ಮೈಸೂರು ಹಾಲಿ ಶಾಸಕ ತನ್ವಿರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ, ಆರೋಪಿಗಳ ಬಂಧನ
Team Udayavani, Nov 18, 2019, 1:58 AM IST
ಮೈಸೂರು : ಅಪರಿಚಿತರ ತಂಡವೊಂದು ಹಾಲಿ ಶಾಸಕ ತನ್ವಿರ್ ಸೇಠ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ರವಿವಾರ ತಡರಾತ್ರಿ ನಡೆದಿದೆ.
ಘಟನೆಯಲ್ಲಿ ಮಾಜಿ ಸಚಿವ ತನ್ವಿರ್ ಸೇಠ್ ಕುತ್ತಿಗೆಯ ಭಾಗಕ್ಕೆ ಅಪರಿಚಿತರು ಚಾಕುವಿನಿಂದ ಚುಚ್ಚಿದ್ದು ಗಂಭೀರ ಗಾಯಗೊಂಡ ತನ್ವಿರ್ ಸೇಠ್ ಅವರನ್ನು ನಗರದ ಕೊಲಂಬಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಮ್ಮ ಸಂಬಂದಿಕರ ಔತಣ ಕೂಟದಲ್ಲಿ ಭಾಗಿಯಾಗಿದ್ದ ಸಂದರ್ಭ ಹಲ್ಲೆ ನಡೆದಿದೆ , ಈ ವೇಳೆ ಪರಾರಿಯಾಗಲು ಯತ್ನಿಸಿದ ಅಪರಿಚಿತರನ್ನು ಸ್ಥಳೀಯರ ಸಹಾಯದಿಂದ ಪೊಲೀಸರಿಗೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ