ಅಕ್ರಮಗಳಿಂದ ಪಾರಾಗಲು ಎಂಟಿಬಿ ಬಿಜೆಪಿಗೆ ಸೇರ್ಪಡೆ


Team Udayavani, Nov 18, 2019, 3:00 AM IST

akramagalinda

ಹೊಸಕೋಟೆ: ಅಕ್ರಮವಾಗಿ ಗಳಿಸಿರುವ ಆಸ್ತಿಯನ್ನು ರಕ್ಷಿಸಿಕೊಂಡು ಐಟಿ, ಇಡಿಯಿಂದ ಪಾರಾಗಲು ಎಂಟಿಬಿ ನಾಗರಾಜ್‌ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಶರತ್‌ ಬಚ್ಚೇಗೌಡ ಆರೋಪಿಸಿದರು. ಅವರು ತಾಲೂಕಿನ ಸೂಲಿಬೆಲೆ ಹೋಬಳಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಉಪಚುನಾವಣೆಯು ಹಣ ಮತ್ತು ಜನಬಲದ ನಡುವಿನ ಸಮರವಾಗಿದದು ಸ್ವಾರ್ಥ ಸಾಧಕರನ್ನು ತಿರಸ್ಕರಿಸಿ ಸ್ವಾಭಿಮಾನವನ್ನು ರಕ್ಷಿಸಿಕೊಳ್ಳಬೇಕು. ತಾಲೂಕಿನಲ್ಲಿ ತಮ್ಮ ಪರವಾಗಿ ಮತದಾರರ ಒಲವಿದ್ದು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನೆರೆದಿದ್ದ ಸಹಸ್ರಾರು ಬೆಂಬಲಿಗರೇ ನಿದರ್ಶನವಾಗಿದ್ದಾರೆ.

5 ವರ್ಷಗಳ ಅವಧಿಗೆ ಜನಾದೇಶ ಪಡೆದಿದ್ದಾಗ್ಯೂ ಒಂದೂವರೆ ವರ್ಷಕ್ಕೆ ಮತ್ತೂಮ್ಮೆ ಚುನಾವಣೆ ನಡೆಯಲು ಕಾರಣವಾಗುವ ಮೂಲಕ ಮತದಾರರ ನಂಬಿಕೆಗೆ ದ್ರೋಹ ಎಸಗಿದಂತಾಗಿದ್ದು ಇದೀಗ ದಿನಕ್ಕೊಂದು ಸುಳ್ಳು ಹೇಳುವ ಮೂಲಕ ಜನರಲ್ಲಿ ಗೊಂದಲ ನಿರ್ಮಿಸುತ್ತಿದ್ದಾರೆ. ಕೆಲವು ವ್ಯಕ್ತಿಗಳ ಷಡ್ಯಂತ್ರದಿಂದಾಗಿ ತಾಲೂಕಿನಲ್ಲಿ ಪಕ್ಷವನ್ನು ಬಲಿಷ್ಠಗೊಳಿಸಲು ಶ್ರಮಿಸಿದವರನ್ನು ಕಡೆಗಣಿಸಲಾಗಿದೆ.

ಪಕ್ಷೇತರ ಅಭ್ಯರ್ಥಿಯಾಗಿರುವ ಕಾರಣ ಯಾವುದೇ ಪ್ರಮುಖ ವ್ಯಕ್ತಿಗಳ ತಮ್ಮ ಪರವಾಗಿ ಪ್ರಚಾರದಲ್ಲಿ ತೊಡಗುವುದಿಲ್ಲವಾದ ಕಾರಣ ಬೆಂಬಲಿಗರು, ಕಾರ್ಯಕರ್ತರೇ ತಮಗೆ ಸ್ಟಾರ್‌ ಕ್ಯಾಂಪೇನರ್ ಆಗಿದ್ದು ತಾಲೂಕಿನ ಸ್ವಾಭಿಮಾನ ಉಳಿಸಲು ಹೋರಾಟ ಮಾಡಬೇಕಾಗಿದೆ.

ನ.21ರಂದು ಸ್ಪರ್ಧಿಸುವ ಚಿಹ್ನೆ ದೊರಕಲಿದ್ದು ಪ್ರತಿಯೊಬ್ಬ ಕಾರ್ಯಕರ್ತರು ಸಹ ತಮ್ಮ ಪರವಾಗಿ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಬೇಕು ಎಂದು ಮನವಿ ಮಾಡಿದರು. ಟಿಎಪಿಸಿಎಂಎಸ್‌ ಉಪಾಧ್ಯಕ್ಷ ಬಿ.ಎನ್‌.ಗೋಪಾಲಗೌಡ, ಸೂಲಿಬೆಲೆ ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ವಿ. ಸತೀಶ್‌ಗೌಡ, ಮುಖಂಡ ಬಿ.ತಮ್ಮೇಗೌಡ ಇನ್ನಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.