ಜೀವನಕ್ಕೊಂದು ದಾರಿ ಮಾಡಿಕೊಳ್ಳಿ…

ಜೀವಕ್ಕೆ ಹಾನಿ ಮಾಡಿಕೊಳ್ಳುವ ಮುನ್ನ

Team Udayavani, Nov 18, 2019, 5:30 AM IST

bavayanada-hayidhoni-1

ಜೀವನ ಅಂದರೆ ಅಲೆಗಳಂತೆ. ಇಲ್ಲಿ ಭಾವದ ಏರು-ತಗ್ಗುಗಳಿವೆ. ಸಹಿಸಲಾಗದ ದುಃಖ, ಒಬ್ಬನೇ ಸಹಿಸಿಕೊಂಡು ಅನುಭವಿಸುವ ನೋವು, ಒಂಟಿಯಾಗಿಯೇ ಸಾಗಬೇಕು, ಸಾಧಿಸಬೇಕು ಮೌನವಾಗಿಯೇ ರೋಧಿಸಿಕೊಂಡು ಕೂರಬೇಕು ಅನ್ನುವ ಯೋಚನೆಗಳು ಆಗಾಗ ನಮ್ಮ ಸ್ಮತಿ ಪಟಲ ಬಂದು ಹೋಗುವ ಖಯಾಲಿಗಳು ಏನಾದರೂ ಮಾಡಬೇಕು ಅನ್ನುವ ವ್ಯಕ್ತಿ, ಪ್ರಯತ್ನಗಳನ್ನು ಮಾಡಿ ಸೋತಾಗ ಆತನಿಗೆ ಜಗವನ್ನೇ ತಲೆಮೇಲೆ ಹೊತ್ತು ಕೂತ ಭಾವನೆ ಇದೆಯಲ್ವಾ ಅದು ಬಹುಶಃ ವ್ಯಕ್ತಿಯನ್ನು ಖನ್ನತೆಗೆ ಒಳಪಡಿಸುವುವಂಥದ್ದು. ನಾವು ಯಶಸ್ವಿಯಾದ ಮೇಲೆ ಏನು ಮಾಡಬೇಕು ಅನ್ನುವುದನ್ನು ಯೋಚನೆ ಮಾಡಿಕೊಂಡು ಇರುತ್ತೇವೆ. ಆದರೆ ಅದೇ ದಾರಿಯಲ್ಲಿ ಎಡವಿಬಿದ್ದಾಗ, ಸೋಲುಗಳಾದಾಗ ಮುಂದೇನು ಅನ್ನುವುದ್ದನ್ನೇ ಪ್ರಶ್ನೆಗಳಾಗಿ ಎದುರಿಟ್ಟು ಆಳವಾಗಿ ಖನ್ನತೆಯಲ್ಲಿ ಲೀನವಾಗಿ ಬಿಡುತ್ತೇವೆ.

ಹೆಚ್ಚು ಮೌನ ಕಳೆಯುವುದು ಮಾನ.! ಕೆಲವೊಮ್ಮೆ ನಾವು ಅದೆಷ್ಟು ನಿರಾಶರಾಗುತ್ತೇವೆ ಅಂದ್ರೆ ಎಲ್ಲ ಕಷ್ಟಗಳು ನನಗೆ ಮಾತ್ರ ಬರುವುದು, ನಾನು ಮಾತ್ರ ಸೋಲುವುದು. ನನ್ನೊಟ್ಟಿಗೆ ಮಾತ್ರ ಈ ರೀತಿ ಆಗುವುದು ಅನ್ನುವುದನ್ನು ಗಾಢವಾಗಿ ನಂಬಿ ಬಿಟ್ಟು ಮೌನವಾಗಿಯೇ ಅದೇ ಯೋಚನೆಗಳನ್ನು ಗಟ್ಟಿಯಾಗಿಸಿಕೊಂಡು ಇರುತ್ತೇವೆ. ಈ ಸಮಯದಲ್ಲಿ ಉಂಟಾಗುವ ನಮ್ಮ ಮೌನವೇ ಮುಂದೊಂದು ದಿನ ನಮ್ಮ ಮಾನಕ್ಕೆ ಹಾನಿ ತರಬಹುದು. ಎಲ್ಲಿ ನಮ್ಮ ತಪ್ಪುಗಳಿಲ್ಲದೇ ನಾವು ಸಹಿಸಿಕೊಂಡು ಸುಮ್ಮನೆ ಕೂರುತ್ತೇವೋ ಅಲ್ಲಿ ಮೌನಕ್ಕೂ ಮಾತುಗಳು ಅನಿವಾರ್ಯವಾಗುತ್ತದೆ.

ಎಲ್ಲರಿಗೂ ವಿ’ಫ‌ಲ’ತೆಗಳಿವೆ
ನಾನು ಅಂದುಕೊಂಡದ್ದು ಆಗಿಲ್ಲ. ನನ್ನ ಮಾತಿಗೆ ಯಾವ ಪ್ರತ್ಯುತ್ತರ ಬರಲಿಲ್ಲ. ನನ್ನ ಭಾವನೆಗಳಿಗೆ ಬೆಲೆ ಕೊಟ್ಟಿಲ್ಲ. ನನಗೆ ಇನ್ನೂ ಏನೂ ಬೇಡ ಎನ್ನುವ ನಿರ್ಧಾರಗಳನ್ನು ಮಾಡುವ ನಾವು ಒಂದೇ ಒಂದು ಸಲ ಯೋಚಿಸುವ ಕ್ಷಣಿಕವನ್ನು ಮರೆತು ಬಿಡುತ್ತೇವೆ. ಸೋಲುಗಳಾದ ಮೇಲೆಯೇ ಗೆಲುವು ಬರುವುದು. ಅವಮಾನ ವಾದ ಮೇಲೆಯೇ ಸಮ್ಮಾನ ಸಿಗುವುದು. ಪ್ರಯತ್ನಗಳಾದ ಮೇಲೆಯೇ ಪ್ರತಿಫ‌ಲ ಸಿಗುವುದು ಅನ್ನುವುದನ್ನು ನಾವು ಇನ್ನೊಬ್ಬರಿಗೆ ಹೇಳುತ್ತೇವೆ, ಬೋಧಿಸುತ್ತೇವೆ. ಆದ್ರೆ ನಮ್ಮಲ್ಲಿ ಮಾತ್ರ ಈ ಪ್ರಯತ್ನವನ್ನು ಮಾಡುವುದಿಲ್ಲ. ಜೀವಕ್ಕೆ ಹಾನಿ ಮಾಡಿಕೊಳ್ಳುವ ಮುನ್ನ ಜೀವನಕ್ಕೊಂದು ದಾರಿ ಮಾಡಿಕೊಳ್ಳುವುದು ನಮಗೆ ಮೊದಲು ಅರಿವಾಗಲಿ.

-ಸುಹಾನ್‌ ಶೇಕ್‌

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.