ಪೆಟ್‌ ಫೆಡ್‌ನ‌ಲ್ಲಿ ಪೊಲೀಸ್‌ ಶ್ವಾನಗಳ ಸಾಹಸ


Team Udayavani, Nov 18, 2019, 3:06 AM IST

police

ಬೆಂಗಳೂರು: ನಗರದ ಜಯಮಹಲ್‌ ಪ್ಯಾಲೇಸ್‌ ಆವರಣದಲ್ಲಿ ಆಯೋಜಿಸಿದ್ದ ಎರಡನೇ ಆವೃತ್ತಿಯ ಭಾರತದ ಅತಿದೊಡ್ಡ ಪೆಟ್‌ಫೆಡ್‌ ಉತ್ಸವಕ್ಕೆ ಭಾನುವಾರ ತೆರೆ ಬಿದ್ದಿತು. ಸಾವಿರರು ಪ್ರಾಣಿಪ್ರಿಯರಿಗೆ ಮೋಜು ಮಸ್ತಿ ನೀಡುವ ಜೊತೆಗೆ ಸಾಕುಪ್ರಾಣಿಗಳ ಮಹತ್ವವನ್ನು ತಿಳಿಸುವಲ್ಲಿ ಈ ಉತ್ಸವವು ಯಶ್ವಸಿಯಾಯಿತು.

ಭಾನುವಾರ ಬೆಳಗ್ಗೆ 11 ಗಂಟೆಯಿಂದಲೇ ನೂರಾರು ಶ್ವಾನ ಹಾಗೂ ಬೆಕ್ಕುಗಳನ್ನು ಪೋಷಕರು ಕರೆ ತಂದಿದ್ದರು. ಒಮ್ಮೆಗೆ ನೂರಾರು ಚಂದದ ಶ್ವಾನಗಳೊಟ್ಟಿಗೆ ಮುದ್ದಾದ ಬೆಕ್ಕುಗಳನ್ನು ಕಣ್ತುಂಬಿಕೊಂಡು ಅವುಗಳೊಟ್ಟಿಗೆ ಒಂದಿಷ್ಟು ಸಮಯ ಕಳೆಯಲು ನಗರದ ಪ್ರಾಣಿಪ್ರಿಯರು ಸಹಸ್ರ ಸಂಖ್ಯೆಯಲ್ಲಿ ಆಗಮಿಸಿದ್ದರು.

ಚಿಕ್ಕ ದೊಡ್ಡ ಗಾತ್ರದ ವಿವಿಧ ತಳಿಗಳನ್ನು ಹಿಡಿದ ಶ್ವಾನ ಪೋಷಕರು ಉತ್ಸವವನ್ನು ಒಂದು ಸುತ್ತು ಹಾಕಿ ಆ ಬಳಿಕ ಶ್ವಾನಗಳಿಗೆ ಯೋಜಿಸಿದ್ದ ಕ್ರೀಡೆ, ಫ್ಯಾಷನ್‌ ಶೋನಲ್ಲಿ ಭಾಗವಹಿಸಿದರು. ಮಧ್ಯಾಹ್ನ ಕರ್ನಾಟಕ ಪೊಲೀಸ್‌ ಇಲಾಖೆಯ ಸಹಯೋಗದೊಂದಿಗೆ ನಗರ ಸಶಸ್ತ್ರ ಸೇವಾ ದಳ ಹಾಗೂ ಕರ್ನಾಟಕ ಪೋಲಿಸ್‌ ಶ್ವಾನ ದಳದ ಪ್ರದರ್ಶನ ನಡೆಯಿತು.

ಈ ಪ್ರದರ್ಶನದಲ್ಲಿ ಪೊಲೀಸ್‌ ಶ್ವಾನಗಳು ಅಪರಾಧಿಯನ್ನು ಪತ್ತೆ ಮಾಡುವ ರೀತಿ, ಅವುಗಳ ಓಟ, ಜಿಗಿತ, ಪೋಷಕರೊಟ್ಟಿಗಿನ ಒಡನಾಟ, ವಿವಿಧ ಕಸರತ್ತುಗಳು ನೆರೆದಿದ್ದವರ ಮೈರೋಮಾಂಚವುಂಟು ಮಾಡಿತು. ಪೆಟ್‌ಫೆಡ್‌ನ‌ ಸಂಸ್ಥಾಪಕ ಅಕ್ಷಯ್‌ ಗುಪ್ತಾ, ಬಾಲಿವುಡ್‌ ನಟ ಡಿನೋ ಮೊರೆಯಾ ಭಾಗವಹಿಸಿದ್ದರು.

ಮನೆಯಲ್ಲಿಯೇ ಇದ್ದು ಶ್ವಾನ ಹಾಗೂ ಬೆಕ್ಕುಗಳು ಮಂಕಾಗಿರುತ್ತವೆ. ಇಂತಹ ಉತ್ಸವವು ಅವುಗಳನ್ನು ಚುರುಕಾಗಿಸುತ್ತವೆ. ಮುದ್ದಾಗಿ ಸಾಕಿದ ಪ್ರಾಣಿಯನ್ನು ಪ್ರದರ್ಶಿಸಿ ಎಲ್ಲರಿಂದಲೂ ಪ್ರಶಂಸೆ ಪಡೆದಾಗ ಖುಷಿ ಹೆಚ್ಚಾಗುತ್ತದೆ.
-ವಿಕ್ರಮ್‌, ಬೆಕ್ಕು ಪೋಷಕ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.