ಡೇ-ನೈಟ್‌ ಪಂದ್ಯಕ್ಕೆ ಈಡನ್‌ ಪಿಚ್‌ ರೆಡಿ


Team Udayavani, Nov 18, 2019, 12:43 AM IST

eden-pitch

ಕೋಲ್ಕತಾ: ಭಾರತ-ಬಾಂಗ್ಲಾದೇಶ ನಡುವಿನ ಐತಿಹಾಸಿಕ ಡೇ ನೈಟ್‌ ಟೆಸ್ಟ್‌ ಪಂದ್ಯಕ್ಕೆ ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಅಂಗಳದ ಪಿಚ್‌ ಸರ್ವವಿಧದಲ್ಲೂ ಸಜ್ಜಾಗಿದೆ ಎಂದು ಕ್ಯುರೇಟರ್‌ ಸುಜನ್‌ ಮುಖರ್ಜಿ ಹೇಳಿದ್ದಾರೆ.

ಬುಲ್‌ ಬುಲ್‌ ಚಂಡಮಾರುತ ಹಾಗೂ ಭಾರೀ ಮಳೆಯಿಂದಾಗಿ ಪಿಚ್‌ ನಿರ್ಮಾಣಕ್ಕೆ ತೀವ್ರ ಅಡ್ಡಿಯಾ ಗಿತ್ತು. ಇದರಿಂದ ಈ ಕೆಲಸ ವಿಳಂಬವಾದೀತೆಂಬ ಭೀತಿಯೂ ಇತ್ತು. ಆದರೆ ಹವಾಮಾನ ಸಹಕ ರಿಸಿದ ಕಾರಣ ಇದು ಸಕಾಲದಲ್ಲಿ ಸಿದ್ಧಗೊಂಡಿತು ಎಂಬುದಾಗಿ ಮುಖರ್ಜಿ ಹೇಳಿದರು.

“ಹವಾಮಾನವೀಗ ಮಾಮೂಲು ಸ್ಥಿತಿಗೆ ಮರಳಿದೆ. ಇದೊಂದು ಸ್ಪರ್ಧಾತ್ಮಕ ಪಿಚ್‌ ಆಗಿದ್ದು, ನನ್ನ ಗರಿಷ್ಠ ಪ್ರಯತ್ನ ಮಾಡಿದ್ದೇನೆ. ಈ ಟೆಸ್ಟ್‌ ಪಂದ್ಯಕ್ಕೆ ಬಹಳ ಬೇಗ ಪಿಚ್‌ ನಿರ್ಮಿಸಿ, ಸ್ಥಳೀಯ ಪಂದ್ಯವೊಂದನ್ನು ಆಡಿಸುವುದು ನನ್ನ ಉದ್ದೇಶವಾಗಿತ್ತು. ಆದರೆ ಚಂಡಮಾರುತದಿಂದ ಇದು ಸಾಧ್ಯವಾಗಲಿಲ್ಲ’ ಎಂದರು.

ಎರಡು ದಿನಗಳ ಹಿಂದೆ ಗುಲಾಲಿ ಚೆಂಡುಗಳನ್ನು ತರಲಾಗಿದೆ. ಈ ಚೆಂಡುಗಳನ್ನು ಈಡನ್‌ ಪಿಚ್‌ ಮೇಲೆ ಪ್ರಯೋಗಿಸಿ ನೋಡುವುದು ಸುಜನ್‌ ಮುಖರ್ಜಿ ಅವರ ಉದ್ದೇಶವಾಗಿದೆ. ಇದಕ್ಕೆ ಉಳಿದಿರುವುದು 4 ದಿನ ಮಾತ್ರ. ಆದರೆ ಇದರಿಂದ ಅಂಥ ವ್ಯತ್ಯಾಸವೇನೂ ಸಂಭವಿಸದು, ಇದು ಮಾಮೂಲು ಟೆಸ್ಟ್‌ ಪಂದ್ಯದಂತೆ ಸಾಗಲಿದೆ ಎಂದೂ ಅವರು ಹೇಳಿದರು.

ಟಾಪ್ ನ್ಯೂಸ್

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

MUST WATCH

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

ಹೊಸ ಸೇರ್ಪಡೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.