿಗೆ ಅಗತ್ಯ ಕಾಯಕಲ್ಪ ಬೇಕಿದೆ. ಹಳೆಯ ಯಂತ್ರಗಳಿಂದ ಗಿರಣಿ ನಡೆಯುತ್ತಿದ್ದು, ಹೊಸ ಯಂತ್ರ ಖರೀದಿಗೆ ಸರ್ಕಾರ ಕೋಟಿ ರೂ. ವ್ಯಯಿಸಬೇಕಿದೆ.

ನೂಲಿನ ಗಿರಣಿಗೆ 2006ರಿಂದ ಲೀಜ್‌ ವಿಸ್ತರಣೆಯಾಗಿಲ್ಲ. ತಕ್ಷಣವೇ 99 ವರ್ಷಗಳವರೆಗೆ ಕಾನೂನಾತ್ಮಕವಾಗಿ ಲೀಜ್‌ ಮುಂದುವರಿಸಬೇಕಾಗಿದೆ. ಮಾಸಿಕವಾಗಿ ಲಕ್ಷಾಂತರ ರೂ. ವಿದ್ಯುತ್‌ ಬಿಲ್‌ ಬರುತ್ತಿದೆ. ಈ ಸಂಬಂಧ ಸರ್ಕಾರದ ಅನುದಾನದಲ್ಲಿ 20 ಕೋಟಿ ರೂ. ವಿದ್ಯುತ್‌ ಸರಬರಾಜಿಗೆ ಸೋಲಾರ್‌ ಘಟಕ ಸ್ಥಾಪಿಸುವ ಯೋಜನೆ ಸರ್ಕಾರದಿಂದ ಆಗಬೇಕು. ದುಡಿಯುವ ಬಂಡವಾಳವಿಲ್ಲದೆ ಕಠಿಣ ಸಮಸ್ಯೆ ಎದುರಿಸುತ್ತಿರುವ ಬನಹಟ್ಟಿ ಸಹಕಾರಿ ನೂಲಿನ ಗಿರಣಿಗೆ 10 ಕೋಟಿ ರೂ. ಬಂಡವಾಳ ಸಹಾಯ ಅನಿವಾರ್ಯವಾಗಿದೆ. ಕೇಂದ್ರದ ಸಿಸಿಐ ನಿಬಂಧನೆಯಲ್ಲಿ ಕಾಟನ್‌ ಖರೀದಿಸಿದರೆ ಮಾತ್ರ ಶೇ. 5 ಸಬ್ಸಿಡಿಯಿದೆ. ಖಾಸಗಿಯಾಗಿಯೂ ಸಬ್ಸಿಡಿ ದರದಲ್ಲಿ ಕಾಟನ್‌ ದೊರಕುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ. ಅಲ್ಲದೆ ಶೇ. 5 ರ ಬದಲಾಗಿ ಶೇ. 10 ರಿಯಾಯ್ತಿ ನೀಡಿದ್ದಲ್ಲಿ ನೂಲಿನ ಗಿರಣಿಗಳಿಗೆ ಆರ್ಥಿಕ ಸಹಾಯವಾಗಬಹುದು.

ನೂರಾರು ಕುಟುಂಬಗಳ ನಿರ್ವಹಣೆ: ರಬಕವಿ-ಬನಹಟ್ಟಿ ತಾಲೂಕಿನಾದ್ಯಂತ 400ಕ್ಕೂ ಅಧಿಕ ಕುಟುಂಬಗಳು ನೂಲಿನ ಗಿರಣಿ ಮೇಲೆ ಜೀವನ ಸಾಗಿಸುತ್ತಿವೆ. ವೇತನ ಕಡಿಮೆಯಿದ್ದರೂ ಅನಿವಾರ್ಯವಾಗಿ ಜೀವನ ಸಾಗಿಬೇಕಾದ ಅನಿವಾರ್ಯತೆಯಿದೆ. ಸರ್ಕಾರ ನೂಲಿನ ಗಿರಣಿ ಪುನಶ್ಚೇತನಕ್ಕೆ ಪೂರ್ಣ ತಯಾರಿಯಾಗುವುದರ ಜತೆಗೆ ನೇಕಾರಿಕೆಯನ್ನೇ ನಂಬಿ ಬದುಕುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಸಹಾಯ ಮಾಡಬೇಕಾದ ಅನಿವಾರ್ಯತೆ ಸರ್ಕಾರದ್ದಾಗಿದೆ. ಕೆಲ ದಿನಗಳ ಹಿಂದೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ವಿಜಯಕುಮಾರ ಜುಂಜಪ್ಪನವರ ಮೇಲೆ ಮಹತ್ತರ ಜವಾಬ್ದಾರಿಯಿದೆ.

ನೂಲಿನ ಗಿರಣಿ ಪುನಃಶ್ಚೇತನಕ್ಕೆ ಸರ್ಕಾರ ಶ್ರಮಿಸಬೇಕಿದೆ. ಬನಹಟ್ಟಿ ಸಹಕಾರಿ ನೂಲಿನ ಗಿರಣಿಗೆ ದೊಡ್ಡ ಇತಿಹಾಸವಿದೆ. ಇದರ ಉಳಿವಿಗಾಗಿ ನಮ್ಮ ಹೋರಾಟ ನಡೆದಿದ್ದು, ಸರ್ಕಾರದ ಸ್ಪಂದನೆ ಅನಿವಾರ್ಯವಾಗಿದೆ.  ವಿಜಯಕುಮಾರ ಜುಂಜಪ್ಪನವರ, ಅಧ್ಯಕ್ಷರು ಬನಹಟ್ಟಿ  ಸಹಕಾರಿ ನೂಲಿನ ಗಿರಣಿ

ದುಡಿಯುವ ಬಂಡವಾಳ ಹಾಗೂ ಹತ್ತಿ ಖರೀದಿ ನೂಲಿನ ಗಿರಣಿಗಳಿಗೆ ಸವಾಲಿನ ಪ್ರಶ್ನೆಯಾಗಿದೆ. ಸಹಕಾರಿ ಕ್ಷೇತ್ರಕ್ಕೆ ಸಾಕಷ್ಟು ಸಹಾಯ ನೀಡುತ್ತಿರುವ ಸರ್ಕಾರ ನೂಲಿನ ಗಿರಣಿಗಳ ಮೇಲೆ ಕಾಳಜಿ ವಹಿಸಬೇಕು.  –ಶಂಕರ ಸೊರಗಾಂವಿ, ನಿರ್ದೇಶಕರು ನೂಲಿನ ಗಿರಣಿ

 

-ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.